Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಫ್ರಾನ್ಸ್: 20 ಮಸೀದಿಗಳನ್ನುಮುಚ್ಚಿದ...

ಫ್ರಾನ್ಸ್: 20 ಮಸೀದಿಗಳನ್ನುಮುಚ್ಚಿದ ಸರಕಾರ

ವಾರ್ತಾಭಾರತಿವಾರ್ತಾಭಾರತಿ3 Aug 2016 2:34 PM IST
share
ಫ್ರಾನ್ಸ್: 20 ಮಸೀದಿಗಳನ್ನುಮುಚ್ಚಿದ ಸರಕಾರ

ಪ್ಯಾರಿಸ್,ಆಗಸ್ಟ್ 3: ಫ್ರಾನ್ಸ್‌ನಲ್ಲಿ ಇಪ್ಪತ್ತರಷ್ಟು ಮಸೀದಿಗಳನ್ನು ಅಲ್ಲಿನ ಸರಕಾರ ಮುಚ್ಚಿದೆ ಎಂದು ತಿಳಿದು ಬಂದಿದೆ. ರಾಷ್ಟ್ರದ ಮೌಲ್ಯಕ್ಕೆವಿರುದ್ಧ ಹಾಗೂ ಭಯೋತ್ಪಾದನೆಗೆ ಪ್ರೋತ್ಸಾಹಕವಾದ ಧಾರ್ಮಿಕ ಭಾಷಣ ನೀಡಿದ್ದಾರೆ ಎನ್ನಲಾದ ಎಂಬತ್ತು ಇಮಾಮರುಗಳನ್ನು ಹೊರಹಾಕಲು ಸರಕಾರ ನಿರ್ಧರಿಸಿದೆ ಎಂದು ಫ್ರೆಂಚ್ ವಿದೇಶ ಸಚಿವ ಬರ್ನಾಡ್ ಕಾಸ್ನೋವ್ ಹೇಳಿದ್ದಾರೆ ಎಂದು ವರದಿಯಾಗಿದೆ. ಇಮಾಮರಿಗೆ ತರಬೇತಿ ನೀಡುವುದನ್ನು ಫ್ರೆಂಚ್ ಸರಕಾರ ಪ್ರಾರಂಭಿಸಲಿದ್ದು ಭಯೋತ್ಪಾದನೆ ಪ್ರೋತ್ಸಾಹ ನೀಡುವ ಇಮಾಮರನ್ನು ಹೊರಗೆ ಹಾಕಲಾಗುವುದು ಅಂತಹ ಮಸೀದಿಗಳನ್ನು ಮುಚ್ಚುವ ಸರಕಾರದ ನೀತಿಯನ್ನು ಮುಂದುವರಿಸಲಾಗುವುದು ಎಂದು ತನ್ನನ್ನು ಭೇಟಿಯಾದ ಫ್ರೆಂಚ್ ಕೌನ್ಸಿಲ್ ಆಫ್ ದ ಮುಸ್ಲಿಂ ಫೆಯಿತ್ ಪ್ರತಿನಿಧಿಗಳೊಂದಿಗೆ ಕಾಸ್ನೋವ್ ಹೇಳಿದ್ದಾರೆಂದು ವರದಿಯಾಗಿದೆ.

ಜಾತ್ಯತೀತ ಮೌಲ್ಯಗಳನ್ನು ಸಂಪೂರ್ಣವಾಗಿ ಪಾಲಿಸುವುದರೊಂದಿಗೆ ಮಸೀದಿಗೆ ಹಣಕಾಸು ನೆರವು ನೀಡಿ ಸುಧಾರಣೆ ತರಲಾಗುವುದು ಹಾಗೂ ಇಮಾಮರಿಗೆ ’ಮಧ್ಯಮ ಇಸ್ಲಾಮ್’ನ ಆಶಯಗಳನ್ನು ಪರಿಚಯಿಸುವ ತರಬೇತಿ ನೀಡಲು ಸರಕಾರ ನಿರ್ಧರಿಸಿದೆ ಎಂದು ಸಚಿವರು ತಿಳಿಸಿದ್ದಾರೆ.

ಈ ನಡುವೆ ಫ್ರೆಂಚ್ ಕೌನ್ಸಿಲ್ ಆಫ್ ದ ಮುಸ್ಲಿಂ ಫೆಯಿತ್ ಇಮಾಮರಿಗೆ ತರಬೇತಿ ನೀಡಲು ಮುಂದೆ ಬಂದಿದೆ. ಜೊತೆಗೆ ಇಂಟರ್‌ನೆಟ್‌ಮೂಲಕ ಸಶಸ್ತ್ರ ಹೋರಾಟಕ್ಕೆ ಕರೆ ನೀಡುವುದನ್ನು ವಿರೋಧಿಸುತ್ತೇವೆ ಎಂದು ಫ್ರೆಂಚ್ ಕೌನ್ಸಿಲ್ ಆಫ್ ದ ಮುಸ್ಲಿಂ ಫೆಯಿತ್ ಅಧ್ಯಕ್ಷರಾದ ಅನ್ವರ್ ಕಬೀಬ್ಶ್ ಹೇಳಿದ್ದಾರೆ."ಫ್ರೆಂಚ್ ಜಾತ್ಯತೀತ ಇತಿಹಾಸ" ಅರ್ಥ ಮಾಡಿಕೊಳ್ಳುವುದಕ್ಕಾಗಿ ಸರಕಾರ ನೀಡುವ ತರಬೇತಿಕಾರ್ಯಕ್ರಮದಲ್ಲಿ ಮುಸ್ಲಿಮರು ಭಾಗವಹಿಸಬೇಕೆಂದು ಅವರು ಕರೆ ನೀಡಿದ್ದಾರೆಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X