Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಜ್ಯಗಳ ಶೇ.34ರಷ್ಟು ಸಚಿವರ ವಿರುದ್ಧ...

ರಾಜ್ಯಗಳ ಶೇ.34ರಷ್ಟು ಸಚಿವರ ವಿರುದ್ಧ ಕ್ರಿಮಿನಲ್ ಪ್ರಕರಣಗಳು

ಶೇ.76ರಷ್ಟು ಸಚಿವರು ಕೋಟಿಪತಿಗಳು

ವಾರ್ತಾಭಾರತಿವಾರ್ತಾಭಾರತಿ5 Aug 2016 11:36 PM IST
share

ಹೊಸದಿಲ್ಲಿ,ಆ.5: ರಾಜ್ಯ ವಿಧಾನಸಭೆಗಳ ಶೇ.34ರಷ್ಟು ಸಚಿವರು ತಮ್ಮ ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ ಎಂದು ಘೋಷಿಸಿದ್ದಾರೆ ಮತ್ತು ಶೇ.76ರಷ್ಟು ಸಚಿವರು ಸರಾಸರಿ 8.59 ಕೋ.ರೂ. ವೌಲ್ಯದ ಆಸ್ತಿಯೊಂದಿಗೆ ಕೋಟಿ ಪತಿಗಳಾಗಿದ್ದಾರೆ ಎಂದು ದಿಲ್ಲಿಯ ಚಿಂತನ ಚಾವಡಿ ಎಡಿಆರ್ ನಡೆಸಿರುವ ನೂತನ ಅಧ್ಯಯನವೊಂದು ತಿಳಿಸಿದೆ.

29 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳ 620 ಸಚಿವರ ಪೈಕಿ 609 ಜನರನ್ನು ವಿಶ್ಲೇಷಣೆಗೊಳಪಡಿಸಲಾಗಿತ್ತು. ಈ ಪೈಕಿ 462(ಶೇ.76) ಜನರು ಕೋಟಿಪತಿಗಳಾಗಿದ್ದಾರೆ ಎಂದು ಅದು ಹೇಳಿದೆ.
ಅತ್ಯಧಿಕ ಆಸ್ತಿಗಳನ್ನು ಹೊಂದಿರುವ ಸಚಿವರಲ್ಲಿ ಆಂಧ್ರಪ್ರದೇಶದ ಟಿಡಿಪಿಯ ಪೊಂಗುರು ನಾರಾಯಣ (496ಕೋ.ರೂ) ಮತ್ತು ಕರ್ನಾಟಕದ ಕಾಂಗ್ರೆಸ್‌ನ ಡಿ.ಕೆ.ಶಿವಕುಮಾರ್(251 ಕೋ.ರೂ.) ಅವರು ಸೇರಿದ್ದಾರೆ.

 609 ಸಚಿವರ ಪೈಕಿ 210(ಶೇ.34) ಜನರು ತಮ್ಮ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ಹೊಂದಿದ್ದಾರೆ. ಇದೇ ರೀತಿ ವಿಶ್ಲೇಷಣೆಗೊಳಗಾದ 78 ಕೇಂದ್ರ ಸಚಿವರ ಪೈಕಿ 24 (ಶೇ.31) ಜನರ ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ ಎಂದಿರುವ ಅಧ್ಯಯನ ವರದಿಯು,ರಾಜ್ಯಗಳ 113 ಸಚಿವರು ಕೊಲೆ,ಕೊಲೆಯತ್ನ,ಅಪಹರಣ ಮತ್ತು ಮಹಿಳೆಯರ ವಿರುದ್ಧ ಅಪರಾಧಗಳಿಗೆ ಸಂಬಂಧಿಸಿದಂತೆ ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ . ಕೇಂದ್ರ ಸಚಿವರ ಪೈಕಿ 14 ಜನರ ವಿರುದ್ಧ ಇಂತಹ ಗಂಭೀರ ಪ್ರಕರಣಗಳಿವೆ. ರಾಜ್ಯಗಳ ಸಚಿವರಿಗೆ ಹೋಲಿಸಿದರೆ ಕೇಂದ್ರದ ಸಚಿವರು ಸರಾಸರಿ 12.94 ಕೋ.ರೂ.ವೌಲ್ಯದ ಆಸ್ತಿಗಳನ್ನು ಹೊಂದಿದ್ದಾರೆ ಎಂದು ತಿಳಿಸಿದೆ.

..........................

