Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ವೇಟ್‌ಲಿಫ್ಟಿಂಗ್: ಸ್ಪರ್ಧೆ...

ವೇಟ್‌ಲಿಫ್ಟಿಂಗ್: ಸ್ಪರ್ಧೆ ಪೂರ್ಣಗೊಳಿಸಲು ಮಿರಾಬಾಯಿ ಚಾನು ವಿಫಲ

ವಾರ್ತಾಭಾರತಿವಾರ್ತಾಭಾರತಿ7 Aug 2016 11:32 PM IST
share

ರಿಯೋ ಡಿ ಜನೈರೊ, ಆ.7: ಭಾರತದ ಸೈಖೋಮ್ ಮಿರಾಬಾಯಿ ಚಾನು ರಿಯೋ ಒಲಿಂಪಿಕ್ಸ್‌ನ ಮಹಿಳೆಯರ 48 ಕೆಜಿ ತೂಕ ವಿಭಾಗದಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿ ಸ್ಪರ್ಧೆಯಿಂದ ಹೊರ ನಡೆದಿದ್ದಾರೆ.

ಶನಿವಾರ ರಾತ್ರಿ ಇಲ್ಲಿ ನಡೆದ ಸ್ಪರ್ಧೆಯಲ್ಲಿ ಕ್ಲೀನ್ ಹಾಗೂ ಜರ್ಕ್ ವಿಭಾಗದ ಮೂರು ಪ್ರಯತ್ನದಲ್ಲೂ ಭಾರ ಎತ್ತಲು ವಿಫಲರಾದರು.

 ಸ್ಪರ್ಧೆಯಲ್ಲಿದ್ದ 12 ಲಿಫ್ಟರ್‌ಗಳ ಪೈಕಿ ಚಾನು ಸಹಿತ ಇಬ್ಬರು ಲಿಫ್ಟರ್‌ಗಳು ಸ್ಪರ್ಧೆಯನ್ನು ಪೂರ್ಣಗೊಳಿಸಲು ವಿಫಲರಾಗಿದ್ದಾರೆ. ಮಿರಾಬಾಯಿ ಕ್ಲೀನ್ ಹಾಗೂ ಜರ್ಕ್‌ನಲ್ಲಿ 104 ಕೆಜಿ ಭಾರ ಎತ್ತಲು ಮೊದಲ ಯತ್ನದಲ್ಲಿ ವಿಫಲರಾದರು. ಎರಡು ಹಾಗೂ ಮೂರನೆ ಯತ್ನದಲ್ಲೂ ಭಾರ ಎತ್ತಲು ಚಾನುಗೆ ಸಾಧ್ಯವಾಗಲೇ ಇಲ್ಲ. ಕ್ಲೀನ್ ಹಾಗೂ ಜರ್ಕ್‌ನಲ್ಲಿ ಚಾನು ಜೀವನಶ್ರೇಷ್ಠ ಸಾಧನೆ 108 ಕೆಜಿ.

ಡಬಲ್ಸ್: ಸಾನಿಯಾ-ಪ್ರಾರ್ಥನಾಗೆ ಸೋಲು

ರಿಯೋ ಡಿ ಜನೈರೊ, ಆ.7: ವಿಶ್ವದ ನಂ.1 ಡಬಲ್ಸ್ ಆಟಗಾರ್ತಿ ಸಾನಿಯಾ ಮಿರ್ಝಾ ರಿಯೋ ಗೇಮ್ಸ್‌ನ ಮಹಿಳೆಯರ ಡಬಲ್ಸ್ ಸ್ಪರ್ಧೆಯಲ್ಲಿ ಪ್ರಾರ್ಥನಾ ಥಾಂಬರೆ ಜೊತೆಗೂಡಿ ಆಡಿದ್ದರೂ, ಮೊದಲ ಸುತ್ತಿನಲ್ಲೇ ಸೋತು ನಿರಾಶೆಗೊಳಿಸಿದ್ದಾರೆ.

