Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಪದ್ಮಾವತಿಯಲ್ಲಿ ಫವಾದ್ ನಟಿಸುವುದಿಲ್ಲ

ಪದ್ಮಾವತಿಯಲ್ಲಿ ಫವಾದ್ ನಟಿಸುವುದಿಲ್ಲ

ವಾರ್ತಾಭಾರತಿವಾರ್ತಾಭಾರತಿ3 Aug 2016 2:59 PM IST
share
ಪದ್ಮಾವತಿಯಲ್ಲಿ ಫವಾದ್ ನಟಿಸುವುದಿಲ್ಲ

ಬಾಲಿವುಡ್‌ನ ಮೆಗಾಬಜೆಟ್ ಚಿತ್ರಗಳ ನಿರ್ದೇಶಕ ಸಂಜಯ್‌ಲೀಲಾ ಬನ್ಸಾಲಿಯ ‘ಪದ್ಮಾವತಿ’ಯಲ್ಲಿ ದೀಪಿಕಾ ಜೊತೆ ಪಾಕ್ ಮೂಲದ ಜನಪ್ರಿಯ ನಟ ಫವಾದ್‌ಖಾನ್ ನಟಿಸಲಿದ್ದಾರೆಂಬ ಸುದ್ದಿಯು ಬಾಲಿವುಡ್ ಪ್ರೇಕ್ಷಕರನ್ನು ಪುಳಕಗೊಳಿಸಿತ್ತು. ಆದರೆ ಇದೀಗ ಈ ಅದ್ದೂರಿ ಚಿತ್ರದಲ್ಲಿಫವಾದ್ ನಟಿಸುವುದಿಲ್ಲವೆಂಬ ಸುದ್ದಿಯನ್ನು ಚಿತ್ರತಂಡ ದೃಢಪಡಿಸಿದೆ. ಫವಾದ್‌ಖಾನ್ ಈಗಾಗಲೇ ಕರನ್ ಜೋಹರ್ ಅವರ ‘ಧರ್ಮ ಪ್ರೊಡಕ್ಷನ್ಸ್’ ಬ್ಯಾನರ್‌ನಡಿಯಲ್ಲಿ ನಿರ್ಮಿಸಲಿರುವ ಮೂರು ಚಿತ್ರಗಳಿಗೂ ಕಮಿಟ್ ಆಗಿದ್ದಾರೆ. ಜೊತೆಗೆ ಪಾಕಿಸ್ತಾನದಲ್ಲಿಯೂ ಅವರು ಕೆಲವು ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಹೀಗಾಗಿ ಪದ್ಮಾವತಿಯಲ್ಲಿ ನಟಿಸಲು ಅವರಿಗೆ ಸಾಧ್ಯವಾಗುತ್ತಿಲ್ಲವಂತೆ. ಆದರೆ ಕೆಲವು ಮೂಲಗಳ ಪ್ರಕಾರ, ಅವರು ಚಿತ್ರದಲ್ಲಿ ನಟಿಸದಿರಲು ಬೇರೆಯೇ ಕಾರಣ ಇದೆಯಂತೆ. ಈ ಚಿತ್ರದಲ್ಲಿ ಫವಾದ್ ಅವರು ಪದ್ಮಾವತಿಯ ಪತಿ ರಾಜಾ ರಾವತ್‌ಸಿಂಗ್‌ನ ಪಾತ್ರದಲ್ಲಿ ಅಭಿನಯಿಸಬೇಕಿತ್ತು. ಆದರೆ ಕಥೆಯಲ್ಲಿ ಆ ಪಾತ್ರಕ್ಕೆ ಹೆಚ್ಚಿನ ಮಹತ್ವ ನೀಡಲಾಗಿಲ್ಲವಂತೆ. ಹೀಗಾಗಿ ಫವಾದ್ ಮಾತ್ರವಲ್ಲ, ಬಾಲಿವುಡ್‌ನ ಇನ್ನಾವುದೇ ಖ್ಯಾತ ನಟರು ಆ ಪಾತ್ರವನ್ನು ನಿರ್ವಹಿಸಲು ಆಸಕ್ತಿ ವಹಿಸುತ್ತಿಲ್ಲವೆಂದು ಹೇಳಲಾಗುತ್ತಿದೆ. ಮೇವಾಡದ ರಜಪೂತ ರಾಣಿ ಪದ್ಮಾವತಿಯ ಪಾತ್ರದಲ್ಲಿ ದೀಪಿಕಾ ಪಡುಕೋಣೆ ನಟಿಸಲಿದ್ದರೆ, ಚಿತ್ರದಲ್ಲಿ ಅಲಾವುದ್ದೀನ್ ಖಿಲ್ಜಿ ಯಾಗಿ ರಣವೀರ್‌ಸಿಂಗ್ ನಟಿಸುವುದು ಖಚಿತವಾಗಿದೆ. ವಿಶೇಷವೆಂದರೆ ಇಡೀ ಚಿತ್ರದಲ್ಲಿ ಪದ್ಮಾವತಿ ಹಾಗೂ ಖಿಲ್ಜಿ ಪಾತ್ರಗಳು ಪ್ರಮುಖವಾಗಿದ್ದರೂ, ಅವು ಯಾವತ್ತೂ ಮುಖಾಮುಖಿಯಾಗುವುದಿಲ್ಲವಂತೆ. ಹೀಗಾಗಿ ರಣವೀರ್ ಹಾಗೂ ದೀಪಿಕಾ ಅಭಿನಯದ ದೃಶ್ಯಗಳು ಪ್ರತ್ಯಪ್ರತ್ಯೇಕವಾಗಿ ಚಿತ್ರೀಕರಣಗೊಳ್ಳಲಿವೆ. ಪಾತ್ರವರ್ಗದ ಆಯ್ಕೆಯ ಸಮಸ್ಯೆಯ ಕಾರಣದಿಂದಾಗಿ ಪದ್ಮಾವತಿಯ ಆರಂಭಕ್ಕೆ ತೊಡಕಾಗಿದೆ. ಏನೇ ಇದ್ದರೂ, ಪದ್ಮಾವತಿಯ ಚಿತ್ರೀಕರಣವನ್ನು ಬನ್ಸಾಲಿ ಸೆಪ್ಟ್ಟಂಬರ್‌ನಲ್ಲಿ ಆರಂಭಿಸಲು ನಿರ್ಧರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X