Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. " ಗೋ ರಕ್ಷಣೆಯ ಹೆಸರಲ್ಲಿ ಗೂಂಡಾಗಿರಿಗೆ...

" ಗೋ ರಕ್ಷಣೆಯ ಹೆಸರಲ್ಲಿ ಗೂಂಡಾಗಿರಿಗೆ ವಿ ಎಚ್ ಪಿ, ಬಜರಂಗದಳ ನಾಯಕತ್ವ, ಆರೆಸ್ಸೆಸ್ ಸಹಕಾರ "

ಟೈಮ್ಸ್ ನೌ ಕಾರ್ಯಾಚರಣೆಯಲ್ಲಿ ಆಘಾತಕಾರಿ ವೀಡಿಯೊಗಳು

ವಾರ್ತಾಭಾರತಿವಾರ್ತಾಭಾರತಿ6 Aug 2016 6:03 PM IST
share
 ಗೋ ರಕ್ಷಣೆಯ ಹೆಸರಲ್ಲಿ ಗೂಂಡಾಗಿರಿಗೆ ವಿ ಎಚ್ ಪಿ, ಬಜರಂಗದಳ ನಾಯಕತ್ವ, ಆರೆಸ್ಸೆಸ್ ಸಹಕಾರ

ಹೊಸದಿಲ್ಲಿ, ಆ. 6 : ಟೈಮ್ಸ್ ನೌ ಸುದ್ದಿ ವಾಹಿನಿ ನಡೆಸಿರುವ ತನಿಖಾ ಕಾರ್ಯಾಚರಣೆಯಲ್ಲಿ  ಗೋ ರಕ್ಷಣೆಯ ಹೆಸರಲ್ಲಿ ದೇಶಾದ್ಯಂತ ನಡೆಯುತ್ತಿರುವ ಗೂಂಡಾಗಿರಿ, ಹಲ್ಲೆ, ಕೊಲೆ ಯತ್ನ ಹಾಗು ಕೊಲೆಗಳಿಗೆ ವಿಶ್ವ ಹಿಂದೂ ಪರಿಷತ್ ಹಾಗು ಬಜರಂಗದಳದ ವರಿಷ್ಠರ ಸಂಪೂರ್ಣ ಸಮ್ಮತಿ ಹಾಗು ಸಹಕಾರ ಇದೆ ಎಂಬ ಆರೋಪವನ್ನು ಪುಷ್ಟೀಕರಿಸುವ ವೀಡಿಯೋಗಳು ಬಹಿರಂಗವಾಗಿವೆ. 

ಗೋ ರಕ್ಷಣೆಯ ಹೆಸರಲ್ಲಿ ವಿ ಎಚ್ ಪಿ ಹಾಗು ಬಜರಂಗದಳಗಳು ಅಭಿಯಾನವನ್ನೇ ನಡೆಸುತ್ತಿದ್ದು ಅದಕ್ಕಾಗಿ ಹಿಂಸೆಗೆ ಇಳಿಯುವುದನ್ನು ಈ ಸಂಘಟನೆಗಳ ನಾಯಕರು ಸಮರ್ಥಿಸಿಕೊಳ್ಳುವ ಆಘಾತಕಾರಿ ವೀಡಿಯೊಗಳು ಈ ಕಾರ್ಯಾಚರಣೆಯಲ್ಲಿ ಬಹಿರಂಗವಾಗಿವೆ. ನೇರ ಸಂದರ್ಶನ ಹಾಗು ಕುಟುಕು ಕಾರ್ಯಾಚರಣೆಯ ಮೂಲಕ ಟೈಮ್ಸ್ ನೌ ವಾಹಿನಿಯ ವಿಶೇಷ ತನಿಖಾ ತಂಡ ಈ ಕಾರ್ಯಾಚರಣೆ ನಡೆಸಿದೆ. 

