Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಜೀಪನಡು ಗ್ರಾಮೋತ್ಸವ ಪ್ರಯುಕ್ತ ಮಕ್ಕಳ,...

ಸಜೀಪನಡು ಗ್ರಾಮೋತ್ಸವ ಪ್ರಯುಕ್ತ ಮಕ್ಕಳ, ಹಿಜಾಮ ಚಿಕಿತ್ಸೆ ಶಿಬಿರ

ವಾರ್ತಾಭಾರತಿವಾರ್ತಾಭಾರತಿ7 Aug 2016 6:11 PM IST
share
ಸಜೀಪನಡು ಗ್ರಾಮೋತ್ಸವ ಪ್ರಯುಕ್ತ ಮಕ್ಕಳ, ಹಿಜಾಮ ಚಿಕಿತ್ಸೆ ಶಿಬಿರ

ಬಂಟ್ವಾಳ, ಆ. 7: ಸಜೀಪನಡು ಗ್ರಾಮ ಪಂಚಾಯತ್ ಸಾಧನೆಯ ಹಾದಿಯಲ್ಲಿ ಗ್ರಾಮೋತ್ಸವ-2016ರ ಪ್ರಯುಕ್ತ ಮಕ್ಕಳ ಉಚಿತ ವೈದ್ಯಕೀಯ ಶಿಬಿರ, ಹಿಜಾಮ ಚಿಕಿತ್ಸೆ ಹಾಗೂ ಸ್ವಚ್ಛತಾ ಆಂದೋಲನ ಕಾರ್ಯಕ್ರಮ ರವಿವಾರ ಬೆಳಗ್ಗೆ ಪಂಚಾಯತ್ ಕಚೇರಿಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಂಗಳೂರು ಬಂದರಿನ ಶಾಫಿ ಕ್ಲಿನಿಕ್‌ನ ಯುನಾನಿ ವೈದ್ಯ ಡಾ. ಝಾಹಿದ್ ಹುಸೈನ್, ದೇಹದಲ್ಲಿ ಅಡಗಿರುವ ಕಲ್ಮಶ ರಕ್ತವನ್ನು ದೇಹದಿಂದ ಬೇರ್ಪಡಿಸಲು ಹಿಜಾಮ ಚಿಕಿತ್ಸೆಯು ಸಹಕಾರಿಯಾಗಿದ್ದು ವರ್ಷದಲ್ಲಿ ಒಂದು ಬಾರಿಯಾದರೂ ಈ ಚಿಕಿತ್ಸೆಯನ್ನು ಮಾಡುವುದರ ಮೂಲಕ ಆರೋಗ್ಯವಂತ ಬದುಕು ಸಾಗಿಸಬಹುದಾಗಿದೆ. ಹಿಜಾಮ ಚಿಕಿತ್ಸೆಗೆ ಸಾವಿರಾರು ವರ್ಷಗಳ ಇತಿಹಾಸವಿದ್ದು ಹೃದಯ ಕಾಯಿಲೆ ಸೇರಿದಂತೆ ಮೊದಲಾದ ರೋಗಗಳನ್ನು ಗುಣಪಡಿಸಬಹುದಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಗ್ರಾಮ ಪಂಚಾಯತ್ ಅಧ್ಯಕ್ಷ ಸಜೀಪ ಮುಹಮ್ಮದ್ ನಾಸೀರ್, ಗ್ರಾಮವೊಂದು ಸಂಪೂರ್ಣ ಅಭಿವೃದ್ಧಿ ಹೊಂದಬೇಕಾದರೆ ಸ್ವಚ್ಛತೆ ಹಾಗೂ ಜನರ ಆರೋಗ್ಯ ಅತೀ ಮುಖ್ಯವಾಗಿದ್ದು ಈ ಹಿನ್ನೆಲೆಯಲ್ಲಿ ಗ್ರಾಮೋತ್ಸವದ ಪ್ರಯುಕ್ತ ಮಕ್ಕಳ ಉಚಿತ ವೈದ್ಯಕೀಯ ಶಿಬಿರ ಮತ್ತು ಸ್ವಚ್ಛತಾ ಅಂದೋಲನ ಹಮ್ಮಿಕೊಳ್ಳಲಾಗಿದೆ. ಎಲ್ಲಿ ಸ್ವಚ್ಛತೆ ಇರುವುದೋ ಅಲ್ಲಿ ಆರೋಗ್ಯವಿರುತ್ತದೆ ಎಂದ ಅವರು ಗ್ರಾಮದ ಅಭಿವೃದ್ಧಿಯಲ್ಲಿ ಜನಪ್ರತಿಗಳೊಂದಿಗೆ ಗ್ರಾಮಸ್ಥರ ಸಹಕಾರ ಅತ್ಯಗತ್ಯವಾಗಿದೆ ಎಂದರು.

