Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಮೆರಿಕ : ಕಂಗೆಟ್ಟು ಆಭರಣ ಮಾರಲು ಹೋದ...

ಅಮೆರಿಕ : ಕಂಗೆಟ್ಟು ಆಭರಣ ಮಾರಲು ಹೋದ ಮಹಿಳೆಗೆ ಅಚ್ಚರಿ ನೀಡಿದ ಮಳಿಗೆಯ ಸಿರಿಯನ್ ಮಾಲಕ

ವಾರ್ತಾಭಾರತಿವಾರ್ತಾಭಾರತಿ4 Aug 2016 4:50 PM IST
share
ಅಮೆರಿಕ : ಕಂಗೆಟ್ಟು ಆಭರಣ ಮಾರಲು ಹೋದ ಮಹಿಳೆಗೆ ಅಚ್ಚರಿ ನೀಡಿದ ಮಳಿಗೆಯ ಸಿರಿಯನ್ ಮಾಲಕ

ಅಮೆರಿಕ,ಆ.4 : ಅಮೇರಿಕಾದ ಡಲ್ಲಾಸ್ ನಲ್ಲಿರುವಆಭರಣದ ಮಳಿಗೆಯೊಂದಕ್ಕೆಭೇಟಿ ನೀಡಿ ಆರ್ಥಿಕ ಕಾರಣಗಳಿಗಾಗಿ ತನ್ನ ಚಿನ್ನದ ಸರವೊಂದನ್ನು ಮಾರಲು ಯತ್ನಿಸಿದ ಮಹಿಳೆಗೆ ಅಂಗಡಿಯ ಸಿರಿಯನ್ ಮಾಲಕ ನೀಡಿದ ಅಚ್ಚರಿಯ ಬಗೆಗಿನ ವೀಡಿಯೋವೊಂದನ್ನುಅಮೇರಿಕಾ ಫಾರ್ ಅರಬ್ಸ್ ಎಂಬ ಫೇಸ್ ಬುಕ್ ಪುಟ ಅಪ್ ಜುಲೈ 17 ರಂದು ಅಪ್ ಲೋಡ್ ಮಾಡಿದ್ದು ಈ ವೀಡಿಯೋವನ್ನು 9.5 ಮಿಲಿಯನ್ಸ್ ಬಾರಿ ವೀಕ್ಷಿಸಲಾಗಿದೆಯಲ್ಲದೆ 3 ಲಕ್ಷಕ್ಕೂ ಅಧಿಕ ಮಂದಿ ಶೇರ್ ಕೂಡ ಮಾಡಿದ್ದಾರೆ.

ವೀಡಿಯೋದಲ್ಲಿ ಕಾಣಿಸಿದಂತೆ ಅಮೆರಿಕನ್ ಮಹಿಳೆಯೊಬ್ಬಳು ತನ್ನಿಬ್ಬರು ಮಕ್ಕಳೊಂದಿಗೆ ಡಲ್ಲಾಸ್ ನಲ್ಲಿರುವ ಆಭರಣ ಅಂಗಡಿಗೆ ಹೋಗಿ ತನ್ನ ಸರವನ್ನು ಮಾರಾಟ ಮಾಡಲು ಯತ್ನಿಸುತ್ತಾಳೆ. ಆಗ ಅಂಗಡಿಯಾತ ‘‘ನೀವೇಕೆ ಸರವನ್ನು ಮಾರುತ್ತಿದ್ದೀರಿ?’’ ಎಂದು ಕೇಳಿದಾಗ ಆಕೆ ‘‘ನಾನು ಸಂಕಷ್ಟದಲ್ಲಿದ್ದೇನೆ. ಮುಂದಿನ ತಿಂಗಳ ತನಕ ನನಗೆವೇತನ ಸಿಗದು,’’ ಎನ್ನುತ್ತಾಳೆ.

ಆ ಸರವನ್ನು ಪರೀಕ್ಷಿಸಿದ ಅಂಗಡಿಯಾತ ಆ ಸರವನ್ನು ಮಹಿಳೆಗೆ ಆಕೆಯ ತಾಯಿ ಉಡುಗೊರೆಯಾಗಿ ನೀಡಿದ್ದಳು ಎಂಬುದನ್ನು ತಿಳಿದು ಕೊಂಡಾಗ ಆತ ಸರದ ಮೌಲ್ಯ ನಿರ್ಧರಿಸಿ ಮಹಿಳೆಗೆ ನೀಡಿ ನಂತರ ಆ ಸರವನ್ನೂ ಆಕೆಗೆ ಹಿಂದಿರುಗಿಸುತ್ತಾನೆ. ‘‘ಈ ಸರ ನಿಮಗೆ ಉಡುಗೊರೆಯಾಗಿ ಸಿಕ್ಕಿತ್ತೆನ್ನುತ್ತೀರಿ.ತೆಗೆದುಕೊಳ್ಳಿ,’’ ಎಂದು ಹಿಂದಕ್ಕೆ ಕೊಡುತ್ತಾನಲ್ಲದೆ ಒಂದು ಸಣ್ಣ ಚೀಟಿಯಲ್ಲಿ ತನ್ನ ಫೋನ್ ನಂಬರ್ ಬರೆದು‘‘ನನ್ನ ನಂಬರ್ ತೆಗೆದುಕೊಳ್ಳಿ. ನಿಮಗೇನಾದರೂ ಬೇಕಾದರೆ ಸಂಪರ್ಕಿಸಿ,’’ ಎಂದು ನೀಡುತ್ತಾನೆ. ಮಹಿಳೆಯ ಮಗನತ್ತ ತಿರುಗಿ ‘‘ಅಮ್ಮನನ್ನು ಚೆನ್ನಾಗಿ ನೋಡಿಕೊಳ್ಳು,’’ ಎನ್ನುತ್ತಾನೆ.ಅಂಗಡಿಯಾತ ಅಮೇರಿಕಾದ ಡಲ್ಲಾಸ್ ನಲ್ಲಿ ವಾಸವಿರುವ ಸಿರಿಯನ್ ಎಂದು ವೀಡಿಯೋದಲ್ಲಿ ಹೇಳಲಾಗಿದೆ.

ಈ ವೀಡಿಯೋದಲ್ಲಿ ಕಾಣಿಸಿರುವುದು ನಿಜ ಘಟನೆಯೋ ಅಥವಾ ಕಾಲ್ಪನಿಕವೋ ಎಂಬುದಿನ್ನೂ ದೃಢಪಟ್ಟಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X