Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಪ್ರಥಮ ಟೆಸ್ಟ್: ಆಸ್ಟ್ರೇಲಿಯ ಗೆಲುವಿಗೆ...

ಪ್ರಥಮ ಟೆಸ್ಟ್: ಆಸ್ಟ್ರೇಲಿಯ ಗೆಲುವಿಗೆ 268 ರನ್ ಗುರಿ

ವಾರ್ತಾಭಾರತಿವಾರ್ತಾಭಾರತಿ29 July 2016 11:40 PM IST
share
ಪ್ರಥಮ ಟೆಸ್ಟ್: ಆಸ್ಟ್ರೇಲಿಯ ಗೆಲುವಿಗೆ 268 ರನ್ ಗುರಿ

ಪಲ್ಲೆಕಲ್, ಜು.29: ಅತ್ಯಂತ ಕುತೂಹಲಕಾರಿ ಪ್ರಥಮ ಟೆಸ್ಟ್ ಪಂದ್ಯದಲ್ಲಿ ಗೆಲುವಿಗೆ 268 ರನ್ ಗುರಿ ಪಡೆದಿರುವ ಆಸ್ಟ್ರೇಲಿಯ ಆರಂಭದಲ್ಲೇ ಮೂರು ವಿಕೆಟ್‌ಗಳನ್ನು ಕಳೆದುಕೊಂಡು ಹಿನ್ನಡೆ ಕಂಡಿದೆ.

ಶುಕ್ರವಾರ ಇಲ್ಲಿ ನಡೆದ ಮೊದಲ ಟೆಸ್ಟ್‌ನ ನಾಲ್ಕನೆ ದಿನದಾಟವನ್ನು ಅಂಪೈರ್‌ಗಳು ಮಂದ ಬೆಳಕಿನಿಂದಾಗಿ ಬೇಗನೆ ಕೊನೆಗೊಳಿಸಿದಾಗ ಆಸ್ಟ್ರೇಲಿಯ 3 ವಿಕೆಟ್‌ಗಳ ನಷ್ಟಕ್ಕೆ 83 ರನ್ ಗಳಿಸಿತ್ತು. ಅಂತಿಮ ದಿನವಾದ ಶನಿವಾರ ಮೊದಲ ಟೆಸ್ಟ್‌ನ್ನು ಜಯಿಸಿ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮುನ್ನಡೆ ಸಾಧಿಸಲು ಆಸ್ಟ್ರೇಲಿಯ ತಂಡ ಉಳಿದ ಏಳು ವಿಕೆಟ್‌ಗಳ ಸಹಾಯದಿಂದ ಇನ್ನೂ 185 ರನ್ ಗಳಿಸಬೇಕಾಗಿದೆ. ನಾಯಕ ಸ್ಟೀವನ್ ಸ್ಮಿತ್ ಔಟಾಗದೆ 26 ರನ್ ಗಳಿಸಿದ್ದಾರೆ.

ಹಿರಿಯ ಸ್ಪಿನ್ನರ್ ರಂಗನ ಹೆರಾತ್ ಆಸೀಸ್‌ನ ಆರಂಭಿಕ ಆಟಗಾರ ಡೇವಿಡ್ ವಾರ್ನರ್(1) ವಿಕೆಟ್‌ನ್ನು ಉಡಾಯಿಸಿದರು. ಆಫ್ ಸ್ಪಿನ್ನರ್ ದಿಲ್‌ರುವಾನ್ ಪೆರೇರ ಆಸೀಸ್‌ನ ಇನ್ನೋರ್ವ ಅಗ್ರ ಸರದಿಯ ಆಟಗಾರ ಉಸ್ಮಾನ್ ಖ್ವಾಜಾರನ್ನು(18) ಎಲ್ಬಿಡಬ್ಲು ಬಲೆಗೆ ಬೀಳಿಸಿದರು. ಆಗ ಆಸ್ಟ್ರೇಲಿಯದ ಸ್ಕೋರ್ 33ಕ್ಕೆ 2.

ಮೊದಲ ಇನಿಂಗ್ಸ್‌ನಲ್ಲಿ ನಾಲ್ಕು ವಿಕೆಟ್ ಪಡೆದು ಚೊಚ್ಚಲ ಪಂದ್ಯದಲ್ಲೇ ಮಿಂಚಿರುವ ಸ್ಪಿನ್ನರ್ ಲಕ್ಷಣ್ ಸಂಡಕನ್ 29 ರನ್ ಗಳಿಸಿದ್ದ ಇನ್ನೋರ್ವ ಆರಂಭಿಕ ಆಟಗಾರ ಜೋ ಬರ್ನ್ಸ್ ವಿಕೆಟ್‌ನ್ನು ಉಡಾಯಿಸಿದರು.

54 ಎಸೆತಗಳಲ್ಲಿ ಒಂದೂ ಬೌಂಡರಿ ಬಾರಿಸದೇ 26 ರನ್ ಗಳಿಸಿರುವ ಸ್ಮಿತ್ ಅವರು ಆಡಮ್ ವೋಗ್ಸ್‌ರೊಂದಿಗೆ(9) ಕ್ರೀಸ್ ಕಾಯ್ದುಕೊಂಡಿದ್ದಾರೆ.