ಸ್ವಚ್ಛತಾ ಅಂದೋಲನ ಪ್ರಯುಕ್ತ ಗ್ರಾಮದ ಯುವಕರು ಗ್ರಾಮದ ವಿವಿಧೆಡೆ ಗುಡಿಸಿ ಸ್ವಚ್ಛತೆ ನಡೆಸಿದರು. ಮಕ್ಕಳ ಉಚಿತ ವೈದ್ಯಕೀಯ ಶಿಬಿರ ಹಾಗೂ ಹಿಜಾಮ ಚಿಕಿತ್ಸೆಯ ಪ್ರಯೋಜನವನ್ನು ಗ್ರಾಮದ ಹಾಗೂ ಹೊರ ಗ್ರಾಮದ ಜನರು ಪಡೆದರು.

ದೇರಳಕಟ್ಟೆ ಯೇನೆಪೋಯ ಆಸ್ಪತ್ರೆಯ ಶಿಬಿರ ಮುಖ್ಯಸ್ಥ ಅಬ್ದುಲ್ ರಝಾಕ್ ಮಾತನಾಡಿ ಆಸ್ಪತ್ರೆಯಲ್ಲಿ ದೊರೆಯುವ ವಿವಿಧ ಸೌಲಭ್ಯಗಳ ಬಗ್ಗೆ ವಿವರಿಸಿದರು. ಸಜೀಪನಡು ಕೇಂದ್ರ ಜುಮಾ ಮಸೀದಿಯ ಅಧ್ಯಕ್ಷ ಹಾಜಿ ಅಬ್ದುಲ್ ರಝಾಕ್, ಪ್ರಧಾನ ಕಾರ್ಯದರ್ಶಿ ಎಸ್.ಕೆ.ಮುಹಮ್ಮದ್, ಸಜೀಪ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಎಸ್.ಎನ್.ಅಬ್ದುಲ್ ರಹಿಮಾನ್, ಯೇನೆಪೋಯ ಆಸ್ಪತ್ರೆಯ ವೈದ್ಯ ಡಾ. ನಿಯಾರ್, ಆಸ್ಪತ್ರೆಯ ವೈದ್ಯಕೀಯ ಕ್ಷೇತ್ರದ ಸಮಾಜ ಸೇವಕಿ ವೇದಾವತಿ, ಸಜೀಪನಡು ಮುಳ್ಳಿಂಜೆ ಸಮಾಜ ಸೇವಕ ಜೆರ್ರಿ ರಾಬರ್ಟ್ ಮೊರಾಸ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪಂಚಾಯತ್ ಸಿಬ್ಬಂದಿ ಮುಝಮ್ಮಿಲ್ ಸ್ವಾಗತಿಸಿದರು. ಸಜೀಪನಡು ಸರಕಾರಿ ಶಾಲೆಯ ಅಧ್ಯಪಕ ಲಕ್ಷ್ಮಣ್ ಕಾರ್ಯಕ್ರಮ ನಿರೂಪಿಸಿ ಧನ್ಯವಾದಗೈದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X