ಶಿರ್ವ, ಜು.30: ಕುರ್ಕಾಲು ಗ್ರಾಮದ ಸುಭಾಷ್ ನಗರ ನಿವಾಸಿ ಉಮೇಶ್ ಆಚಾರ್ಯ ಎಂಬವರ ಮಗ ಕಿರಣ್(22) ವೈಯಕ್ತಿಕ ಕಾರಣದಿಂದ ಮನನೊಂದು ಗುರುವಾರ ರಾತ್ರಿ ಮನೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಿರ್ವ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.
ಶಿರ್ವ, ಜು.30: ಕುರ್ಕಾಲು ಗ್ರಾಮದ ಸುಭಾಷ್ ನಗರ ನಿವಾಸಿ ಉಮೇಶ್ ಆಚಾರ್ಯ ಎಂಬವರ ಮಗ ಕಿರಣ್(22) ವೈಯಕ್ತಿಕ ಕಾರಣದಿಂದ ಮನನೊಂದು ಗುರುವಾರ ರಾತ್ರಿ ಮನೆ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಿರ್ವ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.