Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜಿಪಂ ಅಧ್ಯಕ್ಷರ ಸೌಲಭ್ಯಗಳಿಗೆ ಕತ್ತರಿ...

ಜಿಪಂ ಅಧ್ಯಕ್ಷರ ಸೌಲಭ್ಯಗಳಿಗೆ ಕತ್ತರಿ ಪ್ರಯೋಗ

ರಾಜ್ಯ ಸಚಿವ ಸಂಪುಟ ಸ್ಥಾನಮಾನ ಕಲ್ಪಿಸಿದರೂ ಸಿಗದ ಪ್ರಮುಖ ಸೌಲಭ್ಯಗಳು

ವಾರ್ತಾಭಾರತಿವಾರ್ತಾಭಾರತಿ4 Aug 2016 10:32 PM IST
share

ಶಿವಮೊಗ್ಗ, ಆ. 4: ರಾಜ್ಯದ ಎಲ್ಲ ಜಿಪಂ ಅಧ್ಯಕ್ಷರಿಗೆ ರಾಜ್ಯ ಸಚಿವರ ಸ್ಥಾನಮಾನ ಕಲ್ಪಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಆದರೆ ರಾಜ್ಯ ಸಚಿವ ಸ್ಥಾನಮಾನ ಹೊಂದಿರುವವರಿಗೆ ಲಭ್ಯವಾಗುವ ಸೌಲಭ್ಯಗಳಲ್ಲಿ ಕೆಲವೊಂದನ್ನು ಮಾತ್ರ ಜಿಪಂ ಅಧ್ಯಕ್ಷರಿಗೆ ಕಲ್ಪಿಸಲಾಗಿದೆ. ಉಳಿದಂತೆ ಹಲವು ಸೌಲಭ್ಯಗಳಿಗೆ ಕತ್ತರಿ ಪ್ರಯೋಗ ಮಾಡಲಾಗಿದೆ. ಇದು ಹಲವು ಜಿಪಂ ಅಧ್ಯಕ್ಷರಲ್ಲಿ ಅಸಮಾಧಾನ ಉಂಟು ಮಾಡಿದೆ. ಸರಕಾರ ಹೊರಡಿಸಿರುವ ಆದೇಶದಲ್ಲಿ ಜಿಪಂ ಅಧ್ಯಕ್ಷರು ಪ್ರಯಾಣಿಸುವ ಸರಕಾರಿ ಕಾರಿನ ಮೇಲೆ ಕೆಂಪು ದೀಪ ಅಳವಡಿಕೆಗೆ ಅವಕಾಶ ಕಲ್ಪಿಸಿಲ್ಲ. ಹಾಗೆಯೇ ಅಧ್ಯಕ್ಷರ ಕೋಟಾದಡಿ ನಯಾಪೈಸೆ ವಿವೇಚನಾ ನಿಧಿಯೂ ಇಲ್ಲವಾಗಿದೆ. ಹಾಗೆಯೇ ಪ್ರಸ್ತುತ ನಿಗದಿಪಡಿಸಿರುವ ಮಾಸಿಕ ಇಂಧನ ಕೋಟಾವು ಅತ್ಯಲ್ಪವಾಗಿದೆ ಎಂದು ಕೆಲ ಜಿಪಂ ಅಧ್ಯಕ್ಷರ ಆರೋಪವಾಗಿದೆ. ಜಿಪಂ ಅಧ್ಯಕ್ಷರಿಗೆ ರಾಜ್ಯ ಸಚಿವ ಸ್ಥಾನಮಾನ ಕಲ್ಪಿಸಲಾಗಿದೆ. ವೇತನ-ಭತ್ತೆಗಳ ಪರಿಷ್ಕರಣೆ ಮಾಡಲಾಗಿದೆ. ಆಪ್ತ ಸಿಬ್ಬಂದಿಯ ನಿಯೋಜನೆಯಲ್ಲಿಯೂ ಮಾರ್ಪಾಡು ತಂದಿದೆ. ಆದರೆ ರಾಜ್ಯ ಸಚಿವರಿಗೆ ಸರಿಸಮಾನವಾಗಿ ಸೌಲಭ್ಯ ಕಲ್ಪಿಸಿಲ್ಲ. ಹಲವು ಸೌಲಭ್ಯಗಳಿಗೆ ಕತ್ತರಿ ಹಾಕಲಾಗಿದೆ. ಪ್ರಸ್ತುತ ನೀಡಲಾಗಿರುವ ಕೆಲ ರಿಯಾಯ್ತಿಗಳಿಗೆ ಮಿತಿ ಹಾಕಲಾಗಿರುವುದು ಸರಿಯಲ್ಲ. ರಾಜ್ಯ ಸಚಿವ ಸ್ಥಾನಮಾನ ಕಲ್ಪಿಸಿದ ಮೇಲೆ ಆ ವರ್ಗದ ಸಚಿವರಿಗೆ ಸಿಗುವ ಎಲ್ಲ ಸೌಲಭ್ಯ, ಆಡಳಿತಾತ್ಮಕ ನಿರ್ಧಾರ ಕೈಗೊಳ್ಳುವ ಅಧಿಕಾರವನ್ನು ಜಿಪಂ ಅಧ್ಯಕ್ಷರಿಗೂ ಕಲ್ಪಿಸಬೇಕು. ಆದರೆ ಈ ವಿಷಯದಲ್ಲಿ ಕೆಲ ತಾರತಮ್ಯ ಮಾಡಲಾಗಿದೆ. ಇದು ಸರಿಯಲ್ಲ ಎನ್ನುವುದು ತಮ್ಮ ವೈಯಕ್ತಿಕ ಅಭಿಪ್ರಾಯವಾಗಿದೆ ಎಂದು ಹೆಸರು ಬಹಿರಂಗಪಡಿಸಲಿಚ್ಛಿಸದ ಜಿಪಂ ಅಧ್ಯಕ್ಷರೊಬ್ಬರು ಹೇಳುತ್ತಾರೆ. ವೇತನ-ಭತ್ತೆಯಲ್ಲಿ ಹೆಚ್ಚಳ...

