Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2014ರಲ್ಲಿ 12 ಸಾವಿರಕ್ಕೂ ಹೆಚ್ಚು...

2014ರಲ್ಲಿ 12 ಸಾವಿರಕ್ಕೂ ಹೆಚ್ಚು ರೈತರು-ಕೃಷಿ ಕಾರ್ಮಿಕರ ಆತ್ಮಹತ್ಯೆ: ಸರಕಾರ

ವಾರ್ತಾಭಾರತಿವಾರ್ತಾಭಾರತಿ5 Aug 2016 11:42 PM IST
share

ಹೊಸದಿಲ್ಲಿ, ಆ.5: ದೇಶಾದ್ಯಂತ 2014ರಲ್ಲಿ 12 ಸಾವಿರಕ್ಕೂ ಹೆಚ್ಚು ರೈತರು ಹಾಗೂ ಕೃಷಿ ಕಾರ್ಮಿಕರು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಸರಕಾರವು ರಾಜ್ಯಸಭೆಗಿಂದು ಮಾಹಿತಿ ನೀಡಿದೆ.

5,650 ರೈತರು ಹಾಗೂ 6 ಸಾವಿರಕ್ಕೂ ಹೆಚ್ಚು ಕೃಷಿ ಕಾರ್ಮಿಕರು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆಂದ ಕೇಂದ್ರ ಕೃಷಿ ಸಚಿವ ರಾಧಾ ಮೋಹನ ಸಿಂಗ್, 2014ರಲ್ಲಿ ಕೃಷಿ ವಲಯಕ್ಕೆ ಸಂಬಂಧಿಸಿದಂತೆ 12,360 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿಸಿದರು.
ಪ್ರಶ್ನಾವಧಿಯಲ್ಲಿ ಹಲವು ಸದಸ್ಯರು ರೈತರ ಆತ್ಮಹತ್ಯೆ ಕುರಿತು ಕಳವಳ ವ್ಯಕ್ತಪಡಿಸಿದರು. 2014ರಲ್ಲಿ ದೇಶದಲ್ಲಿ ಕೃಷಿವಲಯ ಸೇರಿದಂತೆ ಒಟ್ಟು 1.31 ಲಕ್ಷಕ್ಕೂ ಹೆಚ್ಚು ಮಂದಿ ಆತ್ಮಹತ್ಯೆಗೆ ಶರಣಾಗಿದ್ದಾರೆಂದು ಸಿಂಗ್ ಹೇಳಿದರು. ರೈತರ ಆತ್ಮಹತ್ಯೆಗಳ ಸಂಖ್ಯೆಯನ್ನು ಕಡಿಮೆ ತೋರಿಸ ಲಾಗಿದೆಯೆಂಬ ಸದಸ್ಯರೊಬ್ಬರ ಆರೋಪವನ್ನು ಅವರು ನಿರಾಕರಿಸಿದರು.
ಮೃತ ರೈತರ ಕುಟುಂಬಗಳಿಗೆ ಕೇಂದ್ರದಿಂದ ಪರಿಹಾರ ಪಾವತಿಸಬೇಕು ಹಾಗೂ ಅವರ ಸಾಲವನ್ನು ಮನ್ನಾ ಮಾಡಬೇಕೆಂದು ಸದಸ್ಯರು ಸಲಹೆ ನೀಡಿದಾಗ, ರೈತರ ಆದಾಯ ವೃದ್ಧಿಯು ಬಹು ಮುಖ್ಯವಾದ ಪರಿಹಾರವಾಗಿದೆ. ಸರಕಾರವು ಆ ಬಗ್ಗೆ ಗಮನ ನೀಡುತ್ತಿದೆಯೆಂದು ಸಿಂಗ್ ತಿಳಿಸಿದರು.
ಕೃಷಿ ವಲಯದ ಸಂಕಷ್ಟ ನಿವಾರಣೆಗಾಗಿ ಸರಕಾರವು ಪ್ರಧಾನಮಂತ್ರಿ ಬಿಮಾ ಯೋಜನೆ ಸಹಿತ ಅನೇಕ ಯೋಜನೆಗಳನ್ನು ಆರಂಭಿಸಿದೆ. ಹಲವು ರಾಜ್ಯಗಳು ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ನೀಡುವ ಪರಿಹಾರವನ್ನು ಹೆಚ್ಚಿಸಿವೆಯೆಂದು ಅವರು ಹೇಳಿದರು.
ಕಳೆದ ವರ್ಷ ಜುಲೈಯಿಂದ ಪಂಜಾಬ್ ಪರಿಹಾರ ಮೊತ್ತವನ್ನು ರೂ. 2 ಲಕ್ಷದಿಂದ 3 ಲಕ್ಷಕ್ಕೆ ಏರಿಸಿದ್ದರೆ, ಆಂಧ್ರಪ್ರದೇಶ ರೂ. 5 ಲಕ್ಷಗಳಿಗೆ ಹೆಚ್ಚಿಸಿದೆ. ತೆಲಂಗಾಣವೂ ಪರಿಹಾರವನ್ನು ರೂ. 1 ಲಕ್ಷದಿಂದ ರೂ. 5 ಲಕ್ಷಕ್ಕೇರಿಸಿದೆ. ಕರ್ನಾಟಕವು ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬದ ಪ್ರತಿಯೊಬ್ಬ ಸದಸ್ಯನಿಗೆ ರೂ. 1 ಲಕ್ಷದಂತೆ ನೀಡುತ್ತಿದೆ. ಮಹಾರಾಷ್ಟ್ರದಲ್ಲಿ ರೂ. 1 ಲಕ್ಷ ಪರಿಹಾರ ನೀಡಲಾಗುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X