Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಕತರ್: ಅಪರಾಧಿ ಕೃತ್ಯಗಳಲ್ಲಿ, ಅಪಘಾತ...

ಕತರ್: ಅಪರಾಧಿ ಕೃತ್ಯಗಳಲ್ಲಿ, ಅಪಘಾತ ಘಟನೆಗಳಲ್ಲಿ ಇಳಿಕೆ

ವಾರ್ತಾಭಾರತಿವಾರ್ತಾಭಾರತಿ30 July 2016 11:07 AM IST
share
ಕತರ್: ಅಪರಾಧಿ ಕೃತ್ಯಗಳಲ್ಲಿ, ಅಪಘಾತ ಘಟನೆಗಳಲ್ಲಿ ಇಳಿಕೆ

ದೋಹ,ಜುಲೈ 30: ಸುರಕ್ಷೆ ಹಾಗೂ ಭದ್ರತೆಯನ್ನು ಖಚಿತಪಡಿಸುವ ಗ್ರಹಸಚಿವಾಲಯದ ಕಾರ್ಯಕ್ರಮಕ್ಕೆ ಭಾರೀ ಯಶಸ್ಸು ಲಭಿಸಿದೆಯೆಂದು ವರದಿಯಾಗಿದೆ. ಕತರ್‌ನ ಅಪರಾಧ ಕೃತ್ಯಗಳ ಸಂಖ್ಯೆಯಲ್ಲಿ ಕಳೆದ ವರ್ಷ ಗಣನೀಯ ಇಳಿಕೆಯಾಗಿದೆ ಎಂದು ಸಚಿವಾಲಯದ ಲೆಕ್ಕಗಳು ವಿವರಿಸಿದೆ. ವಾಹನ ಕಳ್ಳತನದ ಪ್ರಕರಣಗಳ ಸಂಖ್ಯೆ ಶೇ.10.3, ನಕಲಿ ದಾಖಲೆಗಳನ್ನು ತಯಾರಿಸುವುದಕ್ಕೆ ಕುರಿತ ಪ್ರಕರಣಗಳಲ್ಲಿ ಶೇ.48.3, ಚೆಕ್‌ಬೌನ್ಸ್ ಪ್ರಕರಣಗಳಲ್ಲಿ ಶೇ.3.1 ರಷ್ಟು ಇಳಿಕೆ ದಾಖಲಾಗಿದೆಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ದೇಶದ ಸುರಕ್ಷೆಗೆ ಹಾನಿಕರವಾದ ಅಪರಾಧಕೃತ್ಯಗಳಲ್ಲಂತೂ ಭಾರೀ ಇಳಿಕೆಯಾಗಿದ್ದು ವಿಶ್ವಸಂಸ್ಥೆ ನಿಷ್ಕರ್ಶೆಯ(ಯುಎನ್‌ಒಡಿಸಿ) ಸರಾಸರಿ ದರಕ್ಕಿಂತಲೂ ಕಡಿಮೆ ಪ್ರಮಾಣದಲ್ಲಿ ದೇಶದಲ್ಲಿ ಅಪರಾಧಕೃತ್ಯಗಳ ಪ್ರಮಾಣವಿದೆ ಎನ್ನಲಾಗಿದೆ.

  ಅಪಘಾತ ಸಮಯದಲ್ಲಿ ಪೊಲೀಸರು ಅತೀ ಶೀಘ್ರ ಸ್ಥಳಕ್ಕೆ ಅಂದರೆ ಏಳು ನಿಮಿಷದಲ್ಲಿ ತಲುಪುತ್ತಿದ್ದಾರೆ ಎನ್ನಲಾಗಿದೆ. ಕೊಲೆಕೃತ್ಯಗಳಲ್ಲಿ ಶೇ.45.5, ಬಲಪ್ರಯೋಗದ ದರೋಡೆ ಪ್ರಕರಣಗಳಲ್ಲಿ ಶೇ. 75, ಕಳ್ಳತನ ಪ್ರಕರಣದಲ್ಲಿ ಶೇ.20.4 ಆಗಿ ಇಳಿಕೆಯಾಗಿದೆ.ಅಪರಾಧಕೃತ್ಯಗಳನ್ನು ತಡೆಯುವ ಕುರಿತು ಅರಬ್ ರಾಷ್ಟ್ರಗಳ ಕ್ರಮಗಳನ್ನು ವಿಶ್ಲೇಷಿಸುವ ವರದಿಯಲ್ಲಿ ಕತರ್ ಅಪರಾಧಕೃತ್ಯಗಳನ್ನು ತಡೆಯುವುದರಲ್ಲಿ ಪ್ರಥಮಸ್ಥಾನದಲ್ಲಿದೆ ಎಂದು ಕತರ್ ಪೊಲೀಸ್ ಮ್ಯಾಗಝಿನ್ ಆಧಾರದಲ್ಲಿ ಪೆನಿನ್‌ಸುಲ ವರದಿಮಾಡಿದೆ. ಅಪಘಾತದ ಪ್ರಮಾಣದಲ್ಲಿ ಶೇ.5.5ರಷ್ಟು ಕಡಿಮೆಯಾಗಿದೆ.ಹತ್ತುವರ್ಷಗಳ ಲೆಕ್ಕವನ್ನು ನೋಡಿದರೆ ಶೇ.76.9ರಷ್ಟು ಅಪಘಾತಗಳು ಕಡಿಮೆಯಾಗಿವೆ. ಟ್ರಾಫಿಕ್ ಇಲಾಖೆಯ ಸಂಚಾರ ದಳ 2015ರಲ್ಲಿ ಒಟ್ಟು 2,207,720 ಗಂಟೆ ಸಂಚರಿಸಿದೆ. 2015ರಲ್ಲಿ ಸಂಭವಿಸಿದ ಅಪಘಾತಗಳಲ್ಲಿ ಶೇ.97.9 ಸಣ್ಣಪುಟ್ಟಗಾಯಗಳಾದ ಘಟನೆಗಳಾಗಿವೆ. ಗಂಭೀರಗಾಯಗೊಂಡ ಅಪಘಾತಗಳ ಸಂಖ್ಯೆ ಶೇ.2.2ರಷ್ಟು ಮಾತ್ರ ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X