ಶನಿವಾರ ಇಲ್ಲಿ 2 ಗಂಟೆ, 44 ನಿಮಿಷಗಳ ಕಾಲ ನಡೆದ ಮೊದಲ ಸುತ್ತಿನ ಪಂದ್ಯದಲ್ಲಿ ಸಾನಿಯಾ-ಪ್ರಾರ್ಥನಾ ಜೋಡಿ ಚೀನಾದ ಜೋಡಿ ಶುಐ ಝಾಂಗ್ ಹಾಗೂ ಶುಐ ಪೆಂಗ್ ವಿರುದ್ಧ 7-6(8/6), 5-7, 7-5 ಸೆಟ್‌ಗಳ ಅಂತರದಿಂದ ಸೋತಿದೆ.

ಪುರುಷರ ಡಬಲ್ಸ್‌ನಲ್ಲಿ ಲಿಯಾಂಡರ್ ಪೇಸ್ ಹಾಗೂ ರೋಹನ್ ಬೋಪಣ್ಣ ಮೊದಲ ಸುತ್ತಿನಲ್ಲೇ ಸೋತು ಸ್ಪರ್ಧೆಯಿಂದ ಹೊರ ನಡೆದಿದ್ದಾರೆ. ಟೆನಿಸ್‌ನಲ್ಲಿ ಭಾರತದ ಸವಾಲು ಸಾನಿಯಾ ಹಾಗೂ ರೋಹನ್ ಬೋಪಣ್ಣರನ್ನು ಅವಲಂಭಿಸಿದೆ. ಈ ಇಬ್ಬರು ಮಿಶ್ರ ಡಬಲ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಟೇಬಲ್ ಟೆನಿಸ್: ಶರತ್‌ಗೆ ಸೋಲು

ರಿಯೋ ಡಿ ಜನೈರೊ, ಆ.7: ಭಾರತದ ಹಿರಿಯ ಟೇಬಲ್ ಟೆನಿಸ್ ಆಟಗಾರ ಅಚಂತ ಶರತ್ ಕಮಲ್ ಒಲಿಂಪಿಕ್ಸ್‌ನ ಪುರುಷರ ಸಿಂಗಲ್ಸ್ ಸ್ಪರ್ಧೆಯ ಮೊದಲ ಸುತ್ತಿನಲ್ಲಿ ಸೋತು ಹೊರ ನಡೆದಿದ್ದಾರೆ.

ಶನಿವಾರ ನಡೆದ ಸ್ಪರ್ಧೆಯಲ್ಲಿ 34ರ ಹರೆಯದ ಶರತ್ ರೋಮಾನಿಯದ ಅಡ್ರಿಯನ್ ಕ್ರಿಸನ್ ವಿರುದ್ಧ 1-4(8-11, 12-14, 11-9, 6-11, 8-11) ಅಂತರದಿಂದ ಶರಣಾದರು. ಶರತ್ ಮೂರನೆ ಬಾರಿ ಒಲಿಂಪಿಕ್ಸ್‌ನಲ್ಲಿ ಕಾಣಿಸಿಕೊಂಡರೂ ಅವಕಾಶ ಸದುಪಯೋಗಪಡಿಸಿಕೊಳ್ಳಲು ವಿಫಲರಾದರು.

ವಿಶ್ವದ ನಂ.73ನೆ ಆಟಗಾರ ಶರತ್ ಎಲ್ಲ ಐದು ಪಂದ್ಯಗಳಲ್ಲಿ ಕಠಿಣ ಹೋರಾಟ ನೀಡಿದ್ದರೂ ರೊಮಾನಿಯದ 36ರ ಹರೆಯದ ಕ್ರಿಸನ್ ಮೇಲುಗೈ ಸಾಧಿಸಲು ಯಶಸ್ವಿಯಾದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X