Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ಡಾರ್ಕ್ ಸರ್ಕಲ್ಸ್ ಕಾರಣಗಳೇನು?...

ಡಾರ್ಕ್ ಸರ್ಕಲ್ಸ್ ಕಾರಣಗಳೇನು? ಪರಿಹಾರಗಳೇನು?

ವಾರ್ತಾಭಾರತಿವಾರ್ತಾಭಾರತಿ5 Aug 2016 8:21 PM IST
share
ಡಾರ್ಕ್ ಸರ್ಕಲ್ಸ್  ಕಾರಣಗಳೇನು? ಪರಿಹಾರಗಳೇನು?

ಡಾರ್ಕ್ ಸರ್ಕಲ್ಸ್ ಅಥವಾ ಕಣ್ಣಿನ ಸುತ್ತ ಬರುವ ಕಪ್ಪು ಛಾಯೆಗಳು ಎಲ್ಲರಿಗೂ ಸಾಮಾನ್ಯ ಸಮಸ್ಯೆಯಾಗಿರುತ್ತದೆ. ಕನ್ಸೀಲರ್, ಐಕ್ರೀಮ್, ಇಂಜೆಕ್ಟೇಬಲ್ ಫಿಲ್ಲರ್ ಗಳನ್ನು ಬಳಸಿದರೂ ಏನೂ ಪ್ರಯೋಜನವಾಗುವುದಿಲ್ಲ. ಇದರ ಹೊರತಾಗಿ ಈ ಕಣ್ಣಿನ ಸುತ್ತಲ ಕಲೆಗಳು ನಿದ್ದೆಯ ಕೊರತೆಯಿಂದಲೇ ಬರುತ್ತವೆ. ಯುಸಿಎಲ್‌ಎ ಚರ್ಮ ತಜ್ಞೆ ಹೇಲೇ ಗೋಲ್ಡ್ ಬಾಷ್ ಪ್ರಕಾರ ವಯಸ್ಸಾಗುತ್ತಿದ್ದಂತೆ ಕಣ್ಣಿನ ಸುತ್ತ ಇರುವ ಕೊಬ್ಬು ಕಳೆದುಕೊಳ್ಳುವುದೂ ಒಂದು ಕಾರಣ. ನಮ್ಮ ಕಣ್ಣಿನ ಸುತ್ತ ಇರುವ ಚರ್ಮ ಬಹಳ ಸೂಕ್ಷ್ಮವಾಗಿರುತ್ತದೆ. ಬಹುತೇಕ ಪಾರದರ್ಶಕವಾಗಿರುತ್ತದೆ. ಹೀಗಾಗಿ ಅದರ ಅಡಿಯ ರಕ್ತನಾಳಗಳು ಚೆನ್ನಾಗಿ ಕಾಣಲಾರಂಭಿಸುವಾಗ ಚರ್ಮ ಹೆಚ್ಚು ಕಪ್ಪಾಗಿ ಕಾಣುತ್ತದೆ. ಈ ಡಾರ್ಕ್ ಸರ್ಕಲ್ ಗಳಿಗೆ ಬಣ್ಣವೂ ಇದೆ. ಈ ಬಣ್ಣವನ್ನೂ ರಕ್ತನಾಳಗಳೇ ಕೊಟ್ಟಿವೆ. ಅವು ಕಂದು ಬಣ್ಣಕ್ಕೆ ತಿರುಗಿದಲ್ಲಿ ಚರ್ಮದಲ್ಲಿ ಹೆಚ್ಚು ಮೆಲನಿನ್ ಇರುತ್ತದೆ. ಕೆಲವೊಮ್ಮೆ ಅತಿನೇರಳೆ ಕಿರಣಗಳಿಗೆ ಒಡ್ಡಿಕೊಳ್ಳುವುದು, ಒತ್ತಡ, ಆಲ್ಕೋಹಾಲ್, ಧೂಮಪಾನವೂ ಡಾರ್ಕ್ ಸರ್ಕಲ್ ಗೆ ಕಾರಣವಾಗುತ್ತವೆ. ಸಂಶೋಧಕಿ ಮತ್ತು ಚರ್ಮ ತಜ್ಞೆ ರಶ್ಮಿ ಸರ್ಕಾರ್ ಡಾರ್ಕ್ ಸರ್ಕಲ್ ಕಳೆಯಲು ಕೆಲವು ಸಲಹೆ ನೀಡಿದ್ದಾರೆ.

ಆದರೆ ಐ ಕ್ರೀಂಗಳಿಂದ ಈ ಸಮಸ್ಯೆ ಪರಿಹಾರವಾಗದು. ಕೆಲವು ಸರಳ ಹಾದಿಗಳನ್ನು ಹುಡುಕಿಕೊಳ್ಳಿ.

► ಧೂಮಪಾನ ಬಿಡಿ

►ಸಾಕಷ್ಟು ನಿದ್ದೆ ಮಾಡಿ

►ಬ್ಲಾಕ್ ಟೀ ಬ್ಯಾಗ್ ಅಥವಾ ಸೌತೆಕಾಯಿ ಹೋಳುಗಳನ್ನು ಪ್ರತೀ ಬೆಳಗ್ಗೆ 10 ನಿಮಿಷ ಇಡುವುದು

►ಕಣ್ಣಿನ ಆ ಭಾಗವನ್ನು ಉಜ್ಜದೆ ಇರುವುದು.

►ಕಠಿಣ ರಾಸಾಯನಿಕಗಳಿರುವ ಕ್ರೀಮ್ ಗಳನ್ನು ಬಳಸಬೇಡಿ.

►ಬ್ಲಾಕ್ ಆದ ಮೂಗಿಗೆ ನಾಸಲ್ ಕಂಜೆಶನ್ ಜೋಡಿಸುವುದರಿಂದಲೂ ಡಾರ್ಕ್ ಸರ್ಕಲ್ ಬರಬಹುದು.

►ಆರೋಗ್ಯಕರ, ಸಮತೋಲಿತ ಆಹಾರ, ಹಣ್ಣುಗಳು ಮತ್ತು ತರಕಾರಿ ತಿನ್ನಬೇಕು.

►ಸಾಕಷ್ಟು ನೀರು ಕುಡಿಯಿರಿ.

ಕೃಪೆ: http://zeenews.india.com/

share
ವಾರ್ತಾಭಾರತಿ
ವಾರ್ತಾಭಾರತಿ
Next Story
X