Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಇವುಗಳ ಮೂಲಕ ನೀವೇ ನಿಮ್ಮ ಆತ್ಮಗೌರವ...

ಇವುಗಳ ಮೂಲಕ ನೀವೇ ನಿಮ್ಮ ಆತ್ಮಗೌರವ ಕಳೆದುಕೊಳ್ಳಬೇಡಿ

ವಾರ್ತಾಭಾರತಿವಾರ್ತಾಭಾರತಿ3 Aug 2016 8:00 PM IST
share
ಇವುಗಳ ಮೂಲಕ ನೀವೇ ನಿಮ್ಮ ಆತ್ಮಗೌರವ ಕಳೆದುಕೊಳ್ಳಬೇಡಿ

ಪ್ರತಿಯೊಬ್ಬರ ಜೀವನದಲ್ಲೂ ಕೆಲವೊಂದು ಘಳಿಗೆ ನಮ್ಮನ್ನು ನಾವೇ ತುಚ್ಛವಾಗಿ ಕಾಣುತ್ತೇವೆ. ಆದರೆ ಇಂಥ ಮನೋಭಾವ ಸದಾ ಇದ್ದರೆ ಅದನ್ನು ಬದಲಿಸಿಕೊಳ್ಳುವುದು ಸೂಕ್ತ. ನಮ್ಮ ಜೀವನಶೈಲಿ ಹಾಗೂ ಭಾವನೆಗಳನನ್ನು ಬದಲಾಯಿಸಿಕೊಳ್ಳಬೇಕು. ಆರೋಗ್ಯಕರ ನಡವಳಿಕೆ ರೂಢಿಸಿಕೊಳ್ಳಲು ಸಮಯ ಹಿಡಿಯುತ್ತದೆ. ಆದರೆ, ಇದು ಖಂಡಿತಾ ನಿಮ್ಮ ಆತ್ಮಗೌರವ ವೃದ್ಧಿಗೆ ದೊಡ್ಡ ಕೊಡುಗೆ ನೀಡುತ್ತದೆ. ನಿಮ್ಮ ಆತ್ಮಗೌರವಕ್ಕೆ ಧಕ್ಕೆ ತರುವ ಈ ಅಂಶಗಳನ್ನು ಬಿಡಲು ಪ್ರಯತ್ನಿಸಿ.

1. ಬೇರೆಯವರ ಜತೆ ತುಲನೆ ಮಾಡಿಕೊಳ್ಳುವುದು:

ನಿಮಗೆ ನೀವು ಮಾಡಿಕೊಳ್ಳಬಹುದಾದ ಅತಿದೊಡ್ಡ ಹಾನಿ ಎಂದರೆ ಇನ್ನೊಬ್ಬರ ಜತೆ ನಿಮ್ಮನ್ನು ಹೋಲಿಸಿಕೊಳ್ಳುವುದು. ಇದರ ಬದಲು ನಿಮ್ಮ ಗುರಿ- ಸಾಧನೆ ಬಗ್ಗೆಯೇ ನಿಮ್ಮ ದೃಷ್ಟಿ ಇರಲಿ.

2. ಎಲ್ಲರನ್ನೂ ಮೆಚ್ಚಿಸುವ ಪ್ರಯತ್ನ:

ಇಲ್ಲ ಎನ್ನಲು ಕಲಿಯಿರಿ. ಸ್ವಾರ್ಥಿಯಾಗಿ ಎಂದು ಹೇಳುತ್ತಿಲ್ಲ. ಆದರೆ ಕೆಲವೊಮ್ಮೆ ಇಲ್ಲ ಎಂದು ಹೇಳುವುದರಿಂದ ನೀವು ನೈಜವಾಗಿ ನಿಮ್ಮ ಅಂತರಂಗದ ಧ್ವನಿ ಹಾಗೂ ಯೋಚನೆಗಳಿಗೆ ಬದ್ಧವಾಗಿರಲು ಸಾಧ್ಯವಾಗುತ್ತದೆ.

3. ಅನಗತ್ಯ ವಿಳಂಬ:

ಕೆಲಸವನ್ನು ವಿಳಂಬ ಮಾಡುವುದು ಅಥವಾ ಇದನ್ನು ಮಾಡಲು ಸಾಧ್ಯವೇ ಇಲ್ಲ ಎಂಬ ಮನೋಭಾವ ಬೆಳೆಸಿಕೊಳ್ಳುವುದು ಒಳ್ಳೆಯದಲ್ಲ. ನಿಮ್ಮ ಬುದ್ಧಿ ನಿರ್ಭೀತಿಯಿಂದ ಇರಲು ಮನಸ್ಸಿಗೆ ತಿಳಿಹೇಳಬೇಕು. ಬಹುತೇಕ ಸಲ ನಾವು ವಿಫಲರಾಗುತ್ತೇವೆ ಎಂಬ ಭಯದಿಂದ ಋಣಾತ್ಮಕ ಚಿಂತನೆಗೆ ತೊಡಗುತ್ತೇವೆ.

4. ಇತರರನ್ನು ಕೀಳಾಗಿ ಕಾಣುವುದು:

ಇದು ಸರಣಿ ಪರಿಣಾಮ ಬೀರುತ್ತದೆ. ಬೇರೆಯವರನ್ನು ಬೇಸರಪಡಿಸುವುದಲ್ಲದೇ ಅಂತಿಮವಾಗಿ ನಿಮ್ಮ ಬೇಸರಕ್ಕೂ ಇದು ಕಾರಣವಾಗುತ್ತದೆ.

5. ವ್ಯಸನ ಬೆಳೆಸಿಕೊಳ್ಳುವುದು:

ಮನಸ್ಸು ಹಗುರ ಗಳಿಸಿಕೊಳ್ಳುವ ಸಲುವಾಗಿ ಮದ್ಯಪಾನ ಅಥವಾ ಮಾದಕ ವ್ಯಸನ ರೂಢಿಸಿಕೊಳ್ಳುವುದು ಇನ್ನೂ ಕೆಟ್ಟದು. ಸಂಕಷ್ಟದ ಪರಿಸ್ಥಿತಿ ಎದುರಿಸುವ ಶಕ್ತಿ ಬೆಳೆಸಿಕೊಳ್ಳಬೇಕಾದರೆ ಇವುಗಳನ್ನು ಜೀವನದಲ್ಲಿ ಎದುರಿಸಬೇಕು.

6. ಸಂತ್ರಸ್ತ ಮನೋಭಾವನೆ ಬೆಳೆಸಿಕೊಳ್ಳುವುದು:

ಸದಾ ಕಾಲ ನೀವು ಅಸಹಾಯಕ ಅಥವಾ ಸಂತ್ರಸ್ತ ಎಂಬ ಭಾವನೆಯನ್ನು ಹೊಂದಿರುವುದು ಕೂಡಾ ಕೆಟ್ಟದ್ದು.

7. ಕಾಲಹರಣ:

ವೃಥಾ ಕಾಲಹರಣ ಮಾಡುವುದು ಕೂಡಾ ನಿಮಗೆ ಯಾವ ರೀತಿಯಿಂದಲೂ ನೆರವಾಗದು. ಸಂಶೋಧನೆಯ ಪ್ರಕಾರ, ವ್ಯಾಯಾಮ ನಿಮ್ಮ ಆತ್ಮಗೌರವಕ್ಕೆ ಪೂರಕ ಹಾಗೂ ನಿಮ್ಮ ಮನಸ್ಥಿತಿಯನ್ನು ಅದು ಉತ್ತಮಪಡಿಸುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X