ಮಂಗಳೂರು:ನೂತನ ಜಿಲ್ಲಾಧಿಕಾರಿ ಅಧಿಕಾರ ಸ್ವೀಕಾರ
![ಮಂಗಳೂರು:ನೂತನ ಜಿಲ್ಲಾಧಿಕಾರಿ ಅಧಿಕಾರ ಸ್ವೀಕಾರ ಮಂಗಳೂರು:ನೂತನ ಜಿಲ್ಲಾಧಿಕಾರಿ ಅಧಿಕಾರ ಸ್ವೀಕಾರ](https://www.varthabharati.in/sites/default/files/images/articles/2016/08/1/b11840d6-8ddd-446f-bd24-4d60f084ec75.jpg)
ಮಂಗಳೂರು, ಆ.1: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಡಾ.ಕೆ.ಜಿ.ಜಗದೀಶ ಸೋಮವಾರ ಅಧಿಕಾರ ಸ್ವೀಕರಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪ್ರಭಾರ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಅವರು ನೂತನ ಜಿಲ್ಲಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಕುಮಾರ್ ಉಪಸ್ಥಿತರಿದ್ದರು.
ಡಾ.ಕೆ.ಜಿ. ಜಗದೀಶ್ ಅವರು ಇದುವರೆಗೆ ರಾಜೀವಗಾಂಧಿ ಗ್ರಾಮೀಣ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು.
Next Story