Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಹಣ ಹಿಂದೆ ಪಡೆಯುವ ಯತ್ನದಲ್ಲಿ...

ಹಣ ಹಿಂದೆ ಪಡೆಯುವ ಯತ್ನದಲ್ಲಿ ಫಿಲಿಪ್ಪೀನ್ಸ್‌ಗೆ ಹೊರಟ ಬಾಂಗ್ಲಾ ತಂಡ

ಬಾಂಗ್ಲಾದೇಶ ಸೆಂಟ್ರಲ್ ಬ್ಯಾಂಕ್ ಖಾತೆಗೆ ಕನ್ನ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ2 Aug 2016 11:45 PM IST
share

ಢಾಕಾ, ಆ. 2: ನ್ಯೂಯಾರ್ಕ್‌ನ ಫೆಡರಲ್ ರಿಸರ್ವ್ ಬ್ಯಾಂಕ್‌ನಲ್ಲಿರುವ ಬಾಂಗ್ಲಾದೇಶ ಸೆಂಟ್ರಲ್ ಬ್ಯಾಂಕ್‌ನ ಖಾತೆಯಿಂದ ಕಳವಾಗಿರುವ ಹಣವನ್ನು ಹಿಂದಿರುಗಿಸಲು ಏನಾದರೂ ವಿಧಾನವನ್ನು ಹುಡುಕುವಂತೆ ಫಿಲಿಪ್ಪೀನ್ಸ್ ಅಧಿಕಾರಿಗಳನ್ನು ಒತ್ತಾಯಿಸಲು ಬಾಂಗ್ಲಾದೇಶ ಸೆಂಟ್ರಲ್ ಬ್ಯಾಂಕ್‌ನ ಅಧಿಕಾರಿಗಳು ಈ ವಾರ ಮನಿಲಾಕ್ಕೆ ಭೇಟಿ ನೀಡಲಿದ್ದಾರೆ.

ಅಜ್ಞಾತ ಸೈಬರ್ ಅಪರಾಧಿಗಳು ಬಾಂಗ್ಲಾದೇಶ ಬ್ಯಾಂಕ್‌ನ ಖಾತೆಯಿಂದ ಫೆಬ್ರವರಿ 4 ಮತ್ತು 5ರ ನಡುವೆ ಸುಮಾರು 1 ಬಿಲಿಯ ಡಾಲರ್ (ಸುಮಾರು 6,790 ಕೋಟಿ ರೂಪಾಯಿ) ಮೊತ್ತವನ್ನು ಕದಿಯಲು ಯೋಜನೆ ರೂಪಿಸಿದ್ದರು. ಆ ಪೈಕಿ ಮನಿಲಾದಲ್ಲಿರುವ ರೈಝಲ್ ಕಮರ್ಶಿಯಲ್ ಬ್ಯಾಂಕಿಂಗ್ ಕಾರ್ಪ್ (ಆರ್‌ಸಿಬಿಸಿ)ನಲ್ಲಿರುವ ನಾಲ್ಕು ಖಾತೆಗಳಿಗೆ 81 ಮಿಲಿಯ ಡಾಲರ್ (ಸುಮಾರು 550 ಕೋಟಿ ರೂಪಾಯಿ) ಮೊತ್ತವನ್ನು ವರ್ಗಾಯಿಸುವಲ್ಲಿ ಯಶಸ್ವಿಯೂ ಆಗಿದ್ದರು. ಆ ಪೈಕಿ ಸುಮಾರು 18 ಮಿಲಿಯ ಡಾಲರ್ (ಸುಮಾರು 122 ಕೋಟಿ ರೂಪಾಯಿ) ಮೊತ್ತವನ್ನು ಮಾತ್ರ ವಶಪಡಿಸಿಕೊಳ್ಳುವಲ್ಲಿ ಬ್ಯಾಂಕ್ ಅಧಿಕಾರಿಗಳು ಈವರೆಗೆ ಯಶಸ್ವಿಯಾಗಿದ್ದಾರೆ. 63 ಮಿಲಿಯ ಡಾಲರ್ (ಸುಮಾರು 428 ಕೋಟಿ ರೂಪಾಯಿ) ಮೊತ್ತ ಈಗಲೂ ನಾಪತ್ತೆಯಾಗಿದೆ.

