Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಹೊಸ ಟ್ರೆಂಡ್: ಕಾಫಿ ವಿದ್ ಕೋಕನಟ್...

ಹೊಸ ಟ್ರೆಂಡ್: ಕಾಫಿ ವಿದ್ ಕೋಕನಟ್ ಆಯಿಲ್!

ಕುತೂಹಲಕಾರಿ ಮಾಹಿತಿಗಳು

ವಾರ್ತಾಭಾರತಿವಾರ್ತಾಭಾರತಿ29 July 2016 5:19 PM IST
share
ಹೊಸ ಟ್ರೆಂಡ್: ಕಾಫಿ ವಿದ್ ಕೋಕನಟ್ ಆಯಿಲ್!

ಕಾಫಿಯೊಂದಿಗೆ ಏನು ಬೆರೆಸಿದರೆ ಚೆನ್ನ? ಇಂಥ ಪ್ರಯೋಗಗಳು ನಡೆಯುತ್ತಲೇ ಇವೆ. ಇದೀಗ ಹೊಸ ಸೇರ್ಪಡೆ ತೆಂಗಿನ ಎಣ್ಣೆ. ತೆಂಗಿನೆಣ್ಣೆ ಇದೀಗ ಮೈಗೆ ಹಚ್ಚಿಕೊಳ್ಳಲು ಮಾತ್ರ ಬಳಕೆಯಾಗುವುದಲ್ಲ. ಮುಂಜಾನೆಯ ಕಾಫಿ ಜತೆಗೆ ತೆಂಗಿನೆಣ್ಣೆ ಸೇರಿಸುವುದು ಆರೋಗ್ಯಕ್ಕೂ ಸಹಕಾರಿ. ಇದರಿಂದ ಈ ಪ್ರವೃತ್ತಿ ಹೆಚ್ಚುತ್ತಿದೆ. ತೆಂಗಿನೆಣ್ಣೆಯುಕ್ತ ಕಾಫಿ ಸೇವನೆಯಿಂದ ಏನು ಲಾಭ?

ಶಕ್ತಿದಾಯಕ:

ಬಹುತೇಕ ಮಂದಿ ಕಾಫಿಯ ಮೊರೆ ಹೋಗುವುದು, ದೇಹದ ಜಡ ಬಿಡಿಸಲು ಅಥವಾ ಕಿಕ್ ಪಡೆಯಲು. ಖಂಡಿತವಾಗಿಯೂ ಕಾಫಿ ಚೈತನ್ಯದಾಯಕ. ಆದರೆ ತೆಂಗಿನ ಎಣ್ಣೆ ಇನ್ನೂ ಪ್ರಯೋಜನಕಾರಿ. ಶುದ್ಧ ಕೊಬ್ಬರಿ ಎಣ್ಣೆಯನ್ನು ದೇಹ ಬಲುಬೇಗ ಹೀರಿಕೊಂಡು, ತಕ್ಷಣ ಹೆಚ್ಚಿನ ಶಕ್ತಿ ನೀಡುತ್ತದೆ.

ಜೀರ್ಣಕ್ರಿಯೆಗೆ ಸಹಕಾರಿ:

ಕಾಫಿ ಜತೆ ತೆಂಗಿನೆಣ್ಣೆ ಬೆರೆಸಿ ಸೇವಿಸುವುದು ನಿಮ್ಮ ಪಚನಕ್ರಿಯೆ ಸರಾಗವಾಗಲೂ ನೆರವಾಗುತ್ತದೆ. ತೆಂಗಿನೆಣ್ಣೆಯಲ್ಲಿರುವ ಮಧ್ಯಮ ಸರಣಿಯ ಟ್ರೈಗ್ಲಿಸರೈಡ್ ಕ್ಯಾಲೋರಿಗಳನ್ನು ನಿಮ್ಮ ದೇಹಕ್ಕೆ ಅಗತ್ಯವಾದ ಇಂಧನವಾಗಿ ಪರಿವರ್ತಿಸುತ್ತವೆ.

ನಿರೋಧಕ ಶಕ್ತಿಗೂ ಉತ್ತೇಜಕ:

ತೆಂಗಿನೆಣ್ಣೆಯಿಂದಾಗುವ ಆರೋಗ್ಯ ಲಾಭ ಅಷ್ಟಕ್ಕೇ ಸೀಮಿತವಲ್ಲ. ತೆಂಗಿನೆಣ್ಣೆಯಲ್ಲಿ ಇರುವ ಕೊಬ್ಬಿನ ಆಸಿಡ್‌ಗಳಲ್ಲಿ ಶೇಕಡ 50ರಷ್ಟು ಲೌರಿಕ್ ಆಸಿಡ್. ಇದು ಸಾಮಾನ್ಯವಾಗಿ ಎದೆಹಾಲಿನಲ್ಲಿರುತ್ತದೆ. ಈ ಆರೋಗ್ಯಕಾರಕ ಕೊಬ್ಬು ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ. ಫ್ಲೂ, ನೆಗಡಿ, ಕೆಮ್ಮಿಗೂ ಇದನ್ನು ಬಳಸಬಹುದು ಎಂದು ಸಂಶೋಧಕರು ಹೇಳುತ್ತಾರೆ.

ಮಾಡುವ ವಿಧಾನ:

ಸಾವಯವ ಕಾಫಿಪುಡಿಯನ್ನು ಬ್ಲೆಂಡರ್‌ನಲ್ಲಿ ಹಾಕಿ. ಒಂದು ಚಮಚದಷ್ಟು ಸಾವಯವ ತೆಂಗಿನೆಣ್ಣೆ ಬೆರೆಸಿ ಕುಡಿದರೆ ಅದರ ಮಜಾವೇ ಬೇರೆ. ರುಚಿಗಾಗಿ ಸಿಹಿ ತೆಂಗಿನ ಹರಳುಗಳನ್ನೂ ಬಳಸಬಹುದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X