Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ಮುಳ್ಳನ್ನು ಮುಳ್ಳಿನಿಂದಲೇ ತೆಗಿ!

ಮುಳ್ಳನ್ನು ಮುಳ್ಳಿನಿಂದಲೇ ತೆಗಿ!

ಡೆಂಗಿ, ಕಾಮಾಲೆ, ಝಿಕಾ ರೋಗಗಳನ್ನು ತಡೆಯಲು ಚೀನಾ ವಿಜ್ಞಾನಿಗಳ ವಿಶಿಷ್ಟ ಕ್ರಮ

ವಾರ್ತಾಭಾರತಿವಾರ್ತಾಭಾರತಿ2 Aug 2016 8:15 PM IST
share
ಮುಳ್ಳನ್ನು ಮುಳ್ಳಿನಿಂದಲೇ ತೆಗಿ!

ಬೀಜಿಂಗ್, ಆ. 2: ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಬೇಕು ಎಂಬ ಮಾತಿನಂತೆ, ಡೆಂಗಿ, ಕಾಮಾಲೆ ಮತ್ತು ಝಿಕಾದಂಥ ಕಾಯಿಲೆಗಳನ್ನು ಹರಡುವ ಸೊಳ್ಳೆಗಳ ವಿರುದ್ಧ ಹೋರಾಡಲು ಚೀನಾ ವಿಜ್ಞಾನಿಗಳು ಸೊಳ್ಳೆಗಳನ್ನೇ ಬಳಸುತ್ತಿದ್ದಾರೆ.

ದಕ್ಷಿಣ ಚೀನಾದಲ್ಲಿರುವ ವಿಜ್ಞಾನಿಗಳು ಪ್ರತಿ ವಾರ 30 ಲಕ್ಷ ಬ್ಯಾಕ್ಟೀರಿಯ ಸೋಂಕಿತ ಸೊಳ್ಳೆಗಳನ್ನು 3 ಕಿ.ಮೀ. ಉದ್ದದ ದ್ವೀಪವೊಂದರಲ್ಲಿ ಬಿಡುತ್ತಾರೆ.

ವಿಜ್ಞಾನಿಗಳು ಪ್ರಯೋಗಾಲಯವೊಂದರಲ್ಲಿ ಸೊಳ್ಳೆಗಳ ತತ್ತಿಗಳಿಗೆ ‘ವೊಲ್ಬಾಚಿಯ’ ಬ್ಯಾಕ್ಟೀರಿಯವನ್ನು ಚುಚ್ಚುತ್ತಾರೆ ಹಾಗೂ ಬಳಿಕ ಸೋಂಕಿತ ಗಂಡು ಸೊಳ್ಳೆಗಳನ್ನು ಗುವಾಂಗ್‌ಝೂ ನಗರದ ಹೊರವಲಯದಲ್ಲಿರುವ ದ್ವೀಪದಲ್ಲಿ ಬಿಡುತ್ತಾರೆ.

 28 ಶೇಕಡ ಕಾಡು ಸೊಳ್ಳೆಗಳಲ್ಲಿ ಪ್ರಾಕೃತಿಕವಾಗಿ ಉತ್ಪತ್ತಿಯಾಗುವ ಈ ಬ್ಯಾಕ್ಟೀರಿಯವು, ಸೋಂಕಿತ ಗಂಡು ಸೊಳ್ಳೆಗಳು ಹೆಣ್ಣು ಸೊಳ್ಳೆಗಳನ್ನು ಕೂಡಿದಾಗ ಅವುಗಳು ಬಂಜೆಯಾಗುವಂತೆ ಮಾಡುತ್ತವೆ.
‘‘ರೋಗಗಳನ್ನು ಹರಡಬಲ್ಲ ಸೊಳ್ಳೆಗಳ ಸಾಂದ್ರತೆಯನ್ನು ಒಂದು ನಿರ್ದಿಷ್ಟ ಹಂತಕ್ಕೆ ತಗ್ಗಿಸಲು ಯತ್ನಿಸುವುದು ಈ ಪ್ರಯೋಗದ ಉದ್ದೇಶವಾಗಿದೆ’’ ಎಂದು ವಿಜ್ಞಾನಿ ಝಿಯಾಂಗ್ ಕ್ಸಿ ಹೇಳುತ್ತಾರೆ.
‘‘ಸೊಳ್ಳೆಗಳ ಸಾಂದ್ರತೆ ಅಧಿಕ ಸಂಖ್ಯೆಯಲ್ಲಿರುವ ಕೆಲವು ಪ್ರದೇಶಗಳು ಇರುತ್ತವೆ. ಅಂಥ ಸ್ಥಳಗಳನ್ನು ಗುರಿಯಾಗಿಸಿ ಈ ತಂತ್ರಜ್ಞಾನವನ್ನು ಬಳಸಬಹುದಾಗಿದೆ. ಅದು ರೋಗ ಪ್ರಸರಣವನ್ನು ಗಣನೀಯವಾಗಿ ತಗ್ಗಿಸುತ್ತದೆ’’ ಎಂದರು.
ಗಂಡು ಸೊಳ್ಳೆಯೊಂದಿಗೆ ಕೂಡಿದ ಹೆಣ್ಣು ಸೊಳ್ಳೆಗೆ ವೊಲ್ಬಾಚಿಯ ಬ್ಯಾಕ್ಟೀರಿಯ ಹರಡಿದಾಗ ಅದು ಬಂಜೆಯಾಗುತ್ತದೆ. ಅದೇ ವೇಳೆ, ವೊಲ್ಬಾಚಿಯ ಬ್ಯಾಕ್ಟೀರಿಯ ಚುಚ್ಚಲ್ಪಟ್ಟ ಹೆಣ್ಣು ಸೊಳ್ಳೆಗಳು ವೊಲ್ಬಾಚಿಯ ಸೋಂಕಿತ ಮರಿಗಳಿಗೆ ಜನ್ಮ ನೀಡುತ್ತವೆ. ವೊಲ್ಬಾಚಿಯ ಸೋಂಕಿತ ಹೆಣ್ಣ ಸೊಳ್ಳೆಗಳಲ್ಲಿರುವ ಡೆಂಗಿ, ಕಾಮಾಲೆ ಮತ್ತು ಝಿಕಾ ವೈರಸ್‌ಗಳು ನಾಶಗೊಳ್ಳುತ್ತವೆ. ಹಾಗಾಗಿ, ಈ ಸೊಳ್ಳೆಗಳಿಗೆ ಈ ವೈರಸ್‌ಗಳನ್ನು ಮಾನವರಿಗೆ ಹರಡಲು ಅಸಾಧ್ಯವಾಗುತ್ತವೆ.
ಝಿಯಾಂಗ್ ಕ್ಸಿ ಯ ಪ್ರಯೋಗಾಲಯದಲ್ಲಿ ಒಂದು ವಾರದಲ್ಲಿ 50 ಲಕ್ಷ ಸೊಳ್ಳೆಗಳನ್ನು ಉತ್ಪಾದಿಸಬಹುದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X