ಸೌದಿ: ಭಾರತೀಯರ ಬವಣೆ ನೀಗಿಸಲು ಬಿಕ್ಕಟ್ಟು ನಿರ್ವಹಣೆ ತಂಡ ರಚನೆ
ಹೊಸದಿಲ್ಲಿ,ಆ.5: ಉದ್ಯೋಗ ಕಳೆದುಕೊಂಡಿರುವ ಸಾವಿರಾರು ಭಾರತೀಯರು ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸಲು ಬಿಕ್ಕಟ್ಟು ನಿರ್ವಹಣೆ ತಂಡವೊಂದನ್ನು ಸೌದಿ ಅರೇಬಿಯ ರಚಿಸಿದೆ. ಇದೇ ವೇಳೆ ಕಾರ್ಮಿಕರ ವೇತನ ಬಾಕಿಗಳನ್ನು ಪರಿಶೀಲಿಸಲು ಪ್ರತ್ಯೇಕ ಸಮಿತಿಯೊಂದನ್ನು ನೇಮಕಗೊಳಿಸಲಾಗಿದೆ.
ಈ ಮಾನವೀಯ ಸಮಸ್ಯೆಯನ್ನು ಅತ್ಯಂತ ಕಾಳಜಿಯಿಂದ ನಿರ್ವಹಿಸಲಾಗುತ್ತಿದೆ ಮತ್ತು ತಾಯ್ನಿಡಿಗೆ ಮರಳಲು ಬಯಸುವ ಕಾರ್ಮಿಕರ ನಿರ್ಗಮನ ಪ್ರಕ್ರಿಯೆಯನ್ನು ತ್ವರಿತಗೊಳಿಸಿರುವುದಾಗಿ ಸೌದಿ ಸರಕಾರವು ಭಾರತಕ್ಕೆ ತಿಳಿಸಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ವಿಕಾಸ್ ಸ್ವರೂಪ್ ತಿಳಿಸಿದರು.
ಎಷ್ಟು ಭಾರತೀಯರು ಸ್ವದೇಶಕ್ಕೆ ಮರಳಲು ಬಯಸಿದ್ದಾರೆ ಮತ್ತು ಬೇರೆ ಕಂಪೆನಿಗಳಲ್ಲಿ ಉದ್ಯೋಗಗಳನ್ನು ಕಂಡುಕೊಳ್ಳಲು ಎಷ್ಟು ಜನ ಅಲ್ಲೇ ಉಳಿಯಲು ಇಚ್ಚಿಸುತ್ತಾರೆ ಎನ್ನುವುದು ಸ್ಪಷ್ಟವಾಗಿ ತಿಳಿದು ಬರಲು ಸ್ವಲ್ಪ ಕಾಲಾವಕಾಶ ಬೇಕಾಗುತ್ತದೆ ಎಂದರು.
ವೇತನಬಾಕಿ, ಉದ್ಯೋಗಾವಕಾಶವಿರುವ ಬೇರೆ ಕಂಪೆನಿ ಗಳಿಗೆ ವರ್ಗಾವಣೆ, ಸ್ವದೇಶಕ್ಕೆ ವಾಪಸಾತಿ ಮತ್ತು ವಿವಿಧ ಕಾರ್ಮಿಕ ಶಿಬಿರಗಳಲ್ಲಿಯ ವಾಸಸ್ಥಿತಿ ಇವು ಭಾರತೀಯರು ಎದುರಿಸುತ್ತಿರುವ ಸಮಸ್ಯೆಗಳಾಗಿವೆ ಎಂದು ಅವರು ತಿಳಿಸಿದರು.
  ಈ ಮೊದಲು ಸೌದಿ ಕಾನೂನಿನಂತೆ ಕಾರ್ಮಿಕರು ಕಾರ್ಮಿಕ ನ್ಯಾಯಾಲಯಗಳಿಗೆ ಹೋಗುತ್ತಿದ್ದರು. ಈಗ ಸೌದಿ ಅರೇಬಿಯದ ಕಾರ್ಮಿಕ ಸಚಿವಾಲಯವು ಕಾರ್ಮಿಕರ ದೂರುಗಳನ್ನು ಪರಿಶೀಲಿಸಲು ಪ್ರತ್ಯೇಕ ಸಮಿತಿಯನ್ನು ರಚಿಸಿದೆ ಎಂದ ಸ್ವರೂಪ್, ಕಾರ್ಮಿಕ ಸಚಿವಾಲಯವು ವಕೀಲರೋರ್ವರನ್ನು ನೇಮಿಸಲಿದೆ ಮತ್ತು ಈ ಬಗ್ಗೆ ನಿಖರವಾದ ವಿಧಿವಿಧಾನ ನಮಗೆ ಮುಂದಿನ 2-3 ದಿನಗಳಲ್ಲಿ ತಿಳಿಯಲಿದೆ ಎಂದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X