Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಭಟ್ಕಳ: ‘ಲೈಪ್ ಲೈನ್‌ಎಕ್ಸ್‌ಪ್ರೆಸ್ಗೆ...

ಭಟ್ಕಳ: ‘ಲೈಪ್ ಲೈನ್‌ಎಕ್ಸ್‌ಪ್ರೆಸ್ಗೆ ಅದೂ್ದರಿ ಸಾ್ವಗತ

ಡಿಸಿಯಿಂದ ಆರೋಗ್ಯ ಸೇವೆಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ1 Aug 2016 10:18 PM IST
share
ಭಟ್ಕಳ: ‘ಲೈಪ್ ಲೈನ್‌ಎಕ್ಸ್‌ಪ್ರೆಸ್ಗೆ ಅದೂ್ದರಿ ಸಾ್ವಗತ

ಭಟ್ಕಳ, ಆ.1: ಉತ್ತರ ಕನ್ನಡ ಜಿಲ್ಲೆಯ ಜನತೆಗೆ ಆರೋಗ್ಯ ಭಾಗ್ಯಕರುಣಿಸಲು ಸಂಚಾರಿ ರೈಲು ಆಸ್ಪತ್ರೆ ‘ಲೈಪ್ ಲೈನ್‌ಎಕ್ಸ್‌ಪ್ರೆಸ್’ ಭಟ್ಕಳ ಪ್ರವೇಶಿಸಿದ್ದು, ಇಂದಿನಿಂದ ನಿಲ್ದಾಣದಲ್ಲಿ ಆರೋಗ್ಯ ಸೇವೆ ಆರಂಭಿಸಿದೆ. ಆರೋಗ್ಯ ಸೇವೆಗಳಿಗೆ ಉತ್ತರ ಕನ್ನಡ ಜಿಲ್ಲಾಧಿಕಾರಿ ನಕುಲ್ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಲೈಫ್‌ಲೈನ್ ಎಕ್ಸ್‌ಪ್ರಸ್‌ರೈಲಿನಲ್ಲಿ ಸೇವೆಯನ್ನು ಪಡೆಯಲು ಯಾವುದೇ ನಿರ್ಬಂಧ, ಸೀಮಾ ರೇಖೆಗಳಿರುವುದಿಲ್ಲ. ಎಲ್ಲರೂ ಆರೋಗ್ಯ ಸೇವೆಗಳನ್ನು ಪಡೆಯಬಹುದು ಎಂದರು.

ಸೀಳುತುಟಿಯವರು ಮತ್ತು ಮೂರ್ಚೆರೋಗದವರಿಗೆ ಇದೊಂದು ಆಶಾದಾಯಕ ಆಸ್ಪತ್ರೆಯಾಗಿದೆ. ಇಲ್ಲಿಗೆ ಮುಂಬೈ, ದಿಲ್ಲಿಯ ಹೆಸರಾಂತ ಆಸ್ಪತ್ರೆಗಳ ವೈದ್ಯರು ಆಗಮಿಸುತ್ತಿದ್ದು, ಅವರ ಸೇವೆಯನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದರು. ದೇಶದ ವಿವಿಧ ಭಾಗಗಳ ಖ್ಯಾತ ವೈದ್ಯರು ಆಗಮಿಸುತ್ತಿರುವುದರಿಂದ ಇಲ್ಲಿನ ವೈದ್ಯರಿಗೆ ಒಂದು ದಿನದ ಅಧ್ಯಯನ ಶಿಬಿರವನ್ನೂ ಆಯೋಜಿಸಲಾಗಿದೆ ಎಂದರು.

