Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾಸರಗೋಡು: ಆ. 9ರಿಂದ ಬ್ಯಾಂಕ್ ಅದಾಲತ್

ಕಾಸರಗೋಡು: ಆ. 9ರಿಂದ ಬ್ಯಾಂಕ್ ಅದಾಲತ್

ವಾರ್ತಾಭಾರತಿವಾರ್ತಾಭಾರತಿ4 Aug 2016 1:25 PM IST
share

ಕಾಸರಗೋಡು, ಆ.4: ಬ್ಯಾಂಕ್ ಸಾಲ ಪಡೆದು ಕಂದಾಯ ವಸೂಲಿ ಕ್ರಮಗಳನ್ನು ಎದುರಿಸುತ್ತಿರುವವರಿಗೆ ಜಿಲ್ಲೆಯ ವಿವಿಧ ಗ್ರಾಮ ಕಚೇರಿಗಳಲ್ಲಿ ಬ್ಯಾಂಕ್ ಅಧಿಕಾರಿಗಳ ಸಹಕಾರದೊಂದಿಗೆ ಆಗಸ್ಟ್ 9ರಿಂದ ಬ್ಯಾಂಕ್ ಸಾಲ ಅದಾಲತ್ ನಡೆಯಲಿದೆ.

ಅದಾಲತ್‌ನಲ್ಲಿ ಬ್ಯಾಂಕ್ ಮ್ಯಾನೇಜರ್‌ಗಳು, ಕಂದಾಯ ಅಧಿಕಾರಿಗಳು ಭಾಗವಹಿಸಲಿದ್ದು ಗರಿಷ್ಠ ವಿನಾಯಿತಿಗಳನ್ನು ಮಂಜೂರುಗೊಳಿಸಲಾಗುವುದು. ಈ ಅವಕಾಶದ ಗರಿಷ್ಠ ಪ್ರಯೋಜನ ಪಡೆದು ಇನ್ನೂ ಪೂರ್ಣವಾಗಿ ಸಾಲ ಮರುಪಾವತಿಸದ ಎಲ್ಲರು ಜಪ್ತಿ ಪ್ರಕ್ರಿಯೆಗಳಿಂದ ಹೊರತಾಗಬೇಕಾಗಿ ಜಿಲ್ಲಾಧಿಕಾರಿ ಇ. ದೇವದಾಸನ್ ತಿಳಿಸಿದ್ದಾರೆ.

ಮಂಜೇಶ್ವರ ತಾಲೂಕಿನಲ್ಲಿ ಆ.9ರಿಂದ 23ರವರೆಗೆ ವಿವಿಧ ಕೇಂದ್ರಗಳಲ್ಲಿ ಅದಾಲತ್‌ಗಳು ನಡೆಯಲಿವೆ. ಆ.9ರಂದು ಕಡಂಬಾರು, ಕೊಡ್ಲಮೊಗರು, ವರ್ಕಾಡಿ, ಮೀಂಜ ಗ್ರಾಮದವರಿಗೆ ವರ್ಕಾಡಿ ಕೃಷಿ ಭವನದಲ್ಲಿ, 10ರಂದು ಹೊಸಬೆಟ್ಟು, ಕುಂಜತ್ತೂರು ಗ್ರಾಮದವರಿಗೆ ಹೊಸಬೆಟ್ಟು ಗ್ರಾಮ ಕಚೇರಿಯಲ್ಲಿ, 17ರಂದು ಕೊಯಿಪ್ಪಾಡಿ, ಬಂಬ್ರಾಣ ಗ್ರಾಮದವರಿಗೆ ಕೊಯಿಪ್ಪಾಡಿ ಗ್ರಾಮ ಕಚೇರಿಯಲ್ಲಿ, 18ರಂದು ಬಾಡೂರು, ಎಡನಾಡು ಗ್ರಾಮದವರಿಗೆ ಬಾಡೂರು ಗ್ರಾಮ ಕಚೇರಿಯಲ್ಲಿ 19ರಂದು ಎಣ್ಮಕಜೆ, ಪಡ್ರೆ, ಸೇಣಿ ಗ್ರಾಮದವರಿಗೆ ಎಣ್ಮಕಜೆ ಗ್ರಾಮ ಕಚೇರಿಯಲ್ಲಿ ಅದಾಲತ್ ನಡೆಯಲಿದೆ.

ಆ. 22ರಂದು ಉಪ್ಪಳ, ಇಚ್ಚಿಲಂಗೋಡ್, ಕಯ್ಯಿರು ಗ್ರಾಮದ ಬ್ಯಾಂಕ್ ಸಾಲಗಾರರಿಗೆ ಉಪ್ಪಳ ಗ್ರಾಮ ಕಚೇರಿಯಲ್ಲಿ, ಆ. 23ರಂದು ಬಾಯಾರು, ಪೈವಳಿಕೆ ಗ್ರಾಮದವರಿಗೆ ಪೈವಳಿಕೆ ಗ್ರಾಮ ಕಚೇರಿಯಲ್ಲಿ ಅದಾಲತ್ ನಡೆಯಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X