Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೀನುಗಾರಿಕಾ ದೋಣಿ ದುರಂತ ಸಂತ್ರಸ್ತರನ್ನು...

ಮೀನುಗಾರಿಕಾ ದೋಣಿ ದುರಂತ ಸಂತ್ರಸ್ತರನ್ನು ಭೇಟಿಯಾದ ಸಚಿವ ಮಧ್ವರಾಜ್

ಕಾಣೆಯಾದ ವ್ಯಕ್ತಿಯ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡುವ ಭರವಸೆ

ವಾರ್ತಾಭಾರತಿವಾರ್ತಾಭಾರತಿ5 Aug 2016 10:22 PM IST
share
ಮೀನುಗಾರಿಕಾ ದೋಣಿ ದುರಂತ ಸಂತ್ರಸ್ತರನ್ನು  ಭೇಟಿಯಾದ ಸಚಿವ ಮಧ್ವರಾಜ್

    

 ಭಟ್ಕಳ,ಆ.5: ದೋಣಿ ದುರಂತದಲ್ಲಿ ಬದುಕುಳಿದು ಇಲ್ಲಿನ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 7ಜನ ಮೀನುಗಾರರನ್ನು ರಾಜ್ಯ ಮೀನುಗಾರಿಕ ಸಚಿವ ಪ್ರಮೋದ್ ಮಧ್ವರಾಜ್ ಶುಕ್ರವಾರ ಭೇಟಿಯಾಗಿ ಅವರ ಆರೋಗ್ಯವನ್ನು ವಿಚಾರಿಸಿದರು. ಗುರುವಾರ ಅರಬಿಯನ್ ಸಮುದ್ರದಲ್ಲಿ ಹವಮಾನ ವೈಪರಿತ್ಯದಿಂದಾಗಿ ಭಟ್ಕಳದಿಂದ ಮೀನುಗಾರಿಕೆಗೆ ತೆರಳಿದ ದೋಣಿಯೊಂದು ದುರಂತಕ್ಕೀಡಾಗಿ ಓರ್ವ ಮೀನುಗಾರ ನಾಪತ್ತೆಯಾಗಿದ್ದು, 7ಜನರು ಸತತ ಒಂಬತ್ತು ತಾಸು ಸಮುದ್ರದಲ್ಲಿ ಈಜಿ ಸಾವನ್ನು ಗೆದ್ದು ಬಂದಿದ್ದಾರೆ. ಇಲ್ಲಿನ ಸರಕಾರಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಸಂದರ್ಭದಲ್ಲಿ ದುರಂತದಲ್ಲಿ ನಾಪತ್ತೆಯಾಗಿರುವ ಮಂಜುನಾಥ್ ಖಾರ್ವಿಯವರ ತಾಯಿ, ಪತ್ನಿ ಹಾಗೂ ಮಕ್ಕಳನ್ನು ಭೇಟಿಯಾಗಿ ಅವರನ್ನು ಸಂತೈಸಿದ ಸಚಿವರು ಸರಕಾರದಿಂದ ದೊರೆಯುವ ಪರಿಹಾರವನ್ನು ಕೂಡಲೇ ದೊರೆಯುವಂತೆ ಪ್ರಯತ್ನಿಸುತ್ತೇನೆ. ಕನಿಷ್ಠ 5ಲಕ್ಷ ರೂ.ವರೆಗೂ ಪರಿಹಾರ ನೀಡುವ ಕುರಿತುಆಶ್ವಾಸನೆ ನೀಡಿದರು.

ನಂತರ ದೋಣಿ ದುರಂತದಲ್ಲಿ ಬದುಕುಳಿದ ಮೀನುಗಾರರ ಆರೋಗ್ಯವನ್ನು ವಿಚಾರಿಸಿದ ಸಚಿವರು ಕೆಲವೊಂದು ಸಲಹೆಗಳನ್ನು ನೀಡಿದರು. ನಮ್ಮ ಬದುಕು ಅಮೂಲ್ಯವಾಗಿದ್ದು ಅದನ್ನು ಉಳಿಸುವ ಹೊಣೆ ನಮ್ಮದಾಗಿದೆ. ನಮ್ಮ ಹಿಂದೆ ಇಡೀ ಕುಟುಂಬ ಅವಲಂಬಿತವಾಗಿರುತ್ತದೆ.ಮೀನುಗಾರಿಕೆಗೆ ತೆರಳುವಾಗ ಎಚ್ಚರಿಕೆಯನ್ನು ವಹಿಸಬೇಕಾಗಿದ್ದು ಸುರಕ್ಷತೆ ಕುರಿತಂತೆ ಜಾಗೃತೆ ವಹಿಸಬೇಕು ಎಂದರು.

ಈ ಸಂದರ್ಭದಲ್ಲಿ ಖಾರ್ವಿ ಸಮಾಜದ ಮುಖಂಡ ವಸಂತ ಖಾವಿ, ಜಿಪಂ ಅಧ್ಯಕ್ಷೆ ಜಯಶ್ರೀ ಮೊಗೇರ್, ಕಾಂಗ್ರೆಸ್ ಮುಖಂಡ ರಾಮಮೊಗೇರ್, ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X