Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 8 ರೋಗಗ್ರಸ್ಥ ಸರಕಾರಿ ಕಂಪೆನಿಗಳನ್ನು...

8 ರೋಗಗ್ರಸ್ಥ ಸರಕಾರಿ ಕಂಪೆನಿಗಳನ್ನು ಮುಚ್ಚುವಂತೆ ನೀತಿ ಆಯೋಗದ ಸಲಹೆ

ವಾರ್ತಾಭಾರತಿವಾರ್ತಾಭಾರತಿ7 Aug 2016 7:30 PM IST
share
8 ರೋಗಗ್ರಸ್ಥ ಸರಕಾರಿ ಕಂಪೆನಿಗಳನ್ನು ಮುಚ್ಚುವಂತೆ ನೀತಿ ಆಯೋಗದ ಸಲಹೆ

ಹೊಸದಿಲ್ಲಿ, ಆ.7: ರೋಗಗ್ರಸ್ಥ ಸರಕಾರಿ ಕಂಪೆನಿಗಳ ಸ್ಥಿತಿಗತಿಯ ಬಗ್ಗೆ ಪರಿಶೀಲಿಸುವ ಹೊಣೆಯನ್ನು ಪ್ರಧಾನಿ ಕಚೇರಿ ಒಪ್ಪಿಸಿದ್ದ, ಸರಕಾರಿ ಚಿಂತನ ಚಿಲುಮೆಯಾಗಿರುವ ನೀತಿ ಆಯೋಗವು, ಮುಚ್ಚಬೇಕಾದ 8 ಸಾರ್ವಜನಿಕ ವಲಯದ ಸಂಸ್ಥೆಗಳನ್ನು ಗುರುತಿಸಿದೆ.
ನಷ್ಟದಲ್ಲಿರುವ 74 ಸರಕಾರಿ ಕಂಪೆನಿಗಳಲ್ಲಿ ಈ 8 ಘಟಕಗಳನ್ನು ಮುಚ್ಚಬೇಕು ಅಥವಾ ಮಾರಬೇಕೆಂದು ಆಯೋಗ ಹೇಳಿದೆಯೆಂದು ನಿಕಟ ಮೂಲಗಳು ತಿಳಿಸಿವೆ.
ಈ ಪ್ರಸ್ತಾವಕ್ಕೆ ಪ್ರಧಾನಿ ಕಾರ್ಯಾಲಯ ತಾತ್ವಿಕ ಅನುಮೋದನೆ ನೀಡಿದಲ್ಲಿ, ಈ ಸಾರ್ವಜನಿಕ ವಲಯ ಸಂಸ್ಥೆಗಳ (ಪಿಎಸ್‌ಯು) ಆಡಳಿತದ ಹೊಣೆ ಹೊತ್ತಿರುವ ಸಚಿವಾಲಯವು, ಈ ಕಂಪೆನಿಗಳ ಮುಚ್ಚಗಡೆಯ ಕುರಿತು ವಿವರವಾದ ಯೋಜನೆಯನ್ನು ಸಿದ್ಧಪಡಿಸಲಿದೆಯೆಂದು ಅವು ಹೇಳಿವೆ.
ಮಾರಾಟ ಮಾಡಬೇಕಾದ ಆಸ್ತಿಗಳನ್ನು ಗುರುತಿಸುವುದು ಹಾಗೂ ಆ ಸಂಸ್ಥೆಗಳ ನೌಕರರಿಗೆ ನೀಡಬೇಕಾದ ಪರಿಹಾರ ಇತ್ಯಾದಿಗಳು ವಿಸ್ತೃತ ಯೋಜನೆಯಲ್ಲಿ ಒಳಗೊಂಡಿರುತ್ತದೆ. ಈ ಕಂಪೆನಿಗಳನ್ನು ಬರ್ಖಾಸ್ತುಗೊಳಿಸುವ ಪ್ರಕ್ರಿಯೆ ಆರಂಭಿಸಲು, ಮುಚ್ಚುಗಡೆ ಯೋಜನೆಗಳನ್ನು ಅನುಮೋದನೆಗಾಗಿ ಕೇಂದ್ರ ಸಂಪುಟದ ಮುಂದೆ ಇರಿಸಲಾಗುವುದೆಂದು ಮೂಲಗಳು ವಿವರಿಸಿದೆ.
ಇತರ ಅಂತಹ ಪ್ರಕರಣಗಳಿಗೆ ಹೋಗುವ ಮೊದಲು, ಒಂದು ರೋಗಗ್ರಸ್ಥ ಪಿಎಸ್‌ಯುವನ್ನು ಗುರುತಿಸಿ ಅದರ ಮಾರಾಟ ಅಥವಾ ಮುಚ್ಚುಗಡೆಯ ಬಗ್ಗೆ ವಿವರವಾದ ಯೋಜನೆ ಸಿದ್ಧಪಡಿಸುವಂತೆ ಪ್ರಧಾನಿ ಕಚೇರಿಯು ಈ ಮೊದಲು ನೀತಿ ಆಯೋಗಕ್ಕೆ ಸೂಚಿಸಿತ್ತು.
ಆಯೋಗವು ರೋಗಗ್ರಸ್ಥ ಹಾಗೂ ನಷ್ಟ ಉಂಟುಮಾಡುತ್ತಿರುವ ಕಂಪೆನಿಗಳ 2 ಪ್ರತ್ಯೇಕ ಪಟ್ಟಿಗಳನ್ನು ತಯಾರಿಸಿತ್ತು. ಒಂದು ಪಟ್ಟಿಯಲ್ಲಿ ಮುಚ್ಚಬೇಕಾದ ಕಂಪೆನಿಗಳು ಹಾಗೂ ಇನ್ನೊಂದರಲ್ಲಿ ಸರಕಾರವು ಬಂಡವಾಳ ಹಿಂದೆಗೆಯಬಹುದಾದ ಕಂಪೆನಿಗಳ ಹೆಸರುಗಳಿದ್ದವು.
ಆಯೋಗವು ವ್ಯೆಹಾತ್ಮಕ ಮಾರಾಟ ಅಥವಾ ಖಾಸಗಿಕರಣಕ್ಕೆ ಅರ್ಹವಾದ ಕಂಪೆನಿಗಳ ಇನ್ನೊಂದು ಪಟ್ಟಿಯನ್ನೂ ಸಿದ್ಧಪಡಿಸುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X