Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ನರಸಿಂಗ್‌ಗೆ ಸಂಯುಕ್ತ ವಿಶ್ವ ಕುಸ್ತಿ...

ನರಸಿಂಗ್‌ಗೆ ಸಂಯುಕ್ತ ವಿಶ್ವ ಕುಸ್ತಿ ಸಂಸ್ಥೆ ಹಸಿರು ನಿಶಾನೆ

ವಾರ್ತಾಭಾರತಿವಾರ್ತಾಭಾರತಿ3 Aug 2016 11:28 PM IST
share
ನರಸಿಂಗ್‌ಗೆ ಸಂಯುಕ್ತ ವಿಶ್ವ ಕುಸ್ತಿ ಸಂಸ್ಥೆ ಹಸಿರು ನಿಶಾನೆ

ಹೊಸದಿಲ್ಲಿ, ಆ.3: ಡೋಪಿಂಗ್ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ಉದ್ದೀಪನಾ ಮದ್ದು ತಡೆ ಘಟಕ(ನಾಡಾ)ದಿಂದ ದೋಷಮುಕ್ತರಾಗಿರುವ ಭಾರತದ ಕುಸ್ತಿಪಟು ನರಸಿಂಗ್ ಯಾದವ್ ರಿಯೋ ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸಲು ಸಂಯುಕ್ತ ವಿಶ್ವ ಕುಸ್ತಿ ಸಂಸ್ಥೆಯಿಂದ ಹಸಿರು ನಿಶಾನೆ ಪಡೆದಿದ್ದಾರೆ. ಆದರೆ, ವಿಶ್ವ ಉದ್ದೀಪನಾ ಮದ್ದು ನಿಗ್ರಹ ಘಟಕ(ವಾಡಾ) ಅನುಮತಿಗಾಗಿ ಕಾಯುತ್ತಿದ್ದಾರೆ.

ಸೋಮವಾರ ನಾಡಾದಿಂದ ಕ್ಲೀನ್ ಚಿಟ್ ಪಡೆದಿದ್ದ ನರಸಿಂಗ್ ಹೆಸರನ್ನು ರಿಯೋ ಗೇಮ್ಸ್‌ನಲ್ಲಿ 74 ಕೆಜಿ ತೂಕ ವಿಭಾಗದಲ್ಲಿ ಮರು ಪರಿಗಣಿಸಬೇಕೆಂದು ಭಾರತದ ಕುಸ್ತಿ ಫೆಡರೇಶನ್(ಡಬ್ಲುಎಫ್‌ಐ) ಸಂಯುಕ್ತ ವಿಶ್ವ ಕುಸ್ತಿ ಸಂಸ್ಥೆಗೆ ಮನವಿ ಸಲ್ಲಿಸಿತ್ತು.

ನಾಡಾದಿಂದ ನರಸಿಂಗ್ ಕ್ಲೀನ್‌ಚಿಟ್ ಪಡೆದ ತಕ್ಷಣವೇ ನಾವು ವಿಶ್ವ ಕುಸ್ತಿ ಮಂಡಳಿಗೆ ಪತ್ರಬರೆದು ನರಸಿಂಗ್ ಹೆಸರನ್ನು 74 ಕೆಜಿ ತೂಕ ವಿಭಾಗಕ್ಕೆ ಪರಿಗಣಿಸಬೇಕೆಂದು ಕೋರಿದ್ದೆವು. ಸಂಯುಕ್ತ ವಿಶ್ವ ಕುಸ್ತಿ ಸಂಸ್ಥೆ ನರಸಿಂಗ್ ರಿಯೋ ಒಲಿಂಪಿಕ್ಸ್ ಸಹಿತ ಯಾವುದೇ ಅಂತಾರಾಷ್ಟ್ರೀಯ ಟೂರ್ನಿಗಳಲ್ಲಿ ಭಾಗವಹಿಸಲು ಅರ್ಹರಾಗಿದ್ದಾರೆ ಎಂದು ತಿಳಿಸಿರುವುದಾಗಿ ಡಬ್ಲುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷನ್ ಶರಣ್ ಸಿಂಗ್ ಹೇಳಿದ್ದಾರೆ.

 ನರಸಿಂಗ್ ಪ್ರಕರಣದ ಕಡತವನ್ನು ಕಳುಹಿಸಿಕೊಡುವಂತೆ ವಿಶ್ವ ಉದ್ದೀಪನಾ ಮದ್ದು ನಿಗ್ರಹ ಘಟಕ(ವಾಡಾ) ನಾಡಾಕ್ಕೆ ಮಂಗಳವಾರ ತಿಳಿಸಿದೆ. ನರಸಿಂಗ್ ಪ್ರಕರಣವನ್ನು ಮರುಪರಿಶೀಲಿಸಲಾಗುತ್ತದೆ ಎಂದು ವಾಡಾ ಹೇಳಿದೆ. ಈ ಹಿನ್ನೆಲೆಯಲ್ಲಿ 26ರ ಹರೆಯದ ಯಾದವ್ ರಿಯೋ ವಿಮಾನ ಏರುವ ಮೊದಲು ವಾಡಾದ ಅನುಮತಿಗಾಗಿ ಕಾಯಬೇಕಾಗಿದೆ.

 ವಾಡಾ ನರಸಿಂಗ್ ಪ್ರಕರಣವನ್ನು ಅಧ್ಯಯನ ನಡೆಸಿದ ಬಳಿಕ ನಾಡಾ ವಿಚಾರಣಾಸಮಿತಿಯ ನಿರ್ಧಾರವನ್ನು ಪ್ರಶ್ನಿಸಿ 21 ದಿನಗಳೊಳಗೆ ಕ್ರೀಡಾ ಪಂಚಾಯತಿ ನ್ಯಾಯಾಲಯ(ಸಿಎಎಸ್)ದ ಮೊರೆ ಹೋಗಲು ಅವಕಾಶವಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X