Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಿಲ್ಲಿಯಲ್ಲಿ ಪ್ರತಿ ದಿನ ಸರಾಸರಿ...

ದಿಲ್ಲಿಯಲ್ಲಿ ಪ್ರತಿ ದಿನ ಸರಾಸರಿ ನಾಲ್ವರು ಮಹಿಳೆಯರ ಅತ್ಯಾಚಾರ

ಪೊಲೀಸ್ ದಾಖಲೆಯಿಂದ ಬಹಿರಂಗ, 9ಮಂದಿಗೆ ಲೈಂಗಿಕ ಹಿಂಸೆ

ವಾರ್ತಾಭಾರತಿವಾರ್ತಾಭಾರತಿ7 Aug 2016 11:56 PM IST
share

ಹೊಸದಿಲ್ಲಿ, ಆ.7: ದೇಶದ ರಾಜಧಾನಿಯಲ್ಲಿ 2012ರಿಂದ 2015ರವರೆಗೆ ಪ್ರತಿ ದಿನ ಸರಾಸರಿ ನಾಲ್ವರು ಮಹಿಳೆಯರನ್ನು ಅತ್ಯಾಚಾರ ಮಾಡಲಾಗಿದೆ ಹಾಗೂ 9 ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಲಾಗಿದೆಯೆಂದು ಮಹಿಳೆಯರ ವಿರುದ್ಧ ಅಪರಾಧಗಳಿಗೆ ಸಂಬಂಧಿಸಿ ದಿಲ್ಲಿ ಪೊಲೀಸ್ ಸಂಗ್ರಹಿಸಿರುವ ಅಂಕಿ-ಅಂಶ ತಿಳಿಸಿದೆ.

ಈ ನಾಲ್ಕು ವರ್ಷಗಳಲ್ಲಿ ಅತ್ಯಾಚಾರ ಪ್ರಕರಣಗಳು ಮೂರು ಪಟ್ಟು ಹೆಚ್ಚಾಗಿದ್ದವು. 2012ರಲ್ಲಿ ಒಟ್ಟು 706 ಅತ್ಯಾಚಾರ ಪ್ರಕರಣಗಳು ದಾಖಲಾಗಿದ್ದರೆ, 2015ರಲ್ಲಿ ಅವುಗಳ ಸಂಖ್ಯೆ 2,199ಕ್ಕೇರಿತ್ತು. 2013ರಲ್ಲಿ 1,636 ಹಾಗೂ 2014ರಲ್ಲಿ 2,166 ಅತ್ಯಾಚಾರ ಪ್ರಕರಣಗಳು ದಿಲ್ಲಿಯಲ್ಲಿ ದಾಖಲಾಗಿದ್ದವು.ರಲ್ಲಿ ದಾಖಲಾಗಿದ್ದ 381 ಅತ್ಯಾಚಾರ ಪ್ರಕರಣಗಳು 2015ರಲ್ಲಿ 2,199ಕ್ಕೆ ತಲುಪುವುದರೊಂದಿಗೆ 15 ವರ್ಷಗಳಲ್ಲಿ ಅತ್ಯಾಚಾರ 6 ಪಟ್ಟು ಹೆಚ್ಚಿದಂತಾಗಿದೆ.ರಲ್ಲಿ ಅವಮಾನಿಸುವ ಉದ್ದೇಶದಿಂದ ಮಹಿಳೆಯರ ಮೇಲೆ ಹಲ್ಲೆಯ 727 ಪ್ರಕರಣಗಳು ವರದಿಯಾಗಿದ್ದರೆ, 2013ರಲ್ಲಿ 3,515 ಪ್ರಕರಣ, 2014ರಲ್ಲಿ 4,322 ಹಾಗೂ 2015ರಲ್ಲಿ 5,367 ಪ್ರಕರಣಗಳು ದಾಖಲಾಗಿದ್ದವು.ರ ಜನವರಿಯಿಂದ ಜುಲೈ ಮಧ್ಯದ ವರೆಗೆ ದಾಖಲಾಗಿದ್ದ ಅತ್ಯಾಚಾರ ಪ್ರಕರಣಗಳ ಸಂಖ್ಯೆ 1,120. ಅವುಗಳ ಸಂಖ್ಯೆ 2016ರ ಜನವರಿಯಿಂದ ಜುಲೈ ಮಧ್ಯದ ವರೆಗೆ 68ರಷ್ಟು ಹೆಚ್ಚಿದ್ದು, 1,186ಕ್ಕೆ ತಲುಪಿದೆ.

