Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2.16 ಕೋಟಿ ನಕಲಿ ಪಡಿತರ ಕಾರ್ಡ್ ಪತ್ತೆ

2.16 ಕೋಟಿ ನಕಲಿ ಪಡಿತರ ಕಾರ್ಡ್ ಪತ್ತೆ

ವಾರ್ತಾಭಾರತಿವಾರ್ತಾಭಾರತಿ2 Aug 2016 11:44 PM IST
share

ಹೊಸದಿಲ್ಲಿ,ಆ.2: ದೇಶಾದ್ಯಂತ ಸುಮಾರು 2.16 ಕೋಟಿ ನಕಲಿ ಪಡಿತರ ಕಾರ್ಡ್‌ಗಳನ್ನು ಪತ್ತೆಹಚ್ಚಲಾಗಿದ್ದು, ಇದರಿಂದಾಗಿ 13 ಸಾವಿರ ರೂ. ಸೋರಿಕೆಯನ್ನು ತಡೆಗಟ್ಟಲಾಗಿದೆ. ಇದೀಗ ಅದರ ಪ್ರಯೋಜನವು ನೈಜ ಫಲಾನುಭವಿಗಳಿಗೆ ಲಭಿಸುತ್ತಿದೆಯೆಂದು ಕೇಂದ್ರ ಸರಕಾರವು ಮಂಗಳವಾರ ತಿಳಿಸಿದೆ.
ಕೇಂದ್ರ ಗ್ರಾಹಕ ವ್ಯವಹಾರಗಳ ಸಹಾಯಕ ಸಚಿವ ಸಿ.ಆರ್.ಚೌಧುರಿ ಲೋಕಸಭೆಗೆ ಈ ಬಗ್ಗೆ ಮಾಹಿತಿ ನೀಡುತ್ತಾ, 34 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಶೇ.60ರಷ್ಟು ಪಡಿತರ ಕಾರ್ಡ್ ಗಳನ್ನು ಆಧಾರ್ ಜೊತೆ ಸಂಪರ್ಕಿಸಲಾಗಿದೆಯೆಂದರು.
ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡುತ್ತಿದ್ದ ಅವರು, ಈವರೆಗೆ 2.16 ಕೋಟಿ ನಕಲಿ ಅಥವಾ ಅಕ್ರಮ ರೇಶನ್ ಕಾರ್ಡ್‌ಗಳನ್ನು ಪತ್ತೆ ಹಚ್ಚಲಾಗಿದೆಯೆಂದು ತಿಳಿಸಿದರು. ಸರಕಾರವು ಪಡಿತರ ಕಾರ್ಡ್ ಗಳ ಡಿಜಿಟಲೀಕರಣ ಪ್ರಕ್ರಿಯೆಯನ್ನು ಪೂರ್ಣಗೊಳಿಸಿರುವುದಾಗಿ ತಿಳಿಸಿದರು.
 ಹಾಲಿನ ಕಲಬೆರಕೆ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಸದಸ್ಯರೊಬ್ಬರು ವ್ಯಕ್ತಪಡಿಸಿದ ಕಳವಳಕ್ಕೆ ಪ್ರತಿಕ್ರಿಯಿಸಿದ ಅವರು, ನಿಜಕ್ಕೂ ಇದೊಂದು ಸಮಸ್ಯೆಯಾಗಿದೆ ಎಂದರು. ಕಲಬೆರಕೆಯನ್ನು ಮಟ್ಟಹಾಕಲು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆಯೆಂದವರು ತಿಳಿಸಿದರು.
ಇನ್ನೊಂದು ಪ್ರಶ್ನೆಗೆ ಉತ್ತರಿಸಿದ ಗ್ರಾಹಕ ವ್ಯವಹಾರಗಳ ಸಚಿವ ರಾಮ್‌ವಿಲಾಸ್ ಪಾಸ್ವಾನ್ ಅವರು ಹಲವು ದಶಕಗಳಷ್ಟು ಹಳೆಯದಾದ ಗ್ರಾಹಕ ಸಂರಕ್ಷಣಾ ಕಾಯ್ದೆಯನ್ನು ತಿದ್ದುಪಡಿಗೊಳಿಸಲು, ಕೇಂದ್ರ ಸರಕಾರವು ಈಗಾಗಲೇ ವಿಧೇಯಕವೊಂದನ್ನು ಸದನದಲ್ಲಿ ಮಂಡಿಸಿರುವುದಾಗಿ ತಿಳಿಸಿದರು.
 
ಗ್ರಾಹಕ ಜಾಗೃತಿ ಚಟುವಟಿಕೆಗಳನ್ನು ಜಾರಿಗೊಳಿಸಲು ಕೇಂದ್ರ ಸರಕಾರವು 10 ಕೋಟಿ ರೂ.ಗಳ ಕಾರ್ಪಸ್ ನಿಧಿಯನ್ನು ಸ್ಥಾಪಿಸಲಿದೆಯೆಂದು ಅವರು ಹೇಳಿದರು. ಈ ನಿಧಿಗೆ ಕೇಂದ್ರ ಸರಕಾರವು ಶೇ.75ರಷ್ಟು ಪಾಲು ನೀಡಲಿದ್ದು, ಉಳಿದ ಮೊತ್ತವನ್ನು ರಾಜ್ಯಸರಕಾರಗಳು ಭರಿಸಬೇಕೆಂದು ಅವರು ಹೇಳಿದರು. ಕರ್ನಾಟಕ, ಕೇರಳ, ತಮಿಳುನಾಡು, ಗುಜರಾತ್ ಸೇರಿದಂತೆ 11 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಕಾರ್ಪಸ್ ನಿಧಿಯನ್ನು ಸ್ಥಾಪಿಸಲಾಗಿದೆಯೆಂದು ಪಾಸ್ವಾನ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X