 1956 ರ ಕರ್ನಾಟಕ ಸಚಿವರ ವೇತನ ಮತ್ತು ಭತ್ತೆ ಅಧಿನಿಯಮ ಹಾಗೂ ಸಂಬಂಧಪಟ್ಟ ನಿಯಾಮಾವಳಿಯನ್ವಯ ರಾಜ್ಯ ಸಚಿವರಿಗೆ ನೀಡುವ ವೇತನ, ತ್ತೆ ಇತ್ಯಾದಿ ಸೌಲಭ್ಯಗಳನ್ನು ರಾಜ್ಯದ ಎಲ್ಲ ಜಿಪಂ ಅಧ್ಯಕ್ಷರಿಗೆ ಕಲ್ಪಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಇದಕ್ಕಾಗಿ ಪಂಚಾಯತ್ ರಾಜ್ ಕಾಯ್ದೆಗೆ ತಿದ್ದುಪಡಿ ತರಲಾಗಿದೆ.

ಅದರಂತೆ ಅಧ್ಯಕ್ಷರು ಬಾಡಿಗೆ ಮನೆಗೆ ಪ್ರತೀ ತಿಂಗಳು ಗರಿಷ್ಠ 15 ರಿಂದ 20 ಸಾವಿರ ಭತ್ತೆ ಪಡೆಯಲು ಅರ್ಹತೆ ಹೊಂದಿದ್ದಾರೆ. ಹೊಸದಾದ ವಾಹನ ಖರೀದಿಗೆ ಅವಕಾಶ, ಪ್ರತೀ ತಿಂಗಳು 550 ಲೀಟರ್ ಸಮಾನವಾದ ಇಂಧನ ಭತ್ತೆ ಪಡೆಯುವ ಅವಕಾಶ ಕಲ್ಪಿಸಲಾಗಿದೆ. ಓರ್ವ ಆಪ್ತ ಕಾರ್ಯದರ್ಶಿ, ತಲಾ ಇಬ್ಬರು ಸಿ, ಡಿ ವೃಂದದ ಸಿಬ್ಬಂದಿ ಹಾಗೂ ಓರ್ವ ವಾಹನ ಚಾಲಕ ಪಡೆದುಕೊಳ್ಳಬಹುದಾಗಿದೆ. ಬಾಡಿಗೆ ಅಥವಾ ಸ್ವಂತ ನಿವಾಸದಲ್ಲಿ ದೂರವಾಣಿ ಸಂಪರ್ಕ ಪಡೆಯಬಹುದಾಗಿದೆ. ಪ್ರವಾಸ ಭತ್ತೆಯ ಅವಕಾಶ ಕಲ್ಪಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X