ವಿಶ್ವದಲ್ಲಿಯೇ ರೈಲುಹಳಿಯ ಮೇಲೆ ಆಸ್ಪತ್ರೆಯನ್ನು ಆರಂಭಿಸಿದ ಹೆಮ್ಮೆ ನಮ್ಮ ದೇಶದ್ದು. ಬಳಿಕ ಚೀನಾ, ದಕ್ಷಿಣ ಆಫ್ರಿಕಾಗಳಲ್ಲಿ ಆರಂಭಿಸಲಾಗಿದೆ. ಬಾಂಗ್ಲಾದೇಶದಲ್ಲಿ ಬೋಟ್‌ನಲ್ಲಿ ಆಸ್ಪತ್ರೆಯನ್ನು ಆರಂಭಿಸಲಾಗಿದೆ ಎಂದು ಮಾಹಿತಿ ನೀಡಿದರು.

ಲೈಫ್‌ಲೈನ್‌ಎಕ್ಸ್‌ಪ್ರೆಸ್‌ನ ಉಸ್ತುವಾರಿ ಡಾ.ರಜನೀಶ್ ಮಾತನಾಡಿ, 25 ವರ್ಷಗಳ ಇತಿಹಾಸವಿರುವ ಈ ಆಸ್ಪತ್ರೆ ಈವರೆಗೆ 10 ಲಕ್ಷಕ್ಕೂ ಹೆಚ್ಚು ರೋಗಿಗಳಿಗೆ ಆರೋಗ್ಯ ಸೇವೆ ನೀಡಿದೆ. 1 ಲಕ್ಷಕ್ಕೂ ಅಧಿಕ ರೋಗಿಗಳಿಗೆ ಶಸ್ತ್ರಚಿಕಿತ್ಸೆಯ ಮೂಲಕ ಗುಣಪಡಿಸಿದೆ. 1991ರಲ್ಲಿ ಆರಂಭವಾದ ಆರೋಗ್ಯ ಸೇವೆ ಉತ್ತರ ಕನ್ನಡಕ್ಕೆ ಲಭ್ಯವಾದುದರ ಹಿಂದೆ ಸ್ಥಳೀಯ ಐಎಫ್‌ಎಸ್ ಅಧಿಕಾರಿ ದಾಮೋದರ ಅವರ ಶ್ರಮ ಇದೆ ಎಂದರು.

ಕಣ್ಣು, ಕಿವಿ, ಮೂಗು, ಗಂಟಲು ಸೇರಿದಂತೆ ಎಲ್ಲಾ ರೀತಿಯ ಆರೋಗ್ಯ ಸೇವೆ ಇಲ್ಲಿ ಲಭ್ಯವಿರುವುದು. ಉಚಿತ ಕನ್ನಡಕ, ಕಿವಿ ಕೇಳದವರಿಗೆ ಶ್ರವಣ ಸಾಧನವನ್ನೂ ಒದಗಿಸಲಾಗುವುದು. ಜನ್ಮದಿಂದ ಕಣ್ಣಿನ ತೊಂದರೆ ಇರುವವರಿಗೂ ಚಿಕಿತ್ಸೆ ಲಭ್ಯವಿದೆ ಎಂದರು.

ಮಾಜಿ ಶಾಸಕ ಜೆ.ಡಿ. ನಾಯ್ಕ ಮಾತನಾಡಿ, ಈ ಆಸ್ಪತ್ರೆಯಲ್ಲಿ ದೊರೆಯುವ ಆರೋಗ್ಯ ಸೇವೆಯು ಅತ್ಯುತ್ತಮವಾಗಿದೆ. ನುರಿತ ವೈದ್ಯರ ತಂಡ ಆಗಮಿಸಿ ಚಿಕಿತ್ಸೆ ನೀಡುತ್ತಾರೆ. ಸಾರ್ವಜನಿಕರು ಅಗತ್ಯ ಇದ್ದವರು ಆರೋಗ್ಯ ತಪಾಸಣೆ ಮಾಡಿಸಿಕೊಂಡು ಚಿಕಿತ್ಸೆ ಪಡೆಯಬೇಕು ಎಂದು ಕರೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X