Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಲಿತ ಪ್ರತಿಭಾವಂತನ ಲಂಡನ್ ಸ್ಕೂಲ್ ಆಫ್...

ದಲಿತ ಪ್ರತಿಭಾವಂತನ ಲಂಡನ್ ಸ್ಕೂಲ್ ಆಫ್ ಇಕನಾಮಿಕ್ಸ್ ಕನಸು ನನಸಿಗೆ ಸಹಕರಿಸಿದ ಕೇರಳ ಸರಕಾರ

ವಾರ್ತಾಭಾರತಿವಾರ್ತಾಭಾರತಿ3 Aug 2016 9:45 PM IST
share
ದಲಿತ ಪ್ರತಿಭಾವಂತನ ಲಂಡನ್ ಸ್ಕೂಲ್ ಆಫ್ ಇಕನಾಮಿಕ್ಸ್ ಕನಸು ನನಸಿಗೆ ಸಹಕರಿಸಿದ ಕೇರಳ ಸರಕಾರ

ತಿರುವನಂತಪುರಂ, ಆ.3: ಕಡು ಬಡತನದ ಹಿನ್ನೆಲೆಯಿಂದ ಬಂದ ಕಾಸರಗೋಡಿನ ದಿನಗೂಲಿ ದಲಿತ ನೌಕರನ ಮಗ, ಪ್ರತಿಭಾವಂತ ಬಿನೇಶ್‌ರಿಗೆ ಎಂಎಸ್ಸಿ ಸಾಮಾಜಿಕ ಮಾನವಶಾಸ್ತ್ರ ವ್ಯಾಸಂಗ ಮಾಡಲು ಲಂಡನಿನ ಪ್ರತಿಷ್ಠಿತ ಸ್ಕೂಲ್ ಆಫ್ ಇಕಾನಮಿಕ್ಸ್ 45 ಲಕ್ಷ ರೂ.ವಿದ್ಯಾರ್ಥಿ ವೇತನವನ್ನು ನೀಡಿದೆ.ಆದರೆ ಇದರ ಪ್ರವೇಶಕ್ಕೆ ಕಡ್ಡಾಯವಾಗಿರುವ ಐಇಎಲ್‌ಟಿಎಸ್ ಪರೀಕ್ಷೆಗೆ ಹಾಗೂ ದುಬಾರಿ ವಿಮಾನ ಟಿಕೆಟ್‌ಗೆ ಹಣ ಹೊಂದಿಸಲು ಅಸಾಧ್ಯವಾದಾಗ ಮಾಧ್ಯಮಗಳ ಮೂಲಕ ಮಾಹಿತಿ ಪಡೆದ ರಾಜ್ಯ ಸರಕಾರ ಆತನ ನೆರವಿಗೆ ಧಾವಿಸಿದೆ.

ಬಾಲನ್ ಹಾಗೂ ಗಿರಿಜಾ ದಂಪತಿಯ ಪುತ್ರ ಬಿನೇಶ್, ಜಗದ್ವಿಖ್ಯಾತ ಶೈಕ್ಷಣಿಕ ಸಂಸ್ಥೆಯಲ್ಲಿ ದಾಖಲಾತಿ ಹಾಗೂ 45ಲಕ್ಷ ರೂ.ವಿದ್ಯಾರ್ಥಿ ವೇತನ ಗಿಟ್ಟಿಸಿಕೊಂಡ ಬಗ್ಗೆ ಸ್ಥಳೀಯ ಮಾಧ್ಯಮದಲ್ಲಿ ಸುದ್ದಿ ಪ್ರಕಟವಾಗಿದೆ. ಇದನ್ನು ಗಮನಿಸಿ ಪ್ರತಿಭಾವಂತ ವಿದ್ಯಾರ್ಥಿಯ ನೆರವಿಗೆ ಬಂದ ಕೇರಳ ಪ.ಜಾತಿ ,ಪ. ಪಂ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಎ.ಕೆ.ಬಾಲನ್ ತನ್ನ ಕಚೇರಿಯಲ್ಲಿ ಬಿನೇಶ್‌ರನ್ನು ವೈಯಕ್ತಿಕವಾಗಿ ಮಂಗಳವಾರ ಭೇಟಿಯಾಗಿ ಒಂದು ವೇಳೆ ವಿದ್ಯಾರ್ಥಿ ವೇತನದಲ್ಲಿ ಪ್ರಯಾಣ ದರ ಒಳಗೊಂಡಿಲ್ಲದಿದ್ದರೆ ಸರಕಾರವು ಅದನ್ನು ಭರಿಸಲಿದೆ ಎಂದು ಭರವಸೆಯನ್ನು ನೀಡಿದ್ದಾರೆ.

ಚೆನ್ನೈನಲ್ಲಿರುವ ಬ್ರಿಟಿಷ್ ಕೌನ್ಸಿಲ್‌ನಿಂದ ನಡೆಸಲಾಗುವ ಐಇಎಲ್‌ಟಿಎಸ್ ತರಬೇತಿಯ ಪರೀಕ್ಷೆಯ ಶುಲ್ಕ 26,500 ರೂ.ನ ಚೆಕ್‌ನ್ನು ಸಚಿವರು ತನ್ನ ಕಚೇರಿಯಲ್ಲಿಯೇ ಬಿನೇಶ್‌ರಿಗೆ ಹಸ್ತಾಂತರಿಸಿದ್ದಾರೆ. ಮಾರನೇ ದಿನವೇ ಚೆನ್ನೈಗೆ ತೆರಳಲು ಸೂಚಿಸಿದ್ದಾರೆ ಹಾಗೂ ಹಣವನ್ನು ಬಿನೇಶ್‌ರ ಖಾತೆಗೆ ಜಮಾ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಲಂಡನ್ ಸ್ಕೂಲ್ ಆಫ್ ಇಕನಾಮಿಕ್ಸ್‌ನಲ್ಲಿ ಪ್ರವೇಶ ಪಡೆಯುತ್ತಿರುವ ಪ್ರಥಮ ದಲಿತ ವಿದ್ಯಾರ್ಥಿ ಬಿನೇಶ್ ಎಂದು ಸ್ಥಳೀಯ ಸುದ್ದಿ ಮಾಧ್ಯಮಗಳು ವರದಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X