Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹೆಚ್ಚಳಗೊಳಿಸಿರುವ ಕರವನ್ನು...

ಹೆಚ್ಚಳಗೊಳಿಸಿರುವ ಕರವನ್ನು ರದ್ದುಗೊಳಿಸಲು ಒತ್ತಾಯಿಸಿ ಮನವಿ

ವಾರ್ತಾಭಾರತಿವಾರ್ತಾಭಾರತಿ29 July 2016 10:07 PM IST
share
ಹೆಚ್ಚಳಗೊಳಿಸಿರುವ ಕರವನ್ನು ರದ್ದುಗೊಳಿಸಲು ಒತ್ತಾಯಿಸಿ ಮನವಿ

ಶಿಕಾರಿಪುರ, ಜು.29: ಗ್ರಾಮ ಪಂಚಾಯತ್ ವತಿಯಿಂದ ನೀರು, ಮನೆ ಕಂದಾಯ, ಖಾತೆ ಬದಲಾವಣೆ ಮತ್ತಿತರ ಕರಗಳನ್ನು ಏಕಾಏಕಿ ಹೆಚ್ಚಳಗೊಳಿಸಲಾಗಿದ್ದು ಗ್ರಾಮದಲ್ಲಿ ಅಧಿಕವಾಗಿರುವ ಕಡುಬಡವರಿಗೆ ಇದರಿಂದಾಗಿ ತೀವ್ರ ಆರ್ಥಿಕ ಹೊರೆಯಾಗುತ್ತಿದೆ.

ಸರಕಾರದ ಸುತ್ತೋಲೆಯಿಲ್ಲದೆ ಹೆಚ್ಚಳಗೊಳಿಸಲಾಗಿರುವ ಕರವನ್ನು ರದ್ದುಗೊಳಿಸಿ ಬಡ ಗ್ರಾಮಸ್ಥರನ್ನು ಕಾಪಾಡುವಂತೆ ತಾಲೂಕಿನ ತರಲಘಟ್ಟ ಗ್ರಾಪಂ ವ್ಯಾಪ್ತಿಯ ಭದ್ರಾಪುರ, ತಿಮ್ಲಾಪುರ, ಹೊಸ ಹಾಗೂ ಹಳೇದೂಪದಹಳ್ಳಿ ಗ್ರಾಮಸ್ಥರು ಗುರುವಾರ ಗ್ರಾಪಂ ಅಧ್ಯಕ್ಷ, ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಿದರು.

  ತಾಲೂಕಿನ ತರಲಘಟ್ಟ ಗ್ರಾಪಂ ವ್ಯಾಪ್ತಿಯಲ್ಲಿ ಗ್ರಾಮಸ್ಥರಿಗೆ ಈ ಹಿಂದೆ ನೀರು ಹಾಗೂ ಮನೆ ಕಂದಾಯ 170 ರೂ. ಖಾತೆ ಬದಲಾವಣೆಗೆ 250 ರೂ. ನಿಗದಿಪಡಿಸಿದ್ದು ಇದೀಗ ಏಕಾಏಕಿ ನೀರು, ಮನೆ ಕಂದಾಯವನ್ನು 350 ರೂ. ಖಾತೆ ಬದಲಾವಣೆಗೆ 800 ರೂ.ಕಂದಾಯವನ್ನು ಹೆಚ್ಚಳಗೊಳಿಸುವ ಜತೆಗೆ ಮನೆಗೆ ಸ್ವಂತ ನಲ್ಲಿಗೆ 2,000ದಿಂದ 3,000 ರೂ. ಗೆ ಹೆಚ್ಚಳಗೊಳಿಸಲಾಗಿದೆ ಎಂದು ಗ್ರಾಪಂ ಮಾಜಿ ಸದಸ್ಯ ಸುರೇಶ್ ನೇತೃತ್ವದಲ್ಲಿ ವ್ಯಾಪ್ತಿಯ ಗ್ರಾಮಸ್ಥರು ಅಳಲು ತೋಡಿಕೊಂಡರು,

2015-16ನೆ ಸಾಲಿನ ಬಸವ, ಇಂದಿರಾ ಆವಾಝ್ ಯೋಜನೆಯಡಿ ಗ್ರಾಪಂಗೆ ಮನೆ ಮಂಜೂರಾಗಿದ್ದು, ಕಳೆದ ಜ.5ರಂದು ನಡೆದ ಗ್ರಾಮ ಸಭೆಯಲ್ಲಿ ಆಯ್ಕೆಗೊಳಿಸಿ ಸರಕಾರದ ಅನುಮೋದನೆಗಾಗಿ ಕಳುಹಿಸಲಾದ 35 ಲಾನುಭವಿಗಳನ್ನು ಇದೀಗ ಅಧ್ಯಕ್ಷೆ ನೇತ್ರಾವತಿ ಯವರು ರದ್ದುಗೊಳಿಸಿ ಹೊಸ ಅರ್ಜಿ ಸಲ್ಲಿಕೆಗೆ ಸಿದ್ಧರಾಗುತ್ತಿದ್ದಾರೆ. ಇಂತಹ ಬಡ ಜನ ವಿರೋಧಿ ವರ್ತನೆಯನ್ನು ತಿದ್ದಿಕೊಂಡು ಈ ಹಿಂದೆ ಆಯ್ಕೆಗೊಳಿಸಿದ ಲಾನುಭವಿಗಳಿಗೆ ಯೋಜನೆಯಡಿ ಮನೆ ಮಂಜೂರಾತಿ ಕ್ರಮಕ್ಕೆ ಆಗ್ರಹಿಸಿದರು.

ಪಟ್ಟಣಕ್ಕೆ ಸಮೀಪವಿರುವ ಗ್ರಾಪಂ ವ್ಯಾಪ್ತಿಯಲ್ಲಿ ಹಲವು ವಾಣಿಜ್ಯ ಘಟಕಗಳು, ಶಿಕ್ಷಣ ಸಂಸ್ಥೆಗಳಿದ್ದು, ಇವುಗಳ ಆದಾಯ ಹೆಚ್ಚಿರುವ ಗ್ರಾಪಂ ಬಡಜನತೆ ವಿರುದ್ಧದ ನಿಲುವು ಕೈಬಿಟ್ಟು ಹೆಚ್ಚಳಗೊಳಿಸಿರುವ ನೀರು, ಮನೆ ಕಂದಾಯ, ಖಾತೆ ಬದಲಾವಣೆಗೆ ಕರವನ್ನು ರದ್ದುಗೊಳಿಸಿ ಯಥಾ ರೀತಿಯಲ್ಲಿಯೇ ಮುಂದುವರಿಸುವಂತೆ ಅವರು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯ ಚಂದ್ರಪ್ಪ ಪೂಜಾರಿ, ಮಾಜಿ ಸದಸ್ಯೆ ಹುಲುಗಮ್ಮ, ಲಕ್ಷ್ಮೀ ಕಾಂತರಾಜ್, ಕೃಷ್ಣಪ್ಪ, ಮಹದೇವ,ರಾಮಣ್ಣ,ವಸಂತಪ್ಪ, ರವಿಕುಮಾರ್, ಧನರಾಜ್, ಬೊಮ್ಮಣ್ಣ, ಹುಚ್ಚಪ್ಪ, ಗಿರೀಶ, ಮಂಜಪ್ಪ, ಓಬಣ್ಣ, ಲಕ್ಷ್ಮಣಪ್ಪ, ಕಾವೇರಮ್ಮ,ನಾಗರಾಜ, ದುರುಗಪ್ಪ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X