Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಇನ್ನು ಟ್ಯಾಕ್ಸಿ ಬುಕ್ ಮಾಡಲು ಇಂಟರ್ನೆಟ್...

ಇನ್ನು ಟ್ಯಾಕ್ಸಿ ಬುಕ್ ಮಾಡಲು ಇಂಟರ್ನೆಟ್ ಬೇಡ!

ವಾರ್ತಾಭಾರತಿವಾರ್ತಾಭಾರತಿ4 Aug 2016 1:41 PM IST
share
ಇನ್ನು ಟ್ಯಾಕ್ಸಿ ಬುಕ್ ಮಾಡಲು ಇಂಟರ್ನೆಟ್ ಬೇಡ!

ಹೈದರಾಬಾದ್: ಭಾರತದ ಇಂಟರ್‌ನೆಟ್ ಸ್ಪೀಡ್ ತೀರಾ ಕಡಿಮೆ ಇರುವ ಸಮಸ್ಯೆಯಿಂದ ತಪ್ಪಿಸಿಕೊಳ್ಳುವ ಸಲುವಾಗಿ ಮತ್ತು ವಿಸ್ತೃತ ಗ್ರಾಹಕವರ್ಗವನ್ನು ತಲುಪುವ ಪ್ರಯತ್ನವಾಗಿ, ಸಣ್ಣ ಕಾರು, ಆಟೊ ಹಾಗೂ ಬೈಕ್ ಸೇವೆ ಒದಗಿಸುವ ಸಂಸ್ಥೆಗಳು ಇದೀಗ ಇಂಟರ್ನೆಟ್ ಬಳಕೆ ಮಾಡಿಕೊಳ್ಳದೇ ವಾಹನಗಳನ್ನು ಬುಕ್ ಮಾಡಲು ಅನುವಾಗುವಂತೆ ಕೆಲ ಆಫ್‌ಲೈನ್ ಲಕ್ಷಣಗಳನ್ನು ಸೇರಿಸಿವೆ.

ಇಕ್ಸಿಗೊ ಹಾಗೂ ಬಾಕ್ಸಿಯಂಥ ಸಂಸ್ಥೆಗಳು ಈ ಸೇವೆಯನ್ನು ನಾಲ್ಕು ತಿಂಗಳ ಹಿಂದೆಯೇ ಆರಂಭಿಸಿದ್ದರೆ, ಜುಗ್ನೂ ಹಾಗೂ ಎಎಚ್‌ಎ ಟ್ಯಾಕ್ಸೀಸ್, ಮುಂದಿನ ಕೆಲ ವಾರಗಳಲ್ಲಿ ಆಫ್‌ಲೈನ್ ಸೇವೆಗೆ ಚಾಲನೆ ನೀಡಲು ನಿರ್ಧರಿಸಿವೆ.

ಇಂಟರ್‌ನೆಟ್ ಸಂಪರ್ಕದ ವೇಗ ಕಡಿಮೆ ಇರುವ ಸಮಸ್ಯೆಯಿಂದಾಗಿ ಕ್ಯಾಬ್ ಬುಕ್ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಹಲವು ಮಂದಿ ಗ್ರಾಹಕರು ದೂರುತ್ತಿದ್ದಾರೆ ಎಂದು ಎಎಚ್‌ಎ ಟ್ಯಾಕ್ಸೀಸ್‌ನ ಪ್ರವೀಣ್ ಸಮರಿಯಾ ಹೇಳುತ್ತಾರೆ, "ಈ ಕಾರಣದಿಂದ ನಮ್ಮ ಸಂಸ್ಥೆ ಆಫ್‌ಲೈನ್ ಮೂಲಕ ಬುಕ್ ಮಾಡುವ ಸೇವೆ ಆರಂಭಿಸುತ್ತಿದೆ".

ಈ ಆಪ್‌ಗಳ ಆಫ್‌ಲೈನ್ ಲಕ್ಷಣಗಳು ಕೂಡಾ ಇಂಥದ್ದೇ ತಂತ್ರಜ್ಞಾನವನ್ನು ಅವಲಂಬಿಸಿವೆ. ಇದು ಹಿಂದಿನ ಕಟ್ಟಕಡೆಯ ಸ್ಥಳವನ್ನು ಅಥವಾ ಹೆಚ್ಚಾಗಿ ಪ್ರಯಾಣಿಕರು ಹತ್ತುವ ಸ್ಥಳವನ್ನು ಬಳಕೆ ಮಾಡಿಕೊಂಡು, ಗ್ರಾಹಕರ ಆಯ್ಕೆಗೆ ಅವಕಾಶ ನೀಡುತ್ತದೆ. ಒಂದು ಬಾರಿ ಸ್ಥಳವನ್ನು ಆಯ್ಕೆ ಮಾಡಿದ ಬಳಿಕ ಲಿಖಿತ ಸಂದೇಶವನ್ನು ಸೃಷ್ಟಿಸಿ ಸರ್ವರ್‌ಗೆ ಕಳುಹಿಸಲಾಗುತ್ತದೆ. ಇದು ಬಳಿಕ ಬುಕಿಂಗ್ ವಿವರಗಳೊಂದಿಗೆ ಗ್ರಾಹಕರಿಗೆ ಮಾಹಿತಿ ರವಾನಿಸುತ್ತದೆ.

"ಮೆಟಾಸರ್ಚ್ ಎಂಜಿನ್‌ನಿಂದಾಗಿ, ನಮ್ಮ ಆ್ಯಪ್ ಸನಿಹದಲ್ಲಿರುವ ಕ್ಯಾಬ್ ಅಥವಾ ಆಟೊವನ್ನು ಗುರುತಿಸಲು ಪ್ರಯತ್ನ ಮಾಡುತ್ತದೆ. ಈ ಮೂಲಕ ಗ್ರಾಹಕರು ಓಲಾ ಅಥವಾ ಉಬೇರ್ ಕಾರುಗಳನ್ನು ನಮ್ಮ ಆ್ಯಪ್‌ನ ಆಫ್‌ಲೈನ್ ಫೀಚರ್ ಮೂಲಕವೂ ಬುಕ್ ಮಾಡಬಹುದಾಗಿದೆ" ಎಂದು ಇಕ್ಸಿಗೋ ಸಿಇಓ ಹಾಗೂ ಸಹಸಂಸ್ಥಾಪಕ ಅಲೋಕ್ ಬಾಜಪೇಯಿ ಹೇಳುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X