Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅನ್ಯಾಯದ ವಿರುದ್ಧ ಹೋರಾಡಲು...

ಅನ್ಯಾಯದ ವಿರುದ್ಧ ಹೋರಾಡಲು ವಿದ್ಯಾರ್ಥಿಗಳಿಗೆ ಕರೆ

ವಾರ್ತಾಭಾರತಿವಾರ್ತಾಭಾರತಿ5 Aug 2016 10:23 PM IST
share
ಅನ್ಯಾಯದ ವಿರುದ್ಧ ಹೋರಾಡಲು ವಿದ್ಯಾರ್ಥಿಗಳಿಗೆ ಕರೆ

ಸಾಗರ, ಆ. 5: ರಾಜಕೀಯ ವಿಜ್ಞಾನದ ಆಶಯಗಳು ಬುಡಮೇಲಾದರೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆಯಾಗುವುದು ಖಚಿತ ಎಂದು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಎಚ್.ಬಿ.ರಾಘವೇಂದ್ರ ಹೇಳಿದ್ದಾರೆ.

ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ರಾಜ್ಯಶಾಸ್ತ್ರ ವಿಭಾಗವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ರಾಜನೀತಿಯಲ್ಲಿ ಗುಣಮಟ್ಟ ಕಳಪೆಯಾಗಿರುವುದರಿಂದ ಜನಪ್ರತಿನಿಧಿಗಳ ಆಯ್ಕೆಯಲ್ಲೂ ಕಳಪೆ ಗುಣಮಟ್ಟವನ್ನು ಕಾಣುತ್ತಿದ್ದೇವೆ ಎಂದರು. ಪ್ರಜಾಪ್ರಭುತ್ವಕ್ಕೆ ಧಕ್ಕೆ ಬಂದಾಗ ಹಾಗೂ ಮಾನವಹಕ್ಕುಗಳ ಉಲ್ಲಂಘನೆ ಆದಾಗಲೆಲ್ಲಾ ರಾಜ್ಯಶಾಸ್ತ್ರದ ವಿದ್ಯಾರ್ಥಿಗಳು ಮುಂಚೂಣಿಗೆ ಬಂದು ಪ್ರತಿರೋಧಿಸುವ ಅಗತ್ಯವಿದೆ. ಪ್ರಮುಖವಾಗಿ ಶಿಕ್ಷಣ, ಸಮಾಜದಲ್ಲಿನ ಪಲ್ಲಟಗಳನ್ನು ರಾಜ್ಯಶಾಸ್ತ್ರದ ವಿದ್ಯಾರ್ಥಿಗಳು ಗಮನಿಸಬೇಕಾಗಿದೆ ಎಂದರು. ಗಾಂಧಿ, ಅಂಬೇಡ್ಕರ್, ಲೋಹಿಯಾ, ಬುದ್ಧ್ದ, ಬಸವ ಪ್ರಜ್ಞೆಯಿಂದ ಬೆಳೆದ ನಮ್ಮ ಸಮಾಜವನ್ನು ಡೋಂಗಿ ಮತ್ತು ದಲ್ಲಾಳಿ ಪ್ರಜ್ಞೆ ಅಪಹರಿಸಿದೆ. ಇದರಿಂದಾಗಿ ಸಮಾಜ ದಿಕ್ಕು ತಪ್ಪುತ್ತಿದೆ. ಈ ಹಂತದಲ್ಲಿ ವಿದ್ಯಾರ್ಥಿ ಯುವಜನರು ಮಧ್ಯಪ್ರವೇಶಿಸುವ ಅಗತ್ಯವಿದೆ. ಬದುಕಿ ಉಳಿಯುವುದೇ ದೊಡ್ಡ ಸಾಧನೆಯಲ್ಲ. ಬದುಕಿ ಉಳಿಯುವ ಅನೇಕ ರೀತಿಗಳು ನಮ್ಮ ನಡುವೆ ಇದೆ. ಎಲ್ಲ ತರಹದ ಬದುಕು ನಮ್ಮ ಗೌರವವನ್ನು ಹೆಚ್ಚಿಸುವುದಿಲ್ಲ. ಒಬ್ಬ ವ್ಯಕ್ತಿಯಾಗಲಿ ಅಥವಾ ಸಮಾಜವಾಗಲಿ ಸುಮ್ಮನೆ ಜೀವಂತವಾಗಿ ಉಳಿಯುವುದಕ್ಕೂ ಘನತೆ ಗೌರವದಿಂದ ಬಾಳಿ ಬದುಕುವುದಕ್ಕೂ ಸಾಕಷ್ಟು ವ್ಯತ್ಯಾಸವಿದೆ ಎಂದರು. ನಾಯಕತ್ವ ಮತ್ತು ರಾಜಕೀಯ ಪ್ರಜ್ಞೆ ವಿಷಯ ಕುರಿತು ಉಪನ್ಯಾಸ ನೀಡಿದ ಇಂದಿರಾಗಾಂಧಿ ಸರಕಾರಿ ಪ್ರಥಮದರ್ಜೆ ಮಹಿಳಾ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ಪ್ರೊ ಎ. ಗಣೇಶಭಟ್ ಮಾತನಾಡಿ, ನಾಯಕತ್ವಕ್ಕೆ ಅಗತ್ಯವಾಗಿ ಬೇಕಾಗಿರುವುದು ಬದ್ಧ್ದತೆ, ನೈತಿಕತೆ ಮತ್ತು ಉತ್ಸಾಹ. ಸಮಾಜದಲ್ಲಿರುವ ಸಾಂಸ್ಕೃತಿಕ ಮತ್ತು ರಾಜಕೀಯ ನಾಯಕರಿಗೆ ಈ ಮೂರು ಅಂಶಗಳು ಪ್ರಮುಖವಾಗಿ ಇರಬೇಕಾಗುತ್ತದೆ. ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿದೆಸೆಯಲ್ಲೆ ಇಂತಹ ಗುಣ ಬೆಳೆಸಿಕೊಂಡರೆ ಭವಿಷ್ಯದಲ್ಲಿ ತಮ್ಮ ಬದುಕನ್ನು ರೂಪಿಸಿಕೊಳ್ಳುವ ಜೊತೆಗೆ ಸಮಾಜದ ಒಳಿತಿಗೆ ಕಾರಣರಾಗಬಹುದು ಎಂದರು. ಪ್ರಾಚಾರ್ಯ ಪ್ರೊ. ಜಗದೀಶ್ ಎ.ಬಿ. ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಉಪನ್ಯಾಸಕರಾದ ಭಾರತಿ, ಲೋಕೇಶ್ ಟಿ. ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X