ಫಿಲಿಪ್ಪೀನ್ಸ್‌ನಲ್ಲಿರುವ ಜುಗಾರಿ ಅಡ್ಡೆಗಳಿಗೆ ಈ ಹಣ ಹರಿದುಹೋಗಲು ಅವಕಾಶ ನೀಡಲಾಗಿದೆ ಎಂದು ಬಾಂಗ್ಲಾದೇಶಿ ಅಧಿಕಾರಿಗಳು ಆರೋಪಿಸಿದ್ದಾರೆ. ಅದೇ ವೇಳೆ, ಆರ್‌ಸಿಬಿಸಿಯಲ್ಲಿರುವ ಸಾಂಸ್ಥಿಕ ವೈಫಲ್ಯಗಳಿಂದಾಗಿ ಆ ಹಣ ಈಗ ಬಿಳಿಯಾಗಿದೆ ಎಂದು ಫಿಲಿಪ್ಪೀನ್ಸ್‌ನ ತನಿಖಾಧಿಕಾರಿಗಳು ಹೇಳುತ್ತಾರೆ ಎಂದು ಬಾಂಗ್ಲಾದೇಶ ಬ್ಯಾಂಕ್‌ನ ಹಿರಿಯ ಅಧಿಕಾರಿಗಳು ಹೇಳುತ್ತಾರೆ.

ಫೆಬ್ರವರಿ 5ರಂದು ಆರ್‌ಸಿಬಿಸಿಯ ಮನಿಲಾದ ಜುಪಿಟರ್ ಸ್ಟ್ರೀಟ್ ಶಾಖೆಯಲ್ಲಿರುವ ಖಾತೆಗಳಿಗೆ ಹಣ ವರ್ಗಾವಣೆಯಾದಾಗ, ಬ್ಯಾಂಕ್‌ನ ಪ್ರಧಾನ ಕಚೇರಿಯ ಅಧಿಕಾರಿಗಳ ಸಂಶಯ ವ್ಯಕ್ತಪಡಿಸಿದ್ದರೂ ಶಾಖೆ ಅದನ್ನು ಉಪೇಕ್ಷಿಸಿತ್ತು. ಈ ಕುರಿತು ಆರ್‌ಸಿಬಿಸಿಯಲ್ಲಿರುವ ದಾಖಲೆಗಳನ್ನೇ ಈಗ ಬಾಂಗ್ಲಾದೇಶ ಬ್ಯಾಂಕ್‌ನ ಅಧಿಕಾರಿಗಳು ಅವಲಂಬಿಸಿದ್ದಾರೆ. ಬಳಿಕ, ಈ ಹಣವನ್ನು ಮುಟ್ಟುಗೋಲು ಹಾಕುವಂತೆ ಫೆಬ್ರವರಿ 9ರಂದು ಆರ್‌ಸಿಬಿಸಿ ಮಾಡಿದ ಮನವಿಗಳಿಗೆ ವಿಳಂಬವಾಗಿ ಪ್ರತಿಕ್ರಿಯಿಸಲಾಗಿತ್ತು.

ಬಾಂಗ್ಲಾದೇಶದ ನಿಯೋಗವು ಮನಿಲಾದಲ್ಲಿರುವ ಅಕ್ರಮ ಹಣವನ್ನು ಸಕ್ರಮಗೊಳಿಸುವುದನ್ನು ನಿರ್ಬಂಧಿಸುವ ಸಮಿತಿ, ಫಿಲಿಪ್ಪೀನ್ಸ್‌ನ ಕಾನೂನು ಇಲಾಖೆ, ಸೆಂಟ್ರಲ್ ಬ್ಯಾಂಕ್ ಆಫ್ ಫಿಲಿಪ್ಪೀನ್ಸ್ ಮತ್ತು ಆರ್‌ಸಿಬಿಯ ಅಧಿಕಾರಿಗಳನ್ನು ಭೇಟಿಯಾಗಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X