Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಪ್ರೊ ಕಬಡ್ಡಿ: ಪಾಟ್ನಾ, ಜೈಪುರ ಫೈನಲ್‌ಗೆ

ಪ್ರೊ ಕಬಡ್ಡಿ: ಪಾಟ್ನಾ, ಜೈಪುರ ಫೈನಲ್‌ಗೆ

ವಾರ್ತಾಭಾರತಿವಾರ್ತಾಭಾರತಿ29 July 2016 11:34 PM IST
share
ಪ್ರೊ ಕಬಡ್ಡಿ: ಪಾಟ್ನಾ, ಜೈಪುರ ಫೈನಲ್‌ಗೆ

ಹೈದರಾಬಾದ್, ಜು.29: ನಾಲ್ಕನೆ ಆವೃತ್ತಿಯ ಪ್ರೊ ಕಬಡ್ಡಿ ಲೀಗ್‌ನಲ್ಲಿ ಪಾಟ್ನಾ ಪೈರಟ್ಸ್ ಹಾಗೂ ಜೈಪುರ ಪಿಂಕ್ ಪ್ಯಾಂಥರ್ಸ್‌ ಫೈನಲ್ ತಲುಪಿವೆ.

ಇಲ್ಲಿ ಶುಕ್ರವಾರ ನಡೆದ ಮೊದಲ ಸೆಮಿಫೈನಲ್‌ನಲ್ಲಿ ಪಾಟ್ನಾ ತಂಡ ಪುಣೇರಿ ಪಲ್ಟನ್ ವಿರುದ್ಧ 37-33 ಅಂಕಗಳ ಅಂತರದಿಂದ ಗೆಲುವು ಸಾಧಿಸಿತು.

ಇನ್ನೊಂದು ಸೆಮಿಫೈನಲ್ ಪಂದ್ಯದಲ್ಲಿ ಜೈಪುರ ತಂಡ ತೆಲುಗು ಟೈಟಾನ್ಸ್ ತಂಡವನ್ನು 34-24 ಅಂತರದಲ್ಲಿ ಸೋಲಿಸಿತು. ಈ ಗೆಲುವಿನೊಂದಿಗೆ ಫೈನಲ್‌ನಲ್ಲಿ ಸ್ಥಾನ ದೃಢಪಡಿಸಿತು.

ಫೈನಲ್ ಪಂದ್ಯ ಜು.31 ರಂದು ಹೈದರಾಬಾದ್‌ನಲ್ಲಿ ರಾತ್ರಿ 9 ಗಂಟೆಗೆ ನಡೆಯಲಿದೆ.

ಪಾಟ್ನಾ ತಂಡದ ಪರ ಪ್ರದೀಪ್ ನರ್ವಾಲ್ 10 ಅಂಕ ಗಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಕುಲ್‌ದೀಪ್ ಸಿಂಗ್ 5, ಸುರ್ಜೀತ್ ಸಿಂಗ್ 5, ರಾಜೇಶ್ ಮಂಡಳ್ 6, ಫಯಾಝ್ ಅಟ್ರಾಚಾಲಿ 3, ಹ್ಯಾಡಿ ಒಶ್ಟೊರಕ್ 4 ಅಂಕ ಗಳಿಸಿ ತಂಡದ ಗೆಲುವಿಗೆ ನೆರವಾದರು. ಪಲ್ಟನ್ ತಂಡದ ದೀಪಕ್ ನಿವಾಸ್ 9, ನಾಯಕ ಮಂಜೀತ್ ಚಿಲ್ಲಾರ್ 7 ಅಂಕ ಗಳಿಸಿದರು.

ಉಭಯ ತಂಡಗಳಿಂದ ಭಾರೀ ಪೈಪೋಟಿ ಕಂಡು ಬಂದಿದ್ದು, ಅಂತಿಮ 5 ನಿಮಿಷದಲ್ಲಿ ಪಾಟ್ನಾಕ್ಕೆ 11 ಅಂಕಗಳು ಲಭಿಸಿತು. ಇದರಿಂದಾಗಿ ಸತತ 2ನೆ ಬಾರಿ ಫೈನಲ್ ಪ್ರವೇಶಿಸಿತು.

ಪುಣೇರಿ ಪಲ್ಟನ್‌ನ ಮಂಜೀತ್ ಚಿಲ್ಲಾರ್ ಪ್ರೊ ಕಬಡ್ಡಿ ಲೀಗ್‌ನಲ್ಲಿ 400 ಅಂಕ ಗಳಿಸಿದ 2ನೆ ಆಟಗಾರ ಎನಿಸಿಕೊಂಡರು. ಆದರೆ, ಅವರ ಆಟ ತಂಡದ ಗೆಲುವಿಗೆ ಸಾಕಾಗಲಿಲ್ಲ. ಪುಣೇರಿ ಫೈನಲ್ ತಲುಪಲು ಎಡವಿತು.

ಜೈಪುರಕ್ಕೆ ಜೈ: 2ನೆ ಸೆಮಿಫೈನಲ್‌ನಲ್ಲಿ ಜೈಪುರ ತಂಡ ತೆಲುಗು ಟೈಟಾನ್ಸ್‌ಗೆ ಆಘಾತ ನೀಡಿ ಫೈನಲ್ ಪ್ರವೇಶಿಸಿತು. ಕಳೆದ ವರ್ಷ ಸೆಮಿ ಫೈನಲ್‌ನಲ್ಲಿ ಬೆಂಗಳೂರು ಬುಲ್ಸ್ ವಿರುದ್ಧ ಕೇವಲ 1 ಅಂಕ ಅಂತರದಿಂದ ಸೋತು ಫೈನಲ್ ತಲುಪುವ ಅವಕಾಶ ವಂಚಿತಗೊಂಡಿತ್ತು. ಆದರೆ, ಈ ಆವೃತ್ತಿಯಲ್ಲಿ ತವರಿನಲ್ಲಿ ಪಂದ್ಯ ನಡೆದರೂ ಲಾಭ ಪಡೆಯುವಲ್ಲಿ ಮತ್ತೊಮ್ಮೆ ವಿಫಲಗೊಂಡಿತು.

ಮಾಜಿ ಚಾಂಪಿಯನ್ ಜೈಪುರ ತಂಡಕ್ಕೆ ನಾಯಕ ಜಸ್ವೀರ್ ಸಿಂಗ್ 9, ಅಜಯ್‌ಕುಮಾರ್ 6, ರಾಜೇಶ್ ನರ್ವಾಲ್, ಅಮಿತ್ ಹೂಡಾ, ರಾಣಾ ಸಿಂಗ್ ತಲಾ 4 ಅಂಕಗಳ ಜಮೆ ಮಾಡಿ ತಂಡದ ಫೈನಲ್ ಹಾದಿ ಸುಗಮಗೊಳಿಸಿದರು.

 ತೆಲುಗು ಟೈಟಾನ್ಸ್‌ನ ನಾಯಕ ರಾಹುಲ್ ಚೌಧರಿ 9 ಅಂಕ, ನಿಲೇಶ್ ಸಾಲುಂಕೆ 6 ಅಂಕ ಜಮೆ ಮಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X