Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶಾಲೆಗೆ ನುಗ್ಗಿದ ಶ್ರೀರಾಮಸೇನೆ :...

ಶಾಲೆಗೆ ನುಗ್ಗಿದ ಶ್ರೀರಾಮಸೇನೆ : ಡಿವೈಎಫ್‌ಐ ಖಂಡನೆ

ವಾರ್ತಾಭಾರತಿವಾರ್ತಾಭಾರತಿ1 Aug 2016 8:13 PM IST
share

 ಮಂಗಳೂರು , ಆ.1:ನಗರ ಹೊರವಲಯದ ನೀರ್‌ಮಾರ್ಗ ಸಮೀಪದ ಪಡು ಬೊಂಡಂತಿಲ ಎಂಬಲ್ಲಿ ಸೈಂಟ್ ಥೋಮಸ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಅರೇಬಿಕ್ ಭಾಷೆಯನ್ನು ಕಲಿಸುವುದನ್ನು ಸಹಿಸಲಾಗದ ಶ್ರೀರಾಮಸೇನೆ ಕಾರ್ಯಕರ್ತರು ಶಾಲೆಗೆ ನುಗ್ಗಿ ದಾಂಧಲೆ ನಡೆಸಿರುವ ಘಟನೆಯನ್ನು ಡಿವೈಎಫ್‌ಐ ವಾಮಂಜೂರು ಪ್ರದೇಶ ಸಮಿತಿ ತೀವ್ರವಾಗಿ ಖಂಡಿಸಿದೆ.

      ಡಿವೈಎಫ್‌ಐನ ನಿಯೋಗವು ಇಂದು ಶಾಲೆಗೆ ಭೇಟಿ ನೀಡಿ ಪರಿಸ್ಥಿತಿಯ ಕುರಿತು ಪರಾಮರ್ಶಿಸಿತು. ಶಾಲೆಯು ಆಸಕ್ತ ವಿದ್ಯಾರ್ಥಿಗಳಿಗೆ ಈಗಾಗಲೇ ಜರ್ಮನ್, ಫ್ರೆಂಚ್ ಭಾಷಾ ತರಬೇತಿಯನ್ನು, ಕರಾಟೆ ತರಬೇತಿಯನ್ನು ಉಚಿತವಾಗಿ ನೀಡಿದ್ದು ನಂತರದಲ್ಲಿ ಈಗ ಶಾಲಾ ಸಮಯಕ್ಕೆ ಮುಂಚಿತವಾಗಿ ಅರೇಬಿಕ್ ಭಾಷೆಯನ್ನು ಕಲಿಸಲಾಗುತ್ತಿದೆ. ಶಾಲಾ 160 ವಿದ್ಯಾರ್ಥಿಗಳ ಪೈಕಿ ಹಲವು ಆಸಕ್ತ ವಿದ್ಯಾರ್ಥಿಗಳಿಗೆ ಮಾತ್ರ ಈ ತರಗತಿಯನ್ನು ನೀಡಲಾಗುತ್ತಿದೆ. ಭಾರತದಲ್ಲಿ ಕಾಡುವ ನಿರುದ್ಯೋಗದಿಂದ ಬೇಸತ್ತ ಯುವಜನರು ವಿದೇಶಗಳಿಗೆ ಕೆಲಸಕ್ಕೆ ತೆರಳುವ ಸಂದರ್ಭದಲ್ಲಿ ಸಹಕಾರಿಯಾಗಲೆಂದು ಭವಿಷ್ಯದ ಕಣ್ಣೋಟದಿಂದ ಮಕ್ಕಳಿಗೆ ಅರೇಬಿಕ್ ಕಲಿಸುತ್ತಿದ್ದು ತಾನು ಬಯಸಿದ ಭಾಷೆಯನ್ನು ಕಲಿಯುವ ಹಕ್ಕನ್ನು ಭಾರತ ಸಂವಿಧಾನವು ನೀಡಿದೆ.
 ಹಾಗಾಗಿ ಅರೇಬಿಕ್ ಭಾಷಾ ಕಲಿಕೆಯನ್ನು ವಿರೋಧಿಸಿ ಶ್ರೀರಾಮ ಸೇನೆಯ ಜಿಲ್ಲಾ ಮುಖಂಡ ಅಡ್ಯಾರ್ ಆನಂದ ಶೆಟ್ಟಿಯ ನೇತೃತ್ವದಲ್ಲಿ ಈ ದಾಳಿಯು ನಡೆದಿದ್ದು ಈಗ ತಲೆಮರೆಸಿಕೊಂಡಿರುವ ಅಡ್ಯಾರ್ ಆನಂದ ಶೆಟ್ಟಿ ಮತ್ತು ಇತರರನ್ನು ತಕ್ಷಣ ಬಂಧಿಸಬೇಕೆಂದು ಡಿವೈಎಫ್‌ಐ ಒತ್ತಾಯಿಸಿದೆ.
  ನಿಯೋಗದಲ್ಲಿ ಡಿವೈಎಫ್‌ಐನ ಜಿಲ್ಲಾ ಜೊತೆ ಕಾರ್ಯದರ್ಶಿಯಾದ ಮನೋಜ್ ವಾಮಂಜೂರು, ಕಾರ್ಮಿಕ ಮುಖಂಡರಾದ ಕೆ. ಗಂಗಯ್ಯ ಅಮೀನ್, ಡಿವೈಎಫ್‌ಐನ ವಾಮಂಜೂರು ಪ್ರದೇಶ ಸಮಿತಿಯ ಅಧ್ಯಕ್ಷ ಕೆ. ಹರೀಶ್ ಅಮೀನ್, ಕಾರ್ಯದರ್ಶಿ ದಿನೇಶ್ ಬೊಂಡಂತಿಲ ಹಾಗೂ ಡಿವೈಎಫ್‌ಐ ಮುಖಂಡ ಅಶೋಕ್ ತಾರಿಗುಡ್ಡ, ಪ್ರವೀಣ್ ತಾರಿಗುಡ್ಡ ನಿಯೋಗದಲ್ಲಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X