ಮಹಿಳೆಯರು ತಮ್ಮ ಮನೆಗಳೊಳಗೂ ಸುರಕ್ಷಿತರಲ್ಲವೆಂಬುದನ್ನು ಅಂಕಿ-ಅಂಶ ತೋರಿಸಿದೆ. ವರದಕ್ಷಿಣೆ ಪ್ರಕರಣ ಹಾಗೂ ಅವನ ತಂದೆ-ತಾಯಿ, ಬಂಧುಗಳಿಂದ ಹಿಂಸೆಯ ಪ್ರಕರಣಗಳು ಸತತವಾಗಿ ಏರಿಕೆಯಾಗಿರುವುದನ್ನು ಅದು ದಾಖಲಿಸಿದೆ.ರಿಂದ 2016 ಜುಲೈ ಮಧ್ಯದ ವರೆಗೆ ದಿಲ್ಲಿಯಲ್ಲಿ 681 ವರದಕ್ಷಿಣೆ ಸಂಬಂಧಿ ಸಾವುಗಳು ವರದಿಯಾಗಿವೆ. ಈ ನಾಲ್ಕು ವರ್ಷಗಳಲ್ಲಿ ಗಂಡಂದಿರು ಹಾಗೂ ಅತ್ತೆ-ಮಾವಂದಿರ ವಿರುದ್ಧ ಒಟ್ಟು 13,984 ಪ್ರಕರಣಗಳು ದಾಖಲಾಗಿವೆ. 2012ರಲ್ಲಿ ಅಂತಹ 2,046 ಪ್ರಕರಣಗಳು, 2013ರಲ್ಲಿ 3,045 ಪ್ರಕರಣಗಳು, 2014ರಲ್ಲಿ 3,194 ಹಾಗೂ 2015ರಲ್ಲಿ 3,536 ಅಂತಹ ಪ್ರಕರಣಗಳು ದಾಖಲಾಗಿದ್ದವು. 2015ರ ಜನವರಿಯಿಂದ ಜುಲೈ ಮಧ್ಯದ ವರೆಗೆ 1,842 ವರದಕ್ಷಿಣೆ ಕಿರುಕುಳ ಪ್ರಕರಣಗಳು ದಾಖಲಾಗಿದ್ದರೆ, ಈ ವರ್ಷದ ಅದೇ ಅವಧಿಯಲ್ಲಿ 2,163 ಪ್ರಕರಣಗಳು ವರದಿಯಾಗಿವೆ.

ಪರಿಶೀಲಿಸಲಾಗಿರುವ 4 ವರ್ಷಗಳಲ್ಲಿ ನಡೆದಿರುವ ಒಟ್ಟು 681 ವರದಕ್ಷಿಣೆ ಸಾವು ಪ್ರಕರಣಗಳಲ್ಲಿ 134 ಸಾವುಗಳು 2012ರಲ್ಲಿ ಹಾಗೂ 144 ಸಾವುಗಳು 2013ರಲ್ಲಾಗಿವೆ. ಅದು 2014ರಲ್ಲಿ ಸ್ವಲ್ಪ ಏರಿಕೆಯಾಗಿ 153ಕ್ಕೆ ತಲುಪಿದ್ದರೆ, 2015ರಲ್ಲಿ ಸ್ವಲ್ಪ ಇಳಿಕೆಯಾಗಿ 122 ಸಾವುಗಳು ಸಂಭವಿಸಿದ್ದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X