Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ರಿಯೋ ಗೇಮ್ಸ್: ಬ್ರೆಝಿಲ್ ತಲುಪಿದ ಭಾರತ

ರಿಯೋ ಗೇಮ್ಸ್: ಬ್ರೆಝಿಲ್ ತಲುಪಿದ ಭಾರತ

ವಾರ್ತಾಭಾರತಿವಾರ್ತಾಭಾರತಿ28 July 2016 11:27 PM IST
share

ರಿಯೋ ಡಿಜನೈರೊ(ಬ್ರೆಝಿಲ್), ಜು.28: ರಿಯೋ ಒಲಿಂಪಿಕ್ಸ್ ಆರಂಭವಾಗಲು ದಿನಗಣನೆ ಆರಂಭವಾಗಿರುವಂತೆಯೇ ಭಾರತೀಯ ಅಥ್ಲೀಟ್‌ಗಳು ತಂಡವಾಗಿ ರಿಯೋ ಡಿ ಜನೈರೊಕ್ಕೆ ಆಗಮಿಸುತ್ತಿದ್ದಾರೆ.

 ಹೆಚ್ಚಿನ ವಿಭಾಗಗಳು ತಮ್ಮ ತಂಡಗಳನ್ನು ಹಂತ ಹಂತವಾಗಿ ಬ್ರೆಝಿಲ್‌ಗೆ ಕಳುಹಿಸಿಕೊಡುತ್ತಿವೆ. ಉಳಿದವರು ಮುಂದಿನ ಕೆಲವೇ ದಿನಗಳಲ್ಲಿ ಇಲ್ಲಿಗೆ ಆಗಮಿಸಲಿದ್ದಾರೆ.

ಶುಕ್ರವಾರ ಬೆಳಗಿನ ಉಪಹಾರದ ವೇಳೆ ಡೈನಿಂಗ್ ಹಾಲ್‌ನಲ್ಲಿ ಭಾರತೀಯ ಅಥ್ಲೀಟ್‌ಗಳ ನಿಯೋಗದ ಚೀಫ್ ಡಿ ಮಿಶನ್ ರಾಕೇಶ್ ಗುಪ್ತಾ ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿ(ಐಒಸಿ) ಅಧ್ಯಕ್ಷ ಥಾಮಸ್ ಬಾಕ್‌ರನ್ನು ಆಕಸ್ಮಿಕ ಭೇಟಿಯಾಗಿ ಸಂಭ್ರಮಪಟ್ಟರು. ಥಾಮಸ್ ಬಾಕ್ ಒಲಿಂಪಿಕ್ಸ್ ಗ್ರಾಮವನ್ನು ವೀಕ್ಷಿಸಲು ಅಲ್ಲಿಗೆ ತೆರಳಿದ್ದರು.

ಗುಪ್ತಾರನ್ನು ಭೇಟಿಯಾದ ಐಒಸಿ ಅಧ್ಯಕ್ಷರು ಭಾರತೀಯ ಅಥ್ಲೀಟ್‌ಗಳ ತಯಾರಿಯ ಬಗ್ಗೆ ವಿಚಾರಿಸಿದ್ದಾರೆ. ಭಾರತೀಯ ಅಥ್ಲೀಟ್‌ಗಳು ಬೇಗನೆ ಆಗಮಿಸುತ್ತಿರುವುದನ್ನು ನೋಡಿ ಸಂತೋಷ ವ್ಯಕ್ತಪಡಿಸಿ, ಎಲ್ಲರಿಗೂ ಶುಭ ಹಾರೈಸಿದ್ದಾರೆ.

ಐಒಸಿ ಅಧ್ಯಕ್ಷರು ಬೆಳಗ್ಗೆ ಎಲ್ಲ ದೇಶದ ಚೀಫ್‌ಡಿ ಮಿಶನ್‌ರೊಂದಿಗೆ ಸಭೆ ನಡೆಸಿ ಗೇಮ್ಸ್‌ನ ತಯಾರಿಯ ವರದಿಯನ್ನು ನೀಡಿದ್ದಾರೆ.

‘‘ಒಲಿಂಪಿಕ್ಸ್ ಗ್ರಾಮದಲ್ಲಿ ಭಾರತೀಯ ತಂಡದ ಅಥ್ಲೀಟ್‌ಗಳು ಆತಿಥೇಯ ಬ್ರೆಝಿಲ್ ತಂಡದ ಪಕ್ಕದಲ್ಲಿಯೇ ನೆಲೆಸಲಿದೆ. ಎಲ್ಲ ವ್ಯವಸ್ಥೆಗಳು ಚೆನ್ನಾಗಿವೆ’’ ಎಂದು ಗುಪ್ತಾ ತಿಳಿಸಿದ್ದಾರೆ.

ಶೂಟರ್‌ಗಳಾದ ಜಿತು ರಾಯ್, ಪ್ರಕಾಶ್ ನಂಜಪ್ಪ, ಗುರುಪ್ರೀತ್ ಸಿಂಗ್, ಕಿನನ್ ಚೆನ್ನೈ, ಮನ್ವಜೀತ್ ಸಿಂಗ್, ಅಪೂರ್ವಿ ಚಾಂಡೇಲಾ ಹಾಗೂ ಅಯೋನಿಕಾ ಪಾಲ್, ವಾಕರ್‌ಗಳಾದ ಖುಶ್ಬೀರ್ ಕೌರ್, ಸಪ್ನಾ ಪೂನಿಯಾ, ಸಂದೀಪ್ ಕುಮಾರ್, ಮನೀಶ್ ರಾವ್, ಶಾಟ್‌ಪುಟ್ ಪಟುಗಳಾದ ಮನ್‌ಪ್ರೀತ್ ಕೌರ್, ಬಾಕ್ಸರ್‌ಗಳಾದ ಶಿವ ಥಾಪ ಹಾಗೂ ಮನೋಜ್‌ಕುಮಾರ್ ಬ್ರೆಝಿಲ್‌ಗೆ ಬೇಗನೆ ೆಆಗಮಿಸಿದ್ದಾರೆ. ಹೆಚ್ಚಿನ ಅಥ್ಲೀಟ್‌ಗಳ ಕೋಚ್‌ಗಳು ಹಾಗೂ ವೈದ್ಯರೂ ಆಗಮಿಸಿದ್ದಾರೆ.

ಭಾರತ ಈ ಬಾರಿಯ ಒಲಿಂಪಿಕ್ಸ್‌ನಲ್ಲಿ ಗರಿಷ್ಠ ಸಂಖ್ಯೆಯ ಅಥ್ಲೀಟ್‌ಗಳನ್ನು ಕಳುಹಿಸಿಕೊಟ್ಟಿದೆ. 2012ರ ಲಂಡನ್ ಗೇಮ್ಸ್‌ನಲ್ಲಿ ಭಾರತ ತಂಡ 2 ಬೆಳ್ಳಿ, 4 ಕಂಚು ಸಹಿತ ಒಟ್ಟು 6 ಪದಕ ಗೆದ್ದುಕೊಂಡಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X