Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇಸ್ಲಾಮಾಬಾದ್ ಸಾರ್ಕ್ ಸಮ್ಮೇಳನ: ರಾಜನಾಥ್...

ಇಸ್ಲಾಮಾಬಾದ್ ಸಾರ್ಕ್ ಸಮ್ಮೇಳನ: ರಾಜನಾಥ್ ಭಾಷಣಕ್ಕೆ ಪಾಕಿಸ್ತಾನ ಸೆನ್ಸಾರ್!

ವಾರ್ತಾಭಾರತಿವಾರ್ತಾಭಾರತಿ4 Aug 2016 6:52 PM IST
share
ಇಸ್ಲಾಮಾಬಾದ್ ಸಾರ್ಕ್ ಸಮ್ಮೇಳನ: ರಾಜನಾಥ್ ಭಾಷಣಕ್ಕೆ ಪಾಕಿಸ್ತಾನ ಸೆನ್ಸಾರ್!

ಹೊಸದಿಲ್ಲಿ/ಇಸ್ಲಾಮಾಬಾದ್, ಆ.4: ಇಸ್ಲಾಮಾಬಾದ್‌ನಲ್ಲಿ ನಡೆಯುತ್ತಿರುವ ಸಾರ್ಕ್ ಸಚಿವರ ಸಮ್ಮೇಳನದಲ್ಲಿ ಗೃಹ ಸಚಿವ ರಾಜನಾಥ ಸಿಂಗ್‌ರ ಭಾಷಣವನ್ನು ಪ್ರಸಾರ ಮಾಡದಂತೆ ಪಾಕಿಸ್ತಾನವು ಮಾಧ್ಯಮಗಳಿಗೆ ತಡೆ ವಿಧಿಸಿದೆ.
ಕೇವಲ ಭಾರತೀಯ ಮಾಧ್ಯಮಗಳಿಗೆ ಮಾತ್ರವಲ್ಲದೆ, ಪಾಕಿಸ್ತಾನದ ಖಾಸಗಿ ವಾಹಿನಿಗಳೂ ರಾಜನಾಥ್‌ರ ಭಾಷಣವನ್ನು ಪ್ರಸಾರ ಮಾಡುವುದನ್ನು ನಿಷೇಧಿಸಲಾಗಿದೆ.
ಸಾರ್ಕ್ ಸಮ್ಮೇಳನದಲ್ಲಿ ಮಾತನಾಡಿದ ರಾಜನಾಥ್, ಭಯೋತ್ಪಾದನೆ ಹಾಗೂ ಅದನ್ನು ಬೆಂಬಲಿಸುತ್ತಿರುವ ದೇಶಗಳ ವಿರುದ್ಧ ಕಠಿಣ ಕ್ರಮಕ್ಕೆ ಕರೆ ನೀಡಿದರು. ಭಯೋತ್ಪಾದಕರನ್ನು ‘ಹುತಾತ್ಮರೆಂದು’ ವೈಭವೀಕರಿಸಬಾರದು. ಒಳ್ಳೆಯ ಹಾಗೂ ಕೆಟ್ಟ ಭಯೋತ್ಪಾದನೆಯೆಂಬ ವಿಭಾಗ ಇಲ್ಲ. ಭಯೋತ್ಪಾದನೆಯೆಂದರೆ ಭಯೋತ್ಪಾದನೆಯೇ, ಭಯೋತ್ಪಾದಕರನ್ನು ‘ಹುತಾತ್ಮರೆಂದು’ ವೈಭವೀಕರಿಸಬಾರದೆಂದು ಅವರು ಹೇಳಿದರು.
ಗೃಹ ಸಚಿವ ರಾಜನಾಥ್ ಸಿಂಗ್ ಹಾಗೂ ಅವರ ಪಾಕಿಸ್ತಾನಿ ಸೋದ್ಯೋಗಿ ಚೌಧರಿ ನಿಸಾರ್ ಅಲಿ ಖಾನ್ ಗುರುವಾರ ಮೊದಲ ಬಾರಿ ಮುಖಾಮುಖಿಯಾದಾಗ ಬೇಕೋ ಬೇಡವೋ ಎಂಬಂತೆ ಹಸ್ತಲಾಘವ ನೀಡಿದಾಗ, ಭಾರತ-ಪಾಕಿಸ್ತಾನ ಸಂಬಂಧ ಹಳಸಿರುವುದು ಸಮ್ಮೇಳನದಲ್ಲಿ ಪ್ರತ್ಯಕ್ಷಕ್ಕೆ ಬಂತು.
ಇಸ್ಲಾಮಾಬಾದ್‌ನ ಐಷಾರಾಮಿ ಸೆರೆನಾ ಹೊಟೇಲ್‌ನ ಸಮ್ಮೇಳನ ಸಭಾಂಗಣಕ್ಕೆ ರಾಜನಾಥ್ ಆಗಮಿಸಿದ ವೇಳೆ, ಖಾನ್ ಗಣ್ಯರನ್ನು ಸ್ವಾಗತಿಸಲು ದ್ವಾರದ ಬಳಿ ನಿಂತಿದ್ದರು. ಉಭಯ ನಾಯಕರು ಪರಸ್ಪರರ ಕೈ ಮುಟ್ಟಿದರೇ ಹೊರತು ಔಪಚಾರಿಕ ಹಸ್ತಲಾಘವ ನೀಡಲಿಲ್ಲ. ಬಳಿಕ ರಾಜನಾಥ್ ಸಮ್ಮೇಳನದ ಸಭಾಂಗಣವನ್ನು ಪ್ರವೇಶಿಸಿದರು. ರಾಜನಾಥ್ ಹಾಗೂ ಖಾನ್ ಸಭಾಂಗಣದಲ್ಲಿ ಉಪಾಹಾರಕ್ಕೂ ತಪ್ಪಿಸಿಕೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X