Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಝಾನ್ ಅವಹೇಳನ ಪ್ರಕರಣ: ಬಾಲಕೃಷ್ಣ...

ಆಝಾನ್ ಅವಹೇಳನ ಪ್ರಕರಣ: ಬಾಲಕೃಷ್ಣ ಪಿಳ್ಳೆ ವಿರುದ್ಧ ಕೇಸು ದಾಖಲು

ವಾರ್ತಾಭಾರತಿವಾರ್ತಾಭಾರತಿ5 Aug 2016 12:07 PM IST
share
ಆಝಾನ್ ಅವಹೇಳನ ಪ್ರಕರಣ: ಬಾಲಕೃಷ್ಣ ಪಿಳ್ಳೆ ವಿರುದ್ಧ ಕೇಸು ದಾಖಲು

ತಿರುವನಂತಪುರಂ, ಆ.5: ಕೇರಳ ಕಾಂಗ್ರೆಸ್(ಬಿ) ಅಧ್ಯಕ್ಷ ಆರ್.ಬಾಲಕೃಷ್ಣ ಪಿಳ್ಳೆಯ ವಿವಾದಾಸ್ಪದ ಭಾಷಣಕ್ಕಾಗಿ ಅವರ ವಿರುದ್ಧ ಪತ್ತನಾಪುರಂ ಪೊಲೀಸರು ಕೇಸು ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಪಿಳ್ಳೆಯ ಭಾಷಣ ಕೋಮುದ್ವೇಷ ಹುಟ್ಟುಹಾಕುವಂತಿದೆ ಎಂದು ಕಂಡು ಬಂದ ಆಧಾರದಲ್ಲಿ ಅವರ ವಿರುದ್ಧ ಕೇಸು ದಾಖಲಿಸಲು ರಾಜ್ಯ ಪೊಲೀಸ್ ಮುಖ್ಯಸ್ಥ ಲೋಕನಾಥ್ ಬೆಹ್ರಾ ಕೊಲ್ಲಂ ರೂರಲ್ ಎಸ್ಪಿಗೆ ಸೂಚನೆ ನೀಡಿದ್ದರು ಎಂದು ವರದಿ ತಿಳಿಸಿದೆ.

 ಪತ್ತನಾಪುರಂದಲ್ಲಿ ನಡೆದಿದ್ದ ಕಾರ್ಯಕ್ರಮವೊಂದರಲ್ಲಿ ಬಾಲಕೃಷ್ಣ ಪಿಳ್ಳೆ ಮಸೀದಿಯ ಆಝಾನ್ ಸಹಿತ ಇತರ ಧರ್ಮೀಯರ ಕುರಿತು ಅನೇಕ ಆಕ್ಷೇಪಾರ್ಹ ಮಾತುಗಳನ್ನು ತಮ್ಮ ಭಾಷಣದಲ್ಲಿ ಆಡಿದ್ದು ಖಚಿತ ಗೊಂಡ ಹಿನ್ನೆಲೆಯಲ್ಲಿ ಐಪಿಸಿ ಖಲಂ 153 ಪ್ರಕಾರ ಕೇಸು ದಾಖಲಿಸಿಕೊಳ್ಳಲು ಡಿಜಿಪಿ ಬೆಹ್ರಾ ಸೂಚಿಸಿದ್ದಾರೆ. ಅಲ್ಲದೆ ಬೇರೆ ಖಲಂಗಳನ್ನು ಹೊರಿಸಬೇಕಾದ ಆವಶ್ಯಕತೆ ಇದೆಯೇ ಎಂದು ಪರಿಶೀಲಿಸಲು ಕೂಡಾ ಪೊಲೀಸರಿಗೆ ತಿಳಿಸಿದ್ದಾರೆಎನ್ನಲಾಗಿದೆ. ತನ್ನ ಭಾಷಣ ವಿವಾದವಾದ ನಂತರ ಪಿಳ್ಳೆ ವಿಷಾದ ಸೂಚಿಸಿದ್ದರು. ಪೊಲೀಸರ ತನಿಖೆಗೆ ಸಂಪೂರ್ಣ ಸಹಕರಿಸುತ್ತೇನೆ ಎಂದು ಅವರು ಹೇಳಿದ್ದಾರೆ.

"ಆಝಾನ್ ನೀಡುವಾಗ ಸಮೀಪದ ಇತರ ದೇವಾಲಯಗಳು ಮೈಕ್ ಬಂದ್ ಮಾಡಬೇಕು. ಅದು ರೀತಿ. ಹತ್ತು ಮುಸ್ಲಿಮರೋ ಕ್ರೈಸ್ತರೋ ಒಂದೆಡೆ ವಾಸಿಸುತ್ತಿದ್ದರೆ ಅಲ್ಲಿ ಮಸೀದಿ, ಚರ್ಚ್ ಕಟ್ಟುತ್ತಾರೆ. ಹಿಂದೆಲ್ಲ ಒಂದು ಪ್ರದೇಶದಲ್ಲಿ ಒಂದು ಕ್ರೈಸ್ತ ಚರ್ಚ್ ಇರುತ್ತಿತ್ತು. ಆದರೆ ಇಂದು ಎಲ್ಲಿನೋಡಿದರೂ ಚರ್ಚ್‌ಗಳೇ ಇವೆ.

   ಮುಸ್ಲಿಮ್ ಯುವತಿಯರನ್ನು ಮಸೀದಿಗೆ ಹೋಗಗೊಡದಿರುವುದು ಸರಿಯೇ? ಹಾಗೇ ಅವರು ಮಸೀದಿಗೆ ಬಂದರೆ ಕೊರಳನ್ನು ಕೊಯ್ಯಲಾಗುತ್ತದೆ. ಶಬರಿಮಲೆ ವಿಷಯದಲ್ಲಿ ಆಚಾರ್ಯರು, ತಂತ್ರಿಗಳು ಹೇಳಿದ ವಿಷಯ ಸರಿಯಲ್ಲ ಎಂದು ನ್ಯಾಯಾಧೀಶ ಕುರಿಯನ್ ಜೋಸೆಫ್ ಹೇಳಿದರೆ ಅದು ಕೂಡಾ ಸರಿಯಾಗುವುದಿಲ್ಲ. ವಿಶ್ವಾಸಕ್ಕಾಗಿ ಈಗ ಕೊರಳು ಕೊಯ್ಯಲಾಗುತ್ತಿದೆ... ಹೀಗೆ ಪಿಳ್ಳೆ ತನ್ನ ವಿವಾದಾಸ್ಪದ ಭಾಷಣದ ಧ್ವನಿ ಮುದ್ರಿಕೆಯಲ್ಲಿ ಹೇಳುತ್ತಾ ಹೋಗುತ್ತಾರೆ ಎಂದು ವರದಿ ವಿವರಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X