Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಸಮರ್ಪಕ ಕ್ರಿಯಾ ಯೋಜನೆಯ ಆರೋಪ: ಉದ್ಯಾವರ...

ಅಸಮರ್ಪಕ ಕ್ರಿಯಾ ಯೋಜನೆಯ ಆರೋಪ: ಉದ್ಯಾವರ ಗ್ರಾಪಂ ವಿರುದ್ಧ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ2 Aug 2016 11:59 PM IST
share

ಉಡುಪಿ, ಆ.2: ಉದ್ಯಾವರ ಗ್ರಾಮ ಪಂಚಾಯತ್‌ನ 2016-17ನೆ ಸಾಲಿನ ಕ್ರಿಯಾಯೋಜನೆ ಅಸಮರ್ಪಕವಾಗಿದೆ ಎಂದು ಆರೋಪಿಸಿ ಬಿಜೆಪಿ ಉದ್ಯಾವರ ಸ್ಥಾನೀಯ ಸಮಿತಿ ಇಂದು ಗ್ರಾಪಂ ಕಚೇರಿ ಎದುರು ಪ್ರತಿಭಟನೆ ನಡೆಸಿತು.
14ನೆ ಹಣಕಾಸು ಆಯೋಗದ ಕ್ರಿಯಾ ಯೋಜನೆಗೆ ಸಂಬಂಧಿಸಿದಂತೆ ಸರಿಯಾಗಿ ಮಾಹಿತಿ ನೀಡದೆ, ಅಸ ಮರ್ಪಕವಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯರ ಕ್ಷೇತ್ರಗಳಿಗೆ ಪೂರ್ವ ತಯಾರಿ ಪ್ರಯೋಜನವಾಗುವಂತೆ ಭಾಗಶಃ ಕ್ರಿಯಾ ಯೋಜನೆಯನ್ನು ತಯಾರಿಸ ಲಾಗಿದೆ. ಬಿಜೆಪಿ ಬೆಂಬಲಿತ ಸದಸ್ಯರ ಅಭಿಪ್ರಾಯ ಕೇಳದೆ ಅಧ್ಯಕ್ಷರು ಏಕ ಪಕ್ಷೀಯವಾಗಿ ನಿರ್ಣಯ ತೆಗೆದು ಕೊಂಡಿದ್ದಾರೆ ಎಂದು ಪ್ರತಿಭಟನಾ ಕಾರರು ಆರೋಪಿಸಿದರು.
 ಮಾರ್ಗಸೂಚಿಯನ್ವಯ ಒಟ್ಟು ಕಾಮಗಾರಿಯಲ್ಲಿ ಶೇ.25ರಷ್ಟು ಅನು ದಾನವನ್ನು ಕಾಮಗಾರಿಗೆ ವಿಂಗಡಿಸಿ ಇಡಬಹುದು. ಆದರೆ ಎಲ್ಲ ವಾರ್ಡ್‌ಗಳಿಗೆ ಹಂಚುವಂತಹ ರಸ್ತೆ ಹಾಗೂ ಚರಂಡಿ ಅನುದಾನವನ್ನೇ ಉದ್ದೇಶ ಪೂರ್ವಕವಾಗಿ ಶೇ.25ರ ಕಾಮಗಾರಿಗೆ ಕಾಯ್ದಿರಿಸಲಾಗಿದೆ. ಗ್ರಾಪಂ ನಿಧಿ, ಇತರ ಯೋಜನೆಗಳಿಗೆ ಕ್ರಿಯಾ ಯೋಜನೆಯನ್ನು ಅಂತಿಮಗೊಳಿಸದೆ ಸಭೆಯನ್ನು ಮುಂದೂಡಲಾಗಿದೆ. ಆದುದರಿಂದ ಗ್ರಾಪಂಗೆ ಭೇಟಿ ನೀಡಿ ಪಂಚಾಯತ್ ಸಭೆಯನ್ನು ಕರೆದು ನಿಯಮಾನುಸಾರ ಕ್ರಿಯಾಯೋಜನೆ ತಯಾರಿಸಲು ಅನುವು ಮಾಡಿಕೊಡ ಬೇಕೆಂದು ಪ್ರತಿಭಟನಾಕಾರರು ಜಿಪಂ ಸಿಇಒರನ್ನು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ವಿಜಯಕುಮಾರ್ ಉದ್ಯಾವರ, ನಯನಾ, ಸಂತೋಷ್ ಕುಮಾರ್ ಗಣೇಶ್ ಕುಮಾರ್ ಮತ್ತಿತರರಿದ್ದರು.
ಆರೋಪ ರಾಜಕೀಯಪ್ರೇರಿತ
ಬಿಜೆಪಿ ಸದಸ್ಯರ ಆರೋಪಗಳು ರಾಜಕೀಯಪ್ರೇರಿತವಾಗಿದ್ದು, ಸತ್ಯಕ್ಕೆ ದೂರವಾದುದು. ಇಲಾಖೆಯ ಸುತ್ತೋಲೆಯ ನಿಯಮಗಳ ಪ್ರಕಾರ, ಎಲ್ಲ ಸದಸ್ಯರ ಸರ್ವಾನುಮತದ ನಿರ್ಣಯದಂತೆ ಕ್ರಿಯಾ ಯೋಜನೆ ಯನ್ನು ತಯಾರಿಸಲಾಗಿತ್ತು ಎಂದು ಗ್ರಾಪಂ ಅಧ್ಯಕ್ಷೆ ಸುಗಂಧಿ ಶೇಖರ್ ಹೇಳಿಕೆಯಲ್ಲಿ ಸ್ಪಷ್ಟನೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X