Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತತ್ವ, ಸಿದ್ಧಾಂತ, ಶ್ರದ್ಧೆಯಿಂದ ಯಶಸ್ಸು...

ತತ್ವ, ಸಿದ್ಧಾಂತ, ಶ್ರದ್ಧೆಯಿಂದ ಯಶಸ್ಸು ಗಳಿಸಲು ಸಾಧ್ಯ: ಪ್ರೊ. ಡಾ. ರಂಗನಾಥ್‌ರಾವ್

ವಾರ್ತಾಭಾರತಿವಾರ್ತಾಭಾರತಿ6 Aug 2016 10:10 PM IST
share

ಕುಶಾಲನಗರ, ಆ.6: ಯಾವುದೇ ಕೆಲಸ ಮಾಡುವಾಗ ತತ್ವ, ಸಿದ್ಧಾಂತ ಮತ್ತು ಶ್ರದ್ಧೆಯನ್ನಿಟ್ಟುಕೊಂಡಾಗ ಮಾತ್ರ ಯಶಸ್ಸುಗಳಿಸಲು ಸಾಧ್ಯವೆಂದು ಮಹಾರಾಣಿ ಪ್ರಥಮ ದರ್ಜೆ ಕಾಲೇಜಿನ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಡಾ. ರಂಗನಾಥ್‌ರಾವ್ ಹೇಳಿದ್ದಾರೆ.

ಕುಶಾಲನಗರದ ತಾವರೆಕೆರೆಯ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಹೊಸ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ದೇಶ ಭ್ರಷ್ಟಾಚಾರ ಮುಕ್ತವಾಗಬೇಕಾದರೆ, ಭವ್ಯ ಭಾರತವನ್ನು ಕಟ್ಟಬೇಕಾದರೆ ಭಾರತ ರತ್ನ ಡಾ. ಅಬ್ದುಲ್ ಕಲಾಂ ಹೇಳಿರುವಂತೆ ತಾಯಿ-ತಂದೆ-ಶಿಕ್ಷಕನ ಉತ್ತಮ ಮಾರ್ಗದರ್ಶನದಿಂದ ಸಾಧ್ಯವೆಂಬ ಮಾತನ್ನು ನೆನಪಿಸಿದರು.

ಮಹಾಜನ ವಿಜ್ಞಾನ ಕಾಲೇಜಿನ ಉಪನ್ಯಾಸಕರು ಹಾಗೂ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಸಂಸ್ಥಾಪಕ ಎಂ.ಜೆ ಪ್ರಭುದೇವ್ ಮಾತನಾಡಿ, ‘ನಿದ್ದೆಯಲ್ಲಿ ಕಾಣುವಂತದ್ದು ಕನಸಲ್ಲ, ನಿದ್ದೆಗೆಡುವಂತೆ ಮಾಡುವುದಿದೆಯಲ್ಲ ಅದೇ ನಿಜವಾದ ಕನಸು’ ಆದ್ದರಿಂದ ನೀವೂ ಏನಾದರು ಸಾಧನೆ ಮಾಡಬೇಕಾದರೆ ಹಿಡಿದ ಛಲವನ್ನು ಬಿಡಬೇಡಿ. ಪ್ರಥಮ ಹಂತಗಳಲ್ಲಿ ಸೋಲಿನ ಅನುಭವ ಸಹಜ ಆದರೆ ಆತ್ಮಸ್ಥೆರ್ಯ ಕಳೆದುಕೊಳ್ಳಬೇಡಿ ಎಂದು ತಿಳಿಹೇಳಿದರು

ಕಾಲೇಜಿನ ಅಧ್ಯಕ್ಷ ಎಂ.ಎನ್ ಶಂಭುಲಿಂಗಪ್ಪಮಾತನಾಡಿ, ಒಬ್ಬರನ್ನು ಸೋಲಿಸುವುದು ಬಹಳ ಸುಲಭ, ಆದರೆ ಒಬ್ಬರನ್ನು ಗೆಲ್ಲುವುದು ಬಹಳ ಕಷ್ಟ ಅಲ್ಲದೆ ವಿದ್ಯಾರ್ಥಿ ಜೀವನದಿಂದಲೇ ಸಹಬಾಳ್ವೆೆ, ಸಹಭಾಗಿತ್ವ ಮತ್ತು ಸೋದರತೆ ಭಾವನೆಗಳಿದ್ದರೆ ಎಲ್ಲರ ಮನಸ್ಸನ್ನು ಗೆಲ್ಲಬಹುದು. ಆದ್ದರಿಂದ ಹೊಂದಾಣಿಕೆಯೊಂದಿಗೆ ಮುನ್ನಡೆ ಸಾಧಿಸಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ತೇಜಸ್ವಿ ಮತ್ತು ನಿಸರ್ಗ ಪ್ರಾರ್ಥಿಸಿ, ಅಶಿಕಾ ಗಣ್ಯರ ಪರಿಚಯ ಮಾಡಿಕೊಟ್ಟರು.

ವೇದಿಕೆಯಲ್ಲಿ ಕುಶಾಲನಗರದ ಗಣಪತಿ ದೇವಾಲಯದ ಪ್ರಧಾನ ಅರ್ಚಕ ಆರ್.ಎಸ್ ಕಾಶೀಪತಿ, ಕಮಲಮ್ಮ ಕಾಶೀಪತಿ, ಕಾಲೇಜಿನ ಪ್ರಾಂಶುಪಾಲ ರವೀಂದ್ರ ಬಾಬು, ಎಂ.ಜಿ.ಎಂ ಕಾಲೇಜಿನ ಪ್ರಾಂಶುಪಾಲ ಟಿ.ವೈ ಪಂಡರೀನಾಥ್ ನಾಯ್ಡು, ಗಿರೀಶ್, ಸಚಿತ್ ಉಪಸ್ಥಿತರಿದ್ದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X