Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಎರಡನೆ ಟೆಸ್ಟ್: ಬೃಹತ್ ಮುನ್ನಡೆಯತ್ತ...

ಎರಡನೆ ಟೆಸ್ಟ್: ಬೃಹತ್ ಮುನ್ನಡೆಯತ್ತ ಭಾರತ

ಅಜಿಂಕ್ಯ ರಹಾನೆ ಅರ್ಧಶತಕ

ವಾರ್ತಾಭಾರತಿವಾರ್ತಾಭಾರತಿ1 Aug 2016 11:57 PM IST
share
ಎರಡನೆ ಟೆಸ್ಟ್: ಬೃಹತ್ ಮುನ್ನಡೆಯತ್ತ ಭಾರತ

ಜಮೈಕಾ, ಆ.1: ಕೆ.ಎಲ್. ರಾಹುಲ್ ಬಾರಿಸಿದ ಆಕರ್ಷಕ ಶತಕ(158) ಹಾಗೂ ಅಜಿಂಕ್ಯರಹಾನೆ(ಔಟಾಗದೆ 74) ಅರ್ಧಶತಕದ ನೆರವಿನಿಂದ ಭಾರತ ತಂಡ ವೆಸ್ಟ್‌ಇಂಡೀಸ್ ವಿರುದ್ಧದ ಎರಡನೆ ಟೆಸ್ಟ್ ಪಂದ್ಯದಲ್ಲಿ ಭಾರೀ ಮುನ್ನಡೆ ಸಾಧಿಸುವತ್ತ ಹೆಜ್ಜೆ ಇಟ್ಟಿದೆ.

ಮೂರನೆ ದಿನವಾದ ಸೋಮವಾರ ಭೋಜನ ವಿರಾಮದ ವೇಳೆಗೆ 151.4 ಓವರ್‌ಗಳಲ್ಲಿ 425 ರನ್ ಗಳಿಸಿರುವ ಭಾರತ ಒಟ್ಟು 229 ರನ್ ಮುನ್ನಡೆಯಲ್ಲಿದೆ. ಭೋಜನವಿರಾಮ ಪೂರ್ವಪಂದ್ಯದಲ್ಲಿ 26.4 ಓವರ್‌ಗಳಲ್ಲಿ ಕೇವಲ 67 ರನ್ ಬಿಟ್ಟುಕೊಟ್ಟಿರುವ ವಿಂಡೀಸ್ ಬೌಲರ್‌ಗಳು ಸಹಾ(47) ವಿಕೆಟ್ ಉರುಳಿಸಲು ಸಫಲರಾಗಿದ್ದಾರೆ. ಸಹಾ ವಿಂಡೀಸ್ ನಾಯಕ ಹೋಲ್ಡರ್‌ಗೆ ಔಟಾದ ಬೆನ್ನಿಗೆ ಭೋಜನ ವಿರಾಮ ಪಡೆಯಲಾಯಿತು.

2ನೆ ದಿನವಾದ ರವಿವಾರ ಆಟ ಕೊನೆಗೊಂಡಾಗ ಭಾರತ 125 ಓವರ್‌ಗಳಲ್ಲಿ 5 ವಿಕೆಟ್‌ಗಳ ನಷ್ಟಕ್ಕೆ 358 ರನ್ ಗಳಿಸಿತ್ತು. ಅಜಿಂಕ್ಯ ರಹಾನೆ(42) ಹಾಗೂ ವೃದ್ದಿಮಾನ್ ಸಹಾ(17) ಔಟಾಗದೆ ಉಳಿದಿದ್ದರು.