ಶ್ರೀಲಂಕಾ 353 ರನ್: ಇದಕ್ಕೆ ಮೊದಲು ಆರು ವಿಕೆಟ್‌ಗಳ ನಷ್ಟಕ್ಕೆ 282 ರನ್‌ನಿಂದ ಎರಡನೆ ಇನಿಂಗ್ಸ್ ಮುಂದುವರಿಸಿದ ಶ್ರೀಲಂಕಾ ತಂಡ ಕುಶಾಲ್ ಮೆಂಡಿಸ್ ಬಾರಿಸಿದ ಚೊಚ್ಚಲ ಶತಕದ(176 ರನ್, 254 ಎಸೆತ, 21 ಬೌಂಡರಿ, 1 ಸಿಕ್ಸರ್) ಸಹಾಯದಿಂದ 353 ರನ್‌ಗೆ ಆಲೌಟಾಯಿತು. ಆಸ್ಟ್ರೇಲಿಯಕ್ಕೆ ಮೊದಲ ಟೆಸ್ಟ್ ಪಂದ್ಯದ ಗೆಲುವಿಗೆ 268 ರನ್ ಗುರಿ ನೀಡಿತು.

ಆಸೀಸ್ ಕಳೆದ 10 ವರ್ಷಗಳ ನಂತರ 250ಕ್ಕೂ ಅಧಿಕ ರನ್ ಸವಾಲು ಪಡೆದ ತಂಡವಾಗಿದೆ.

ಪ್ರಸ್ತುತ ವಿಶ್ವ ಟೆಸ್ಟ್ ರ್ಯಾಂಕಿಂಗ್‌ನಲ್ಲಿ ನಂ.1 ಸ್ಥಾನದಲ್ಲಿರುವ ಸ್ಮಿತ್ ಬಳಗ ಕಳೆದ ಕೆಲವು ವರ್ಷಗಳಿಂದ ಉಪ ಖಂಡದಲ್ಲಿ ಕಳಪೆ ದಾಖಲೆ ಕಾಯ್ದುಕೊಂಡಿದೆ. 2013ರಲ್ಲಿ ಭಾರತ ವಿರುದ್ಧ 0-4 ಅಂತರದಿಂದ ಸೋತಿದ್ದ ಆಸ್ಟ್ರೇಲಿಯ ಯುಎಇಯಲ್ಲಿ ನಡೆದ ಪಾಕಿಸ್ತಾನ ವಿರುದ್ಧದ ಟೆಸ್ಟ್ ಸರಣಿಯಲ್ಲಿ 2-0 ಅಂತರದಿಂದ ವೈಟ್‌ವಾಶ್ ಅನುಭವಿಸಿತ್ತು.

ಮೊದಲ ಇನಿಂಗ್ಸ್‌ನಲ್ಲಿ ತಲಾ ನಾಲ್ಕು ವಿಕೆಟ್‌ಗಳನ್ನು ಪಡೆದಿರುವ ಹೆರಾತ್ ಹಾಗೂ ಲಕ್ಷಣ್ ಅಂತಿಮ ದಿನದಾಟದಲ್ಲಿ ಸ್ಪಿನ್‌ಸ್ನೇಹಿ ಪಿಚ್‌ನಲ್ಲಿ ಆಸೀಸ್‌ಗೆ ಕಠಿಣ ಸವಾಲಾಗುವ ಸಾಧ್ಯತೆಯಿದೆ. ಸಂಕ್ಷಿಪ್ತ ಸ್ಕೋರ್

ಸಂಕ್ಷಿಪ್ತ ಸ್ಕೋರ್

ಶ್ರೀಲಂಕಾ ಮೊದಲ ಇನಿಂಗ್ಸ್:

34.2 ಓವರ್‌ಗಳಲ್ಲಿ 117 ರನ್‌ಗೆ ಆಲೌಟ್

ಆಸ್ಟ್ರೇಲಿಯ ಮೊದಲ ಇನಿಂಗ್ಸ್:

79.2 ಓವರ್‌ಗಳಲ್ಲಿ 203 ರನ್‌ಗೆ ಆಲೌಟ್

ಶ್ರೀಲಂಕಾ ಎರಡನೆ ಇನಿಂಗ್ಸ್:

93.4 ಓವರ್‌ಗಳಲ್ಲಿ 353 ರನ್‌ಗೆ ಆಲೌಟ್

 (ಕುಶಾಲ್ ಮೆಂಡಿಸ್ 176, ದಿನೇಶ್ ಚಾಂಡಿಮಲ್ 42, ಧನಂಜಯ್ ಡಿ ಸಿಲ್ವಾ 36, ಸ್ಟಾರ್ಕ್ 4-84)

ಆಸ್ಟ್ರೇಲಿಯ ಎರಡನೆ ಇನಿಂಗ್ಸ್:

27 ಓವರ್‌ಗಳಲ್ಲಿ 83/3

 (ಸ್ಟೀವನ್ ಸ್ಮಿತ್ ಔಟಾಗದೆ 26, ರಂಗನ ಹೆರಾತ್ 1-35, ಲಕ್ಷಣ್ 1-13)

share
ವಾರ್ತಾಭಾರತಿ
ವಾರ್ತಾಭಾರತಿ
Next Story
X