Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘‘ನಮ್ಮನ್ನು ಫುಟ್ ಬಾಲ್ ನಂತೆ...

‘‘ನಮ್ಮನ್ನು ಫುಟ್ ಬಾಲ್ ನಂತೆ ಬಡಿಯಲಾಯಿತು’’

ಪೋಲಿಸ್ ಕಸ್ಟಡಿಯಲ್ಲಿ ಬಲಿಯಾದ ದಲಿತನ ಸೋದರ

ವಾರ್ತಾಭಾರತಿವಾರ್ತಾಭಾರತಿ6 Aug 2016 2:13 PM IST
share
‘‘ನಮ್ಮನ್ನು ಫುಟ್ ಬಾಲ್ ನಂತೆ ಬಡಿಯಲಾಯಿತು’’

ಕಾನ್ಪುರ,ಆ.6 : ‘‘ನಮ್ಮನ್ನು ಫುಟ್ ಬಾಲ್ ನಂತೆ ಬಡಿಯಲಾಯಿತು. ಒಂದೋ ತಪ್ಪನ್ನು ಒಪ್ಪಿಕೋ, ಇಲ್ಲವೇ ನಿನ್ನ ಸಹೋದರನನ್ನು ಕೊಂದು ಬಿಡುತ್ತೇವೆ,’’ ಎಂದುಪೊಲೀಸರು ಬೆದರಿಸಿದ್ದಾರೆಂದು ಕಾನ್ಪುರದ ಪೊಲೀಸ್ ಔಟ್ ಪೋಸ್ಟ್ ಒಂದರಲ್ಲಿ ಕಸ್ಟಡಿಯಲ್ಲಿ ಬಲಿಯಾದ ದಲಿತ ಯುವಕ 25 ವರ್ಷದ ಕಮಲ್ ವಾಲ್ಮೀಕಿಯ ಕಿರಿಯ ಸಹೋದರ ನಿರ್ಮಲ್ ವಿವರಿಸುತ್ತಾನೆ.

ಕಳ್ಳತನ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಮಲ್ ಹಾಗೂ ನಿರ್ಮಲ್ ಅವರನ್ನು ಠಾಣೆಗೆ ಬರ ಹೇಳಲಾಗಿತ್ತು. ಆದರೆ ಕಮಲ್ ದೇಹಗುರುವಾರ ಬೆಳಗ್ಗೆ ಲಾಕಪ್ ನಲ್ಲಿ ನೇತಾಡುವ ಸ್ಥಿತಿಯಲ್ಲಿ ಪತ್ತೆಯಾದನಂತರ ನಿರ್ಮಲ್ ನನ್ನು ಮನೆಗೆ ಹೋಗಲು ಬಿಡಲಾಗಿತ್ತು.ಕಮಲ್ ಗೆ ಪೊಲೀಸರಿಂದ ಬಿದ್ದ ಹೊಡೆತಗಳಿಂದಲೇಆತನ ಸಾವು ಸಂಭವಿಸಿದೆ ಎಂದು ಆತನ ಕುಟುಂಬ ಸದಸ್ಯರು ಆರೋಪಿಸಿದದ್ದಾರೆ. ಕಮಲ್ ಹಾಗೂ ನಿರ್ಮಲ್ ರನ್ನು ಮನೆಯಿಂದ ಕರೆದುಕೊಂಡು ಹೋದ ಪೊಲೀಸ್ ಪೇದೆ ಜನಾರ್ದನ್ ಈಗ ಕೊಲೆ ಪ್ರಕರಣ ಎದುರಿಸುತ್ತಿದ್ದಾರೆ.

‘‘ಈಗ ನನ್ನ ಇತರ ಪುತ್ರರು ಸುರಕ್ಷಿತವಾಗಿದ್ದರೆ ಸಾಕು. ನಾವು ಬಡವರು. ಪೊಲೀಸರೆದುರು ನಾವು ಹೇಗೆ ಹೋರಾಡಬಹುದು?’’ಎಂದು ಅಳುತ್ತಾ ಪ್ರಶ್ನಿಸುತ್ತಾರೆ ಯುವಕರ ತಂದೆಯಾದ ಕಿಶನ್ ವಾಲ್ಮೀಕಿ.

ತರುವಾಯ ಸಂಶಯಾಸ್ಪದ ನಡವಳಿಕೆಯೊಂದರಲ್ಲಿ ಪೊಲೀಸರು ಕಮಲ್ ವಾಲ್ಮೀಕಿಯ ಕಳೇಬರವನ್ನು ಪೋಸ್ಟ್ ಮಾರ್ಟಂಗೆ ಕಳುಹಿಸುವಾಗ ರಾಜು ಮಿಸ್ತ್ರಿ ಎಂಬ ಹೆಸರು ನೀಡಿದ್ದಾರೆ. ಇದೊಂದು ಪ್ರಮಾದವೆಂದು ಪೊಲೀಸರು ಒಪ್ಪಿಕೊಂಡಿದ್ದರಾದರೂರಾಜು ಮಿಸ್ತ್ರಿಯೆಂಬ ಯುವಕ ಕಾಣೆಯಾಗಿದ್ದು ಆತನಿಗಾಗಿಯೂ ಹುಡುಕಾಟ ನಡೆಯುತ್ತಿದೆ.

ಠಾಣೆಯಲ್ಲಿದ್ದ ಆರೋಪಿಯೊಬ್ಬ ಅಷ್ಟೆಲ್ಲಾ ಪೊಲೀಸರಿರುವಾಗ ಹೇಗೆ ಆತ್ಮಹತ್ಯೆ ಮಾಡಿಕೊಂಡ ಹಾಗೂ ಆತನಿಗೆ ಆತ್ಮಹತ್ಯೆಗೈಯ್ಯಲು ಹಗ್ಗ ಎಲ್ಲಿಂದ ಸಿಕ್ಕಿತು ಎಂಬ ಪ್ರಶ್ನೆಗಳು ಸಹಜವಾಗಿ ಕಾಡುತ್ತವೆ.

ತರುವಾಯ ಈ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದಮಾಜಿ ಮುಖ್ಯಮಂತ್ರಿ ಮಾಯಾವತಿ ‘‘ದಲಿತನೊಬ್ಬ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾನೆ. ಕೇವಲ ಪೊಲೀಸರನ್ನು ಸಸ್ಪೆಂಡ್ ಮಾಡಿದರೆ ಸಾಲದು,’’ ಎಂದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X