Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಫ್ರೊ.ಅಗ್ನಿಹೋತ್ರಿ ಅಮಾನತು ಪ್ರಕರಣ :...

ಫ್ರೊ.ಅಗ್ನಿಹೋತ್ರಿ ಅಮಾನತು ಪ್ರಕರಣ : ಮುಷ್ಕರಕ್ಕಿಳಿದ ಜೆಎನ್‌ಯು ಶಿಕ್ಷಕರು

ವಾರ್ತಾಭಾರತಿವಾರ್ತಾಭಾರತಿ6 Aug 2016 11:50 AM IST
share
ಫ್ರೊ.ಅಗ್ನಿಹೋತ್ರಿ ಅಮಾನತು ಪ್ರಕರಣ : ಮುಷ್ಕರಕ್ಕಿಳಿದ ಜೆಎನ್‌ಯು ಶಿಕ್ಷಕರು

  ಹೊಸದಿಲ್ಲಿ,ಆ.6:ಜವಾಹರಲಾಲ್ ನೆಹರೂ ವಿಶ್ವವಿದ್ಯಾನಿಲಯ(ಜೆಎನ್‌ಯು) ಶಿಕ್ಷಕರು, ವಿಶ್ವವಿದ್ಯಾನಿಲಯದ ಅಡಳಿತ ಪ್ರೊಫೆಸರ್ ಒಬ್ಬರನ್ನು ಆರ್ಥಿಕ ಅಕ್ರಮವೆಸಗಿದ್ದಾರೆಂದು ಆರೋಪಿಸಿ ಅಮಾನತು ಗೊಳಿಸಿದ್ದನ್ನು ಪ್ರತಿಭಟಿಸಿ ನಿನ್ನೆ ಮುಷ್ಕರ ನಡೆಸಿದ್ದಾರೆ ಎಂದು ವರದಿಯಾಗಿದೆ. "ಪ್ರೊಫೆಸರ್ ಆಶಿಷ್ ಅಗ್ನಿಹೋತ್ರಿಯವರ ಅಮಾನತು ಮತ್ತು ಅವರ ವಿರುದ್ಧ ಆಡಳಿತಾತ್ಮಕ ತನಿಖೆಗೆ ಆದೇಶ ಹೊರಡಿಸಿದ ಕುಲಪತಿಯ ನಿರ್ಧಾರ ಅನುಚಿತವಾದುದು. ಇದು ಶಿಕ್ಷರನ್ನು ಹೆದರಿಸುವ ಸಂಚಾಗಿದೆ ಎಂದು ಜೆಎನ್‌ಯು ಶಿಕ್ಷಕರ ಸಂಘ(ಜೆಎನ್‌ಯುಟಿಎ)ದ ಸದಸ್ಯರೊಬ್ಬರು ಆರೋಪಿಸಿದ್ದಾರೆ ಎಂದು ವರದಿಯಾಗಿದೆ.

 ಜೆಎನ್‌ಯು ಭಾಷಾ ಕೇಂದ್ರದ ಪ್ರೊಫೆಸರ್ ಮತ್ತು ಜೆಎನ್‌ಯುಟಿಯ(ಜೆಎನ್‌ಯು ಶಿಕ್ಷಕರ ಸಂಘ) ಉಪಾಧ್ಯಕ್ಷ ಆಶಿಷ್ ಅಗ್ನಿಹೋತ್ರಿಯವರನ್ನು ವಿಶ್ವವಿದ್ಯಾನಿಲಯದ ಆಡಳಿತ ಕಳೆದವಾರ ಅಮಾನತುಗೊಳಿಸಿತ್ತು. ನಕಲಿ ದಾಖಲೆ ತೋರಿಸಿ ಎಲ್‌ಟಿಸಿ ಮತ್ತು ತನ್ನ ತಂದೆ-ತಾಯಿಯ ಚಿಕಿತ್ಸೆಗೆ ಐವತ್ತು ಸಾವಿರ ರೂಪಾಯಿ ಖರ್ಚುಮಾಡಿದ್ದಾರೆ ಎಂದು ದೂರು ಬಂದ ಹಿನ್ನೆಲೆಯಲ್ಲಿ ಆಶಿಷ್ ಅಗ್ನಿಹೋತ್ರಿಯವರನ್ನು ವಿಶ್ವವಿದ್ಯಾನಿಲಯದ ಆಡಳಿತ ಅಮಾನತಿನಲ್ಲಿರಿಸಿತ್ತು ಎನ್ನಲಾಗಿದೆ.

ಈ ನಿಟ್ಟಿನಲ್ಲಿ ವಿಶ್ವವಿದ್ಯಾನಿಲಯ ಅಗ್ನಿಹೋತ್ರಿ ವಿರುದ್ಧ ತನಿಖೆಗೆ ಆದೇಶ ಹೊರಡಿಸಿದೆ. ಆದರೆ,ವಿಶ್ವವಿದ್ಯಾನಿಲಯದ ಆಡಳಿತ ಕೆಲವು ತಿಂಗಳಿಂದ ಇಂತಹ ಹಲವು ನಿರ್ಧಾರಗಳನ್ನು ಮಾಡುತ್ತಿದೆ ಎಂದು ಜೆಎನ್‌ಯುಟಿಎ(ಶಿಕ್ಷಕರ ಸಂಘ) ಅರೋಪಿಸಿದೆ. "ವಿಶ್ವವಿದ್ಯಾನಿಲಯದ ಸ್ವಾಯತ್ತೆಯ ಮೇಲಿನ ಹಲ್ಲೆಯಿದು ಮತ್ತು ಪ್ರತಿಗಾಮಿ ಹೆಜ್ಜೆಯಾಗಿದೆ" ಎಂದು ಆರೋಪಿಸಿದ್ದ ಜೆಎನ್‌ಯುಟಿಎ, ವಿಶ್ವವಿದ್ಯಾನಿಲಯದ ಈ ನಡೆಗಳನ್ನು ವಿರೋಧಿಸಿ ಮುಷ್ಕರ ನಡೆಸಲು ಆಗಸ್ಟ್ ಒಂದರಂದು ಸಭೆ ಸೇರಿ ನಿರ್ಧರಿಸಿತ್ತು ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X