Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದಾರುನ್ನೂರ್: ಸತ್ವಾ ಶಾಖೆಗೆ ದುಬೈಯಲ್ಲಿ...

ದಾರುನ್ನೂರ್: ಸತ್ವಾ ಶಾಖೆಗೆ ದುಬೈಯಲ್ಲಿ ಚಾಲನೆ

ವಾರ್ತಾಭಾರತಿವಾರ್ತಾಭಾರತಿ7 Aug 2016 11:57 PM IST
share
ದಾರುನ್ನೂರ್: ಸತ್ವಾ ಶಾಖೆಗೆ ದುಬೈಯಲ್ಲಿ ಚಾಲನೆ

ದುಬೈ, ಆ.7: ದಾರುನ್ನೂರ್ ಎಜ್ಯುಕೇಶನ್ ಸೆಂಟರ್ ಕಾಶಿಪಟ್ನ- ಮೂಡುಬಿದಿರೆ ಇದರ ಯುಎಇ ರಾಷ್ಟ್ರೀಯ ಸಮಿತಿಯ ಅೀನದಲ್ಲಿ ‘ಸತ್ವಾ’ ನೂತನ ಶಾಖೆಗೆ ಅಲ್‌ಜಾಫಿಲಿಯಾದಲ್ಲಿರುವ ದಾರುನ್ನೂರ್‌ನ ಪೋಷಕ ಬಶೀರ್ ಬಂಟ್ವಾಳ್‌ರ ನಿವಾಸದಲ್ಲಿ ಚಾಲನೆ ನೀಡಲಾಯಿತು.

ದಾರುನ್ನೂರ್ ಯುಎಇ ಅಧ್ಯಕ್ಷ ಸಲೀಂ ಅಲ್ತಾಫ್ ಫರಂಗಿಪೇಟೆ ಅಧ್ಯಕ್ಷತೆ ವಹಿಸಿದ್ದರು. ದಾರುನ್ನೂರ್ ಯೂತ್