 ಮೂರನೆ ಶತಕ ಬಾರಿಸಿದ ಕನ್ನಡಿಗ ರಾಹುಲ್(158 ರನ್, 303 ಎಸೆತ, 15 ಬೌಂಡರಿ 3 ಸಿಕ್ಸರ್) ಗ್ಯಾಬ್ರಿಯಲ್‌ಗೆ ವಿಕೆಟ್ ಒಪ್ಪಿಸಿದರು. ಚೇತೇಶ್ವರ ಪೂಜಾರ(46) ಹಾಗೂ ನಾಯಕ ವಿರಾಟ್ ಕೊಹ್ಲಿ(44)ಉಪಯುಕ್ತ ಕಾಣಿಕೆಯನ್ನು ನೀಡಿದ್ದರೂ, ಉತ್ತಮ ಆರಂಭವನ್ನು ದೊಡ್ಡ ಮೊತ್ತವಾಗಿಸಲು ವಿಫಲರಾದರು.

ಆರಂಭಿಕ ಆಟಗಾರ ಶಿಖರ್ ಧವನ್ ಆಫ್-ಸ್ಪಿನ್ನರ್ ರಾಸ್ಟನ್ ಚೇಸ್ ಬೌಲಿಂಗ್‌ನಲ್ಲಿ ಔಟಾದರು. 46 ರನ್ ಗಳಿಸಿದ್ದ ಪೂಜಾರ ಸ್ಪಿನ್ನರ್ ಚೇಸ್‌ರಿಂದ ರನೌಟಾದರು.

    ತಂಡಕ್ಕೆ ರಾಹುಲ್ ಆಸರೆ: ಮೊದಲ ವಿಕೆಟ್‌ಗೆ ಧವನ್‌ರೊಂದಿಗೆ 87 ರನ್ ಸೇರಿಸಿದ್ದ ರಾಹುಲ್, ಪೂಜಾರ ಹಾಗೂ ನಾಯಕ ಕೊಹ್ಲಿ ಅವರೊಂದಿಗೆ ಕ್ರಮವಾಗಿ 2 ಹಾಗೂ 3ನೆ ವಿಕೆಟ್ ಜೊತೆಯಾಟದಲ್ಲಿ 121 ಹಾಗೂ 69 ರನ್ ಜೊತೆಯಾಟ ನಡೆಸಿ ತಂಡಕ್ಕೆ ಆಸರೆಯಾದರು.

ಸ್ಕೋರ್ ವಿವರ

ವೆಸ್ಟ್‌ಇಂಡೀಸ್ ಪ್ರಥಮ ಇನಿಂಗ್ಸ್: 196 ರನ್‌ಗೆ ಆಲೌಟ್

ಭಾರತ ಪ್ರಥಮ ಇನಿಂಗ್ಸ್:151.4 ಓವರ್‌ಗಳಲ್ಲಿ 425/6

ರಾಹುಲ್ ಸಿ ಡೌರಿಚ್ ಬಿ ಗ್ಯಾಬ್ರಿಯಲ್ 158

ಧವನ್ ಸಿ ಬ್ರಾವೊ ಬಿ ಚೇಸ್ 27

ಚೇತೇಶ್ವರ ಪೂಜಾರ ರನೌಟ್ 46

ವಿರಾಟ್ ಕೊಹ್ಲಿ ಸಿ ಚಂದ್ರಿಕಾ ಬಿ ಚೇಸ್ 44

ಅಜಿಂಕ್ಯ ರಹಾನೆ ಔಟಾಗದೆ 74

ಆರ್.ಅಶ್ವಿನ್ ಎಲ್‌ಬಿಡಬ್ಲು ಬಿಶೂ 03

ಸಹಾ ಎಲ್‌ಬಿಡಬ್ಲು ಹೋಲ್ಡರ್ 47

ಇತರ 26

ವಿಕೆಟ್ ಪತನ: 1-87, 2-208, 3-277, 4-310, 5-327, 6-425

ಬೌಲಿಂಗ್ ವಿವರ:

ಗ್ಯಾಬ್ರಿಯಲ್ 28-8-62-1

ಕುಮಿನ್ಸ್ 21.4-4-74-0

ಹೋಲ್ಡರ್ 32-12-66-1

ಚೇಸ್ 29-3-91-2

ಬಿಶೂ 32-5-95-1

ಬ್ರಾತ್‌ವೇಟ್ 9-0-26-0

share
ವಾರ್ತಾಭಾರತಿ
ವಾರ್ತಾಭಾರತಿ
Next Story
X