Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಧ್ಯವರ್ತಿಗಳ ಮೊರೆ ಹೋಗಬೇಡಿ: ಶಾಸಕಿ...

ಮಧ್ಯವರ್ತಿಗಳ ಮೊರೆ ಹೋಗಬೇಡಿ: ಶಾಸಕಿ ಶಕುಂತಳಾ ಟಿ.ಶೆಟ್ಟಿ

ಕೆಯ್ಯೂರು: 94ಸಿ ಹಕ್ಕುಪತ್ರ ವಿತರಣೆ

ವಾರ್ತಾಭಾರತಿವಾರ್ತಾಭಾರತಿ3 Aug 2016 8:40 PM IST
share
ಮಧ್ಯವರ್ತಿಗಳ ಮೊರೆ ಹೋಗಬೇಡಿ: ಶಾಸಕಿ ಶಕುಂತಳಾ ಟಿ.ಶೆಟ್ಟಿ

ಪುತ್ತೂರು, ಆ.3: ತಾಲೂಕಿನ ಕೆಯ್ಯೂರು ಮತ್ತು ಕೆದಂಬಾಡಿ ಗ್ರಾಮ ವ್ಯಾಪ್ತಿಯ 94 ಸಿ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣಾ ಕಾರ್ಯಕ್ರಮ ಕೆಯ್ಯೂರು ಗ್ರಾ.ಪಂ.ಸಭಾಂಗಣದಲ್ಲಿ ಶಾಸಕಿ ಶಕುಂತಳಾ ಟಿ.ಶೆಟ್ಟಿ ಫಲಾನುಭವಿಗಳಿಗೆ 94ಸಿ ಹಕ್ಕುಪತ್ರ ವಿತರಿಸಿದರು.

ಬಳಿಕ ಮಾತನಾಡಿದ ಶಾಸಕರು, ಯಾರೂ ಕೂಡ ಮಧ್ಯವರ್ತಿಗಳಿಗೆ ಹಣ ಕೊಟ್ಟು ಮೋಸ ಹೋಗಬೇಡಿ ಎಂದು ಗ್ರಾಮಸ್ಥರಿಗೆ ಸೂಚನೆ ನೀಡಿದರು. 5 ಸೆಂಟ್ಸ್‌ವರೆಗೆ ಫಲಾನುಭವಿಗಳು 4.5 ಸಾವಿರ ರೂ.ನ್ನು ಸರಕಾರಕ್ಕೆ ಪಾವತಿಸಬೇಕಾಗುತ್ತದೆ. ಇದರಿಂದ ಹೆಚ್ಚು ಹಣವನ್ನು ಯಾರಾದರೂ ಪಡೆದುಕೊಂಡಲ್ಲಿ ಕಂದಾಯ ಇಲಾಖೆಗೆ ದೂರು ನೀಡಬೇಕು ಎಂದು ತಿಳಿಸಿದರು.

ಈ ಸಂದಭರ್ದಲ್ಲಿ ಕೆಯ್ಯೂರು ಗ್ರಾಮದ 8 ಮಂದಿಗೆ ಉಚಿತ ಹಕ್ಕುಪತ್ರ ವಿತರಣೆ ಮಾಡಲಾಯಿತು. ಉಳಿದಂತೆ 23 ಮಂದಿಗೆ ಹಣ ಪಾವತಿಸಲು ನೋಟಿಸ್ ವಿತರಿಸಲಾಯಿತು. ಕೆದಂಬಾಡಿ ಗ್ರಾಮದ 4 ಮಂದಿಗೆ ಹಕ್ಕುಪತ್ರ ವಿತರಿಸಲಾಯಿತು.

 ವೇದಿಕೆಯಲ್ಲಿ ಜಿ.ಪಂ ಸದಸ್ಯೆ ಅನಿತಾ ಹೇಮನಾಥ ಶೆಟ್ಟಿ, ತಾ.ಪಂ ಅಧ್ಯಕ್ಷೆ ಭವಾನಿ ಚಿದಾನಂದ್, ತಹಶೀಲ್ದಾರ್ ಸಣ್ಣ ರಂಗಯ್ಯ, ಕಂದಾಯ ನಿರೀಕ್ಷಕ ದಯಾನಂದ ಹೆಗ್ಡೆ,ಗ್ರಾ.ಪಂ ಅಧ್ಯಕ್ಷ ಬಾಬು.ಬಿ, ಸದಸ್ಯ ಎ.ಕೆ ಜಯರಾಮ ರೈ ಉಪಸ್ಥಿತರಿದ್ದರು. ಕೆಯ್ಯೂರು ಗ್ರಾಮಕರಣಿಕೆ ವಾರಿಜ, ಸಹಾಯಕ ನಾರಾಯಣ್, ಕೆದಂಬಾಡಿ ಗ್ರಾಮ ಕರಣಿಕೆ ತುಳಸಿ, ಸಹಾಯಕ ಶ್ರೀಧರ್ ಸಹಕರಿಸಿದ್ದರು. ಗ್ರಾ.ಪಂ ಅಭಿವೃದ್ಧಿ ಅಕಾರಿ ಸುಬ್ರಹ್ಮಣ್ಯ ಕೆ.ಎಂ ಸ್ವಾಗತಿಸಿ, ವಂದಿಸಿದರು.

ಸಾವಿನಲ್ಲೂ ಸಂಭ್ರಮ ಪಡೆಯುವ ವಿಕೃತ ಮನಸ್ಸಿನ ಕೆಲವರು ರಾಜ್ಯದಲ್ಲಿ ಹುಟ್ಟಿಕೊಂಡಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ. ಸಂಸ್ಕಾರ ಇರುವ ಕುಟುಂಬದಿಂದ ಬಂದ ಯಾರೇ ಆಗಲಿ ಸಾವಿನಲ್ಲಿ ಸಂಭ್ರಮಿಸಲು ಸಾಧ್ಯವಿಲ್ಲ. ಮಾನವೀಯತೆ ನಾಶವಾಗುತ್ತಿರುವುದು ಮುಂದಿನ ದಿನಗಳಲ್ಲಿ ವಿನಾಶಕ್ಕೂ ದಾರಿಯಾಗಲಿದೆ.

ಶಕುಂತಳಾ ಶೆಟ್ಟಿ, ಶಾಸಕರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X