Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮದುವೆಗೂ ‘ಆಧಾರ್‌ಕಾರ್ಡ್’? !

ಮದುವೆಗೂ ‘ಆಧಾರ್‌ಕಾರ್ಡ್’? !

ವಾರ್ತಾಭಾರತಿವಾರ್ತಾಭಾರತಿ4 Aug 2016 7:02 PM IST
share
ಮದುವೆಗೂ ‘ಆಧಾರ್‌ಕಾರ್ಡ್’? !

ಉಪ್ಪಿನಂಗಡಿ, ಆ.4: ಯಾವುದೇ ಸರಕಾರಿ ಸೇವೆ ಪಡೆಯಬೇಕಾಗಿದ್ದರೂ ಈಗ ಆಧಾರ ಕಾರ್ಡ್ ಕಡ್ಡಾಯ ಹೌದು. ಆದರೆ ಮದುವೆ ಕರೆಯೋಲೆಗೂ ಆಧಾರ್ ಕಡ್ಡಾಯವೇ ಎಂದು ಹುಬ್ಬೇರಿಸಬೇಡಿ. ಸೃಜನಶೀಲ ಕಲಾವಿದನೋರ್ವನ ಕಲ್ಪನೆಗೆ ಸಿಲುಕಿ ಆಧಾರ್ ಕಾರ್ಡ್‌ನಂತೆ ಮದುವೆಯ ಆಮಂತ್ರಣ ಪತ್ರಿಕೆಯೊಂದು ಸೃಷ್ಟಿಯಾಗಿದೆ.

ವ್ಯಕ್ತಿಯ ಗುರುತು ಪತ್ತೆಗೆ ಸರಕಾರ ತಂದ ಆಧಾರ್ ಕಾರ್ಡ್ ಹಲವು ಮಂದಿಗೆ ಕಿರಿಕಿರಿಯೆನಿಸಿದರೂ, 34ನೆ ನೆಕ್ಕಿಲಾಡಿಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಸಮೀಪದ ನಿವಾಸಿ, ಕೆಎಸ್ಸಾರ್ಟಿಸಿ ಸಂಸ್ಥೆಯ ಉದ್ಯೋಗಿಯಾಗಿರುವ ಪ್ರಶಾಂತ್ ಗಾಣಿಗ ತನ್ನ ಮದುವೆಯ ಆಮಂತ್ರಣ ಪತ್ರಿಕೆಯನ್ನು ಆಧಾರ್ ಕಾರ್ಡ್ ಶೈಲಿಯಲ್ಲಿಯೇ ಮುದ್ರಿಸಿ ಗಮನ ಸೆಳೆದಿದ್ದಾರೆ.

ಉತ್ತಮ ಭಜನಾ ಗಾಯಕರೂ, ಸೃಜನಶೀಲ ಕಲಾವಿದರೂ ಆಗಿರುವ ಪ್ರಶಾಂತ್ ಅಲಿಯಾಸ್ ಪಚ್ಚು ಅವರ ವಿವಾಹ ಆ.21ರಂದು ನೆರವೇರಲಿದ್ದು, ಆಧಾರ್ ಕಾರ್ಡ್‌ನಂತೆ ಮಾಡಿರುವ ಮದುವೆಯ ಆಮಂತ್ರಣದಲ್ಲಿ ಆಧಾರ್ ಸಂಖ್ಯೆ ದಾಖಲಿತ ಸ್ಥಳದಲ್ಲಿ ಮದುವೆಯ ದಿನಾಂಕವನ್ನೂ, ತಾನು ವಿವಾಹವಾಗಲಿರುವ ಸ್ವರ್ಣಲತಾರ ಹೆಸರನ್ನು ಆಧಾರ್ ಕಾರ್ಡ್‌ನಲ್ಲಿ ವಿಳಾಸ ಬರೆಯುವ ಜಾಗದಲ್ಲಿ ಮುದ್ರಿಸಿಕೊಂಡಿದ್ದಾರೆ.

ಅಲ್ಲದೇ, ವಿಳಾಸದ ಸ್ಥಳದಲ್ಲಿ ಮದುವೆ ನಡೆಯುವ ಸಭಾಂಗಣದ ಹೆಸರು, ಮುಹೂರ್ತದ ಸಮಯ ಹಾಗೂ ವಧು-ವರರ ಹೆಸರನ್ನು ಇದರಲ್ಲಿ ಮುದ್ರಿಸುವ ಮೂಲಕ ಇದರಲ್ಲಿ ವೈಶಿಷ್ಟತೆ ಮೆರೆಯಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X