Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಎರಡನೆ ಟೆಸ್ಟ್: ತಿರುಗೇಟು ನೀಡಿದ...

ಎರಡನೆ ಟೆಸ್ಟ್: ತಿರುಗೇಟು ನೀಡಿದ ವೆಸ್ಟ್‌ಇಂಡೀಸ್

ವಾರ್ತಾಭಾರತಿವಾರ್ತಾಭಾರತಿ3 Aug 2016 11:23 PM IST
share
ಎರಡನೆ ಟೆಸ್ಟ್: ತಿರುಗೇಟು ನೀಡಿದ ವೆಸ್ಟ್‌ಇಂಡೀಸ್

 ಕಿಂಗ್ಸ್‌ಸ್ಟನ್, ಆ.3: ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳಾದ ಬ್ಲಾಕ್‌ವುಡ್(63) ಹಾಗೂ ರಾಸ್ಟನ್ ಚೇಸ್(ಔಟಾಗದೆ 70) ಅರ್ಧಶತಕದ ಕೊಡುಗೆಯ ನೆರವಿನಿಂದ ವೆಸ್ಟ್‌ಇಂಡೀಸ್ ತಂಡ 2ನೆ ಟೆಸ್ಟ್ ಪಂದ್ಯದಲ್ಲಿ ಭಾರತಕ್ಕೆ ತಿರುಗೇಟು ನೀಡಿದೆ. ಪಂದ್ಯವನ್ನು ಡ್ರಾಗೊಳಿಸುವತ್ತ ಚಿತ್ತವಿರಿಸಿದೆ.

5ನೆ ಹಾಗೂ ಅಂತಿಮ ದಿನದಾಟವಾದ ಬುಧವಾರ 4 ವಿಕೆಟ್‌ಗೆ 48 ರನ್‌ನಿಂದ 2ನೆ ಇನಿಂಗ್ಸ್ ಮುಂದುವರಿಸಿದ ವಿಂಡೀಸ್ ಭೋಜನ ವಿರಾಮದ ವೇಳೆಗೆ 5 ವಿಕೆಟ್ ನಷ್ಟಕ್ಕೆ 215 ರನ್ ಗಳಿಸಿದೆ. ಚೇಸ್ ಹಾಗೂ ಡೌರಿಚ್(ಔಟಾಗದೆ 33)6ನೆ ವಿಕೆಟ್‌ಗೆ 76 ರನ್ ಜೊತೆಯಾಟ ನಡೆಸಿ ತಂಡವನ್ನು ಆಧರಿಸಿದ್ದಾರೆ.

 ಬ್ಲಾಕ್‌ವುಡ್ ಹಾಗೂ ಚೇಸ್ 5ನೆ ವಿಕೆಟ್‌ಗೆ 93 ರನ್ ಸೇರಿಸಿ ಇನಿಂಗ್ಸ್ ರಿಪೇರಿ ಮಾಡಿದರು. ಮಂಗಳವಾರ ಇಲ್ಲಿನ ಸಬೀನಾ ಪಾರ್ಕ್‌ನಲ್ಲಿ ನಡೆದ 4ನೆ ದಿನದಾಟವೂ ಮಳೆಯಿಂದಾಗಿ ಬೇಗನೆ ಕೊನೆಗೊಂಡಿದ್ದು, ಕೇವಲ 15.5 ಓವರ್‌ಗಳ ಪಂದ್ಯ ಮಾತ್ರ ಆಡಲು ಸಾಧ್ಯವಾಗಿದೆ. ವಿಂಡೀಸ್ 48 ರನ್‌ಗೆ 4 ವಿಕೆಟ್ ಕಳೆದುಕೊಂಡಿತ್ತು.

ಆರಂಭಿಕ ಆಟಗಾರ ಬ್ರಾಥ್‌ವೈಟ್(23) ಹಾಗೂ ಡರೆನ್ ಬ್ರಾವೊ(20) ಎರಡಂಕೆ ದಾಟಿದರು. ತಂಡದ ಅನುಭವಿ ಆಟಗಾರ ಮರ್ಲಾನ್ ಸ್ಯಾಮುಯೆಲ್ಸ್ ಖಾತೆ ತೆರೆಯುವ ಮೊದಲೇ ಭಾರತದ ವೇಗದ ಬೌಲರ್ ಮುಹಮ್ಮದ್ ಶಮಿಗೆ ಕ್ಲೀನ್ ಬೌಲ್ಡಾದರು.

 ಭಾರತದ ಪರ ವೇಗದ ಬೌಲರ್ ಮುಹಮ್ಮದ್ ಶಮಿ(2-53) ಯಶಸ್ವಿ ಬೌಲರ್ ಎನಿಸಿಕೊಂಡರು.

ಸ್ಕೋರ್ ವಿವರ

ವೆಸ್ಟ್‌ಇಂಡೀಸ್ ಪ್ರಥಮ ಇನಿಂಗ್ಸ್: 196 ರನ್‌ಗೆ ಆಲೌಟ್

ಭಾರತ ಪ್ರಥಮ ಇನಿಂಗ್ಸ್: 500/9 ಡಿಕ್ಲೇರ್

ವೆಸ್ಟ್‌ಇಂಡೀಸ್ ಎರಡನೆ ಇನಿಂಗ್ಸ್:

54 ಓವರ್‌ಗಳಲ್ಲಿ 215/5

ಬ್ರಾಥ್‌ವೈಟ್ ಸಿ ರಾಹುಲ್ ಬಿ ಮಿಶ್ರಾ 23

ಚಂದ್ರಿಕ ಬಿ ಶರ್ಮ 01

ಡರೆನ್ ಬ್ರಾವೊ ಸಿ ರಾಹುಲ್ ಬಿ ಶಮಿ 20

ಸ್ಯಾಮುಯೆಲ್ಸ್ ಬಿ ಶಮಿ 00

ಬ್ಲಾಕ್‌ವುಡ್ ಸಿ ಪೂಜಾರ ಬಿ ಅಶ್ವಿನ್ 63

ಚೇಸ್ ಔಟಾಗದೆ 70

ಡೌರಿಚ್ ಔಟಾಗದೆ 33

ಇತರ 05

ವಿಕೆಟ್ ಪತನ: 1-5, 2-41, 3-41, 4-48, 5-141.

ಬೌಲಿಂಗ್ ವಿವರ

ಇಶಾಂತ್ ಶರ್ಮ 10-1-34-1

ಮುಹಮ್ಮದ್ ಶಮಿ 13-3-53-2

ಅಮಿತ್ ಮಿಶ್ರಾ 11-1-56-1

ಯಾದವ್ 6-1-21-0

ಆರ್.ಅಶ್ವಿನ್ 14-3-49-1.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X