" ವಿ ಎಚ್ ಪಿ ಯ ' ಗೋ ರಕ್ಷಕ' ಯುವಕರು ರಾತ್ರಿ ' ನೈಟ್ ಪಟ್ರೋಲಿಂಗ್ ( ರಾತ್ರಿ ಗಸ್ತು ) ' ನಡೆಸುತ್ತಾರೆ. ಈ ಸಂದರ್ಭದಲ್ಲಿ ಅವರ ಬಳಿ ಶಸ್ತ್ರಾಸ್ತ್ರಗಳು ಇರುತ್ತವೆ. ಗೋಸಾಗಾಟ ಮಾಡುವವರನ್ನು ಅವರು ಹುಡುಕಿ ಹಿಡಿದು ಗೋವುಗಳನ್ನು ರಕ್ಷಿಸುತ್ತಾರೆ " ಎಂದು ವಿ ಎಚ್ ಪಿ ನಾಯಕರು ಈ ಕಾರ್ಯಾಚರಣೆಯಲ್ಲಿ ಟೈಮ್ಸ್ ನೌ ವರದಿಗಾರ ಬಳಿ ಬಾಯಿ ಬಿಟ್ಟಿದ್ದಾರೆ. 

ಮಾತ್ರವಲ್ಲದೆ ವಿ ಎಚ್ ಪಿ ಯ ಗೋರಕ್ಷಣೆಯ ಕ್ಷೇತ್ರೀಯ ಪ್ರಮುಖ ಪ್ರಕಾಶ್ ಎಂಬವರು ಈ ಹಿಂಸಾತ್ಮಕ ಅಭಿಯಾನದಲ್ಲಿ ಆರೆಸ್ಸೆಸ್ ಸಹಕಾರವೂ ಇದೆ ಎಂದು ಹೇಳಿದ್ದಾರೆ. " ಯಾವುದೇ ಗೋರಕ್ಷಕನಿಗೆ ಆತ ಆರೆಸ್ಸೆಸ್  ಇರಲಿ ಅಥವಾ ಬಿಜೆಪಿ ಇರಲಿ, ಆತನಿಗೆ ಬೆಂಬಲ ನೀಡಲಾಗುತ್ತದೆ ಈ" ಎಂದು ಅವರು ಹೇಳಿದ್ದಾರೆ. 

ಇದೇ ಕಾರ್ಯಾಚರಣೆಯಲ್ಲಿ ಬಜರಂಗದಳದ ರಾಷ್ಟ್ರೀಯ ಸಂಯೋಜಕ ರಾಜೇಶ್ ಪಾಂಡೆ ಮಾತನಾಡಿ " ದಾದ್ರಿಯಲ್ಲಿ ಅಖ್ಲಾಕ್ ನನ್ನ ಕೊಂದಿರುವುದು ಸರಿ " ಎಂದು ಸಮರ್ಥಿಸಿಕೊಂಡಿದ್ದಾರೆ. " ಗುರಗಾವ್ ನಲ್ಲಿ ನಮ್ಮ ಮೇಲೆ ದಾಳಿಯಾಗಿತ್ತು ಅದಕ್ಕೆ ಅಲ್ಲಿ ಅವರ ಮೇಲೆ ನಡೆಯಿತು. ಗೋಮಾತೆಯ ಕತ್ತು ಸೀಳಿದವರಿಗೆ ಭಯ ಹುಟ್ಟಿಸಲೇ ಬೇಕು " ಎಂದು ಆಘಾತಕಾರಿ ಹೇಳಿಕೆ ನೀಡಿದ್ದಾರೆ ಪಾಂಡೆ.

ಈ ಬಗ್ಗೆ ವಿ ಎಚ್ ಪಿ ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾ ಅವರಲ್ಲಿ ಟೈಮ್ಸ್ ನೌ ಪ್ರತಿಕ್ರಿಯೆ ಕೇಳಿದಾಗ ಎರಡೆರಡು ಬಾರಿ ಅವರು ಪ್ರಶ್ನೆಗೆ ಸಂಬಂಧವೇ ಇಲ್ಲದ ಉತ್ತರ ನೀಡಿದ್ದಾರೆ. ಮತ್ತೆ ಮತ್ತೆ ಪ್ರಶ್ನಿಸಿದಾಗ ವರದಿಗಾರ್ತಿಯ ಮೇಲೆ ಸಿಟ್ಟಾದ ತೊಗಾಡಿಯಾ ಆಕೆಯನ್ನು ತಡೆದು ನಿಲ್ಲಿಸುವಂತೆ ತಮ್ಮ ಜನರಿಗೆ ಹೇಳಿದ್ದಾರೆ. 


 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X