Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ನೀವು ಸಕ್ಕರೆ ಬಿಟ್ಟ ಕೂಡಲೇ ನಿಮ್ಮ...

ನೀವು ಸಕ್ಕರೆ ಬಿಟ್ಟ ಕೂಡಲೇ ನಿಮ್ಮ ದೇಹದಲ್ಲಾಗುವ ಬದಲಾವಣೆಗಳೇನು?

ವಾರ್ತಾಭಾರತಿವಾರ್ತಾಭಾರತಿ30 July 2016 4:42 PM IST
share
ನೀವು ಸಕ್ಕರೆ ಬಿಟ್ಟ ಕೂಡಲೇ ನಿಮ್ಮ ದೇಹದಲ್ಲಾಗುವ ಬದಲಾವಣೆಗಳೇನು?

ಸಕ್ಕರೆ ಸೇವನೆಯನ್ನು ಬಿಟ್ಟ ಒಂಭತ್ತು ದಿನಗಳಲ್ಲಿ ಜನರು ಆರೋಗ್ಯವಂತರಾಗುತ್ತಾರೆ ಎಂದು ಅಧ್ಯಯನವೊಂದು ಹೇಳಿದೆ. ಬೊಜ್ಜು ಸಂಬಂಧಿತ ಅಧ್ಯಯನದಲ್ಲಿ 43 ಬೊಜ್ಜು ಇರುವ ಮಕ್ಕಳನ್ನು ಅಧ್ಯಯನ ಮಾಡಲಾಗಿದೆ. ಈ ಅಧ್ಯಯನದಲ್ಲಿ ಸಕ್ಕರೆಯಲ್ಲಿರುವ ಕ್ಯಾಲರಿಯಿಂದ ಮಾತ್ರ ಅದು ಅಪಾಯಕಾರಿಯಾಗಿಲ್ಲ, ಬದಲಾಗಿ ದೇಹದ ಚಯಾಪಚಯ ಕ್ರಿಯೆಯಲ್ಲೂ ಪ್ರಮುಖ ಪಾತ್ರವನ್ನು ಕ್ಕರೆ ವಹಿಸುವುದು ತಿಳಿದುಬಂದಿದೆ.

ಸ್ಯಾನ್ ಫ್ರಾನ್ಸಿಸ್ಕೋ ಮಕ್ಕಳ ಆಸ್ಪತ್ರೆಯ ಮಕ್ಕಳ ತಜ್ಞ ರಾಬರ್ಟ್ ಲ್ಯೂಸ್ಟಿಕ್ ನೇತೃತ್ವದ ಸಂಶೋಧನೆಯಲ್ಲಿ ಮಕ್ಕಳಲ್ಲಿ ಕಒಲೆಸ್ಟರಾಲ್ ಸುಧಾರಿಸುವುದು ಮತ್ತು ಇನ್ಸುಲಿನ್ ಪ್ರಮಾಣ ಇಳಿದಿರುವುದು ಕಂಡುಬಂದಿದೆ. ಸಕ್ಕರೆ ಬಿಟ್ಟ ಕೂಡಲೇ ಎಲ್ಲವೂ ಸರಿಯಾಯಿತು. ಹೀಗಾಗಿ ಮಕ್ಕಳಿಗೆ ಹೆಚ್ಚು ಸಕ್ಕರೆ ಅಂಶವನ್ನು ಸೇವಿಸಲು ಕೊಡುವುದು ಅಪಾಯಕಾರಿ ಎಂದು ಹೆತ್ತವರು ತಿಳಿದುಕೊಳ್ಳಬೇಕು. ಇದರಿಂದ ಬಹಳಷ್ಟು ಆರೋಗ್ಯ ಸಮಸ್ಯೆಗಳು ಬರಬಹುದು ಎಂದು ರಾಬರ್ಟ್ ಹೇಳಿದ್ದಾರೆ.

ಬಹುರಾಷ್ಟ್ರೀಯ ಸಂಸ್ಥೆಗಳು ಹೇಳುವಂತೆ ಬೊಜ್ಜು ಸಕ್ಕರೆಯಿಂದ ಬರುವುದಿಲ್ಲ ಎನ್ನುವುದನ್ನು ರಾಬರ್ಟ್ ಪ್ರಶ್ನಿಸಿದ್ದಾರೆ. ಅಧ್ಯಯನದಲ್ಲಿ ಭಾಗವಹಿಸಿದ ಮಕ್ಕಳ ತೂಕ ಸಮವಾಗಿರುವಂತೆ ನೋಡಿಕೊಳ್ಳಲಾಗಿದೆ. ಈ ಮಕ್ಕಳು ಎಂಟರಿಂದ 18ರ ವಯಸ್ಸಿನವರಾಗಿದ್ದರು. ಸಕ್ಕರೆಯ ಕ್ಯಾಲರಿಗಳು ದೇಹಕ್ಕೆ ಅತಿ ಅಪಾಯಕಾರಿ. ಅವುಗಳು ಲಿವರಲ್ಲಿ ಕೊಬ್ಬು ತುಂಬುತ್ತವೆ. ಇನ್ಸುಲಿನ್ ನಿರೋಧಕ ಹೆಚ್ಚಿಸುತ್ತವೆ ಮತ್ತು ಮಧುಮೇಹ, ಹೃದಯ ಮತ್ತು ಲಿವರ್ ರೋಗಕ್ಕೆ ಕಾರಣವಾಗಲಿದೆ. ಒಂಭತ್ತೇ ದಿನಗಳ ಕಾಲ ಫ್ರಕ್ಟೋಸ್ ತಡೆಹಿಡಿದ ಕಾರಣ ಸಾಕಷ್ಟು ಆರೋಗ್ಯ ಸುಧಾರಣೆ ಕಂಡುಬಂದಿದೆ. ಆಹಾರ ಉದ್ಯಮ ಮತ್ತು ದೇಹದ ಆರೋಗ್ಯದ ನಡುವೆ ಸಂಬಂಧವಿದೆ ಎಂದು ಅಧ್ಯಯನಕಾರರು ಹೇಳಿದ್ದಾರೆ.

ಸುಮಾರು ಶೇ. 5.4ರಷ್ಟು ಬ್ರಿಟನ್ ಪ್ರಜೆಗಳಲ್ಲಿ ಮಧುಮೇಹವಿದೆ. ರೋಗ ಮತ್ತು ಅದರ ಪರಿಣಾಮಗಳು ದೇಶದ ದೊಡ್ಡ ಆರೋಗ್ಯ ಸಮಸ್ಯೆಯಾಗಿವೆ. ಆದರೆ ಸಕ್ಕರೆಯೇ ಚಯಾಪಚಯ ರೋಗಕ್ಕೆ ಪ್ರಮುಖ ಕಾರಣ ಎನ್ನುವುದು ಇನ್ನೂ ಪತ್ತೆಯಾಗಿಲ್ಲ. ಆದರೆ ಅದರಿಂದ ಪರಿಣಾಮವಾಗಿರುವುದು ಪತ್ತೆಯಾಗಿದೆ.

ಕೃಪೆ: timesofindia.indiatimes.com

share
ವಾರ್ತಾಭಾರತಿ
ವಾರ್ತಾಭಾರತಿ
Next Story
X