Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಂದಿನ ವರ್ಷ ಜಿಎಸ್‌ಟಿ ಜಾರಿಯ ಗುರಿ:...

ಮುಂದಿನ ವರ್ಷ ಜಿಎಸ್‌ಟಿ ಜಾರಿಯ ಗುರಿ: ಜೇಟ್ಲಿ

ವಾರ್ತಾಭಾರತಿವಾರ್ತಾಭಾರತಿ4 Aug 2016 6:53 PM IST
share
ಮುಂದಿನ ವರ್ಷ ಜಿಎಸ್‌ಟಿ ಜಾರಿಯ ಗುರಿ: ಜೇಟ್ಲಿ

ಹೊಸದಿಲ್ಲಿ, ಆ.4: ಮಹತ್ವಾಕಾಂಕ್ಷಿ ಸರಕು ಮತ್ತು ಸೇವಾ ತೆರಿಗೆ ಮಸೂದೆಗೆ ರಾಜ್ಯಸಭೆಯಲ್ಲಿ ಸರ್ವಾನುಮತದ ಅನುಮೋದನೆ ದೊರೆತ ಬಳಿಕ, ಸರಕಾರವೀಗ ಹಲವು ಪರೋಕ್ಷ ತೆರಿಗೆಗಳನ್ನು ಪರ್ಯಾಯಗೊಳಿಸುವ ಏಕೀಕೃತ ರಾಷ್ಟ್ರೀಯ ತೆರಿಗೆಯನ್ನು 2017ರ ಎ.1ರ ಗುರಿಯೊಳಗೆ ಜಾರಿಗೊಳಿಸುವ ಪ್ರಯತ್ನವನ್ನು ತೀವ್ರಗೊಳಿಸಿದೆ.
ಮುಂದಿನ 30 ದಿನಗೊಳೊಳಗಾಗಿ 16 ರಾಜ್ಯಗಳ ಜಿಎಸ್‌ಟಿಗೆ ಅನುಮೋದನೆ ನೀಡಬಹುದೆಂಬ ನಿರೀಕ್ಷೆ ಸರಕಾರದ್ದಾಗಿದೆ. ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಗುರುವಾರ ಕರೆದಿದ್ದ ಪತ್ರಿಕಾಗೋಷ್ಠಿಯೊಂದರಲ್ಲಿ ಜಿಎಸ್‌ಟಿಯ ಜಾರಿ ಮಾರ್ಗ ನಕ್ಷೆಯನ್ನು ಮುಂದಿರಿಸಿದ ಕಂದಾಯ ಕಾರ್ಯದರ್ಶಿ ಹಸ್ಮುಖ್ ಅಧಿಯಾ ಈ ವಿಷಯ ತಿಳಿಸಿದರು.
ನಿಗದಿತ ಗುರಿಯೊಳಗೆ ಇದನ್ನು ಸಾಧಿಸುವ ಭರವಸೆ ತಮಗಿದೆ. ಒಂದು ಖಚಿತ ಗುರಿಯನ್ನಿರಿಸಿಕೊಳ್ಳುವುದು ಯಾವಾಗಲೂ ಒಳ್ಳೆಯದು. ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಸಿಜಿಎಸ್‌ಟಿ ಹಾಗೂ ಐಜಿಎಸ್‌ಟಿಗಳನ್ನು ಜಾರಿಗೊಳಿಸುವುದರೊಂದಿಗೆ ಸಂಬಂಧಿತ ಮಸೂದೆಗಳನ್ನು ತರುವ ಆಶಾವಾದ ತನಗಿದೆಯೆಂದು ಜೇಟ್ಲಿ ಹೇಳಿದರು.
ಜಿಎಸ್‌ಟಿಯ ದರದ ಕುರಿತು ಮಾತನಾಡಿದ ಅವರು, ಜಿಎಸ್‌ಟಿ ಸಲಹಾ ಮಂಡಳಿ ಆ ಕುರಿತು ನಿರ್ಧರಿಸಲಿದೆ. ಕಂದಾಯ ಅಗತ್ಯಗಳು ಹಾಗೂ ತೆರಿಗೆ ದರವನ್ನು ಕನಿಷ್ಠವಾಗಿರಿಸುವ ಅಗತ್ಯವನ್ನು ಗಮನದಲ್ಲಿರಿಸಿ ಅದು ಸಂತುಲಿತ ದರವನ್ನು ನಿರ್ಧರಿಸಲಿದೆ. ಜಿಎಸ್‌ಟಿ ದರವನ್ನು ಅನುಕೂಲಕರವಾಗಿರಿಸುವುದು ತಮ್ಮ ಉದ್ದೇಶವಾಗಿದೆ ಎಂದರು.
ಜಿಎಸ್‌ಟಿ ಶೇ.18ನ್ನು ಮೀರಬಾರದೆಂದು ಕಾಂಗ್ರೆಸ್ ಎಚ್ಚರಿಕೆ ನೀಡಿದೆ.
ಜಿಎಸ್‌ಟಿ ಭಾರತದಲ್ಲಿ ವ್ಯಾಪಾರ ಮಾಡುವುದನ್ನು ಸುಲಭವಾಗಿಸುತ್ತದೆ ಹಾಗೂ ವಿಶಾಲವಾದ ವ್ಯಾಪಾರಿ ಹಾಗೂ ನಾಗರಿಕ ಸಮುದಾಯಕ್ಕೆ ಸಹಾಯ ಮಾಡುತ್ತದೆ. ಮಸೂದೆ ವಿಳಂಬದ ಕುರಿತಿದ್ದ ಸಾರ್ವಜನಿಕ ಕಳವಳ ಈಗ ಅಂತ್ಯಗೊಂಡಿದೆ. ಡಿಸೆಂಬರ್‌ನೊಳಗೆ ಜಿಎಸ್‌ಟಿಗೆ ಅಗತ್ಯವಿರುವ ಮಾಹಿತಿ ತಂತ್ರಜ್ಞಾನ ವ್ಯವಸ್ಥೆ ಪರೀಕ್ಷಿಸಲ್ಪಟ್ಟು ಸಿದ್ಧವಾಗಲಿದೆ. ಭಾರತಾದ್ಯಂತದ 60 ಸಾವಿರಕ್ಕೂ ಹೆಚ್ಚು ಅಧಿಕಾರಿಗಳನ್ನು ತರಬೇತಿಗೊಳಿಸಲಾಗುವುದು. ವ್ಯಾಪಾರಿಗಳು ಹಾಗೂ ಕೈಗಾರಿಕೆಗಳಿಗೆ ಜಿಎಸ್‌ಟಿಯನ್ನು ಅರ್ಥೈಸಲು ವ್ಯಾಪಕ ಕಾರ್ಯಕ್ರಮವೊಂದಕ್ಕೆ ಚಾಲನೆ ನೀಡಲಾಗುವುದೆಂದು ಅಧಿಯಾ ವಿವರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X