Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಆರೆಸ್ಸೆಸ್ ಶಾಖೆಗಳ ಬಲಿಪಶುಗಳು

ಆರೆಸ್ಸೆಸ್ ಶಾಖೆಗಳ ಬಲಿಪಶುಗಳು

-ಅವಿನಾಶ್ ಗೌಡ, ಹಾಸನ-ಅವಿನಾಶ್ ಗೌಡ, ಹಾಸನ7 Aug 2016 11:23 PM IST
share

ಮಾನ್ಯರೆ,

ಇತ್ತೀಚೆಗೆ ಸಂಘಪರಿವಾರದ ಜನರು ಮುಖ್ಯಮಂತ್ರಿಯವರ ಪುತ್ರನ ಸಾವಿನ ಕುರಿತಂತೆ ಸಾಮಾಜಿಕತಾಣಗಳಲ್ಲಿ ವರ್ತಿಸಿದ ರೀತಿ, ಅವರ ಸಂಸ್ಕಾರವನ್ನು ಸಮಾಜಕ್ಕೆ ಬಹಿರಂಗಪಡಿಸಿದೆ. ಇದೇ ಸಂದರ್ಭದಲ್ಲಿ, ಸಿದ್ದರಾಮಯ್ಯ ಅವರ ವರ್ತನೆ, ಗಾಂಭೀರ್ಯ ಅವರ ಗೌರವವನ್ನು ಮೇಲೆತ್ತಿದೆ. ಆರೆಸ್ಸೆಸ್‌ನ ಜನರು ಮಾತು ಮಾತಿಗೆ ಸಂಸ್ಕಾರ, ಗುಣ ನಡತೆ, ಸಂಸ್ಕೃತಿಯ ಕುರಿತಂತೆ ಮಾತನಾಡುತ್ತಾರೆ. ಆದರೆ ಹಿಂಸೆ, ಕ್ರೌರ್ಯ, ಕೆಟ್ಟ ಭಾಷೆ ಇವುಗಳಲ್ಲಿ ಸಂಘಪರಿವಾರದ ಹಿನ್ನೆಲೆಯಿರುವವರೇ ಸದಾ ಯಾಕೆ ಮುಂದಿರುತ್ತಾರೆ? ಅಸಭ್ಯ ಭಾಷೆಗಳನ್ನು ಸಾಮಾಜಿಕ ತಾಣಗಳಲ್ಲಿ ಸಂಘಪರಿವಾರ ಹಿನ್ನೆಲೆಯಿರುವವರೇ ಹೆಚ್ಚು ಹೆಚ್ಚು ಬಳಸುತ್ತಿದ್ದಾರೆ ಯಾಕೆ?

ಇದು ಉಳಿದ ಹಿಂದೂಗಳಿಗೆ ಒಂದು ಎಚ್ಚರಿಕೆಯಾಗಿದೆ. ಇಂದು ಸಂಸ್ಕೃತಿ ಕಲಿಸುತ್ತೇವೆ, ಸಂಸ್ಕಾರ ಕಲಿಸುತ್ತೇವೆ ಎಂದು ಕೆಲವು ಆರೆಸ್ಸೆಸ್ ಶಾಖೆಗಳು ಸ್ಥಳೀಯ ಕೆಳವರ್ಗದ ಹಿಂದೂ ಮಕ್ಕಳನ್ನು ಆಹ್ವಾನಿಸುತ್ತವೆ. ಪಾಲಕರು, ಮಕ್ಕಳು ಸ್ವಲ್ಪ ಹಿಂದೂ ಧರ್ಮದ ಬಗ್ಗೆ ತಿಳಿದುಕೊಳ್ಳಲಿ ಎಂದು ಕಳುಹಿಸಿಕೊಡುತ್ತಾರೆ. ಆದರೆ ಅಲ್ಲಿ, ಇನ್ನೊಂದು ಧರ್ಮವನ್ನು ದ್ವೇಷಿಸುವುದನ್ನೇ ಸಂಸ್ಕೃತಿ, ಸಂಸ್ಕಾರವೆಂದು ಕಲಿಸಿಕೊಡುತ್ತಾರೆ. ಕೆಳವರ್ಗದ ಮಕ್ಕಳನ್ನು ದಾರಿತಪ್ಪಿಸುವ ಕೆಲಸ ಶಾಖೆಗಳಲ್ಲಿ ನಡೆಯುತ್ತಿವೆ. ಆದುದರಿಂದ, ಹಿಂದೂಗಳು ತಮ್ಮ ಪುಟಾಣಿ ಮಕ್ಕಳನ್ನು ಇಂತಹ ಶಾಖೆಗಳಿಗೆ ಕಳುಹಿಸಿಕೊಡುವಾಗ ಸಾವಿರ ಬಾರಿ ಯೋಚಿಸಬೇಕು. ನಾಳೆ ನಿಮ್ಮ ಮಕ್ಕಳು ಬೀದಿಗಳಲ್ಲಿ ರೌಡಿಗಳಾಗಿ, ಕ್ರಿಮಿನಲ್‌ಗಳಾಗಿ ಕಾಣಿಸಿಕೊಳ್ಳುವಂತಾಗಬಾರದು. ಇದೀಗ ಪ್ರಧಾನಿ ನರೇಂದ್ರ ಮೋದಿಯವರೇ ಸಂಘಪರಿವಾರದ ಜನರ ಮುಖವಾಡವನ್ನು ಬಹಿರಂಗಪಡಿಸಿದ್ದಾರೆ. ‘‘ಇವರು ಹಗಲು ಗೋರಕ್ಷಕರಾಗಿ ಕೆಲಸ ಮಾಡುತ್ತಾರೆ, ರಾತ್ರಿ ಕ್ರಿಮಿನಲ್ ಕೆಲಸಗಳನ್ನು ಮಾಡುತ್ತಾರೆ’’. ಆದರೆ ಈ ಗೋರಕ್ಷಕರಲ್ಲಿ ಹೆಚ್ಚಿನವರು ಕೆಳವರ್ಗದ ಜನರು ಎನ್ನುವುದನ್ನು ನಾವು ಗಮನಿಸಬೇಕಾಗಿದೆ. ಇವರಲ್ಲಿ ಗೋವನ್ನು ಪೂಜಿಸುವ ಬ್ರಾಹ್ಮಣ ಮಕ್ಕಳು ಯಾರೂ ಇಲ್ಲ. ಅವರು ಅಮೆರಿಕದಲ್ಲಿ, ಲಂಡನ್‌ನಲ್ಲಿ ದೊಡ್ಡ ದೊಡ್ಡ ಹುದ್ದೆಯಲ್ಲಿದ್ದಾರೆ. ಶಾಖೆಯಲ್ಲಿ ಅರೆಬರೆ ತರಬೇತಿ ಪಡೆದ ಹಿಂದುಳಿದ ವರ್ಗದ ಜನರು ಇಂದು ಗೋರಕ್ಷಕರಾಗಿ, ಪ್ರಧಾನಿಯ ದೃಷ್ಟಿಯಲ್ಲಿ ಕ್ರಿಮಿನಲ್ ಪಟ್ಟವನ್ನೂ ಹೊರಬೇಕಾಗಿದೆ. ಇನ್ನಾದರೂ ಕೆಳವರ್ಗದ ಜನರು ಮೇಲ್ವರ್ಗದ ರಾಜಕೀಯಕ್ಕೆ ಬಲಿಪಶುವಾಗುವುದು ನಿಲ್ಲಬೇಕಾಗಿದೆ.

share
-ಅವಿನಾಶ್ ಗೌಡ, ಹಾಸನ
-ಅವಿನಾಶ್ ಗೌಡ, ಹಾಸನ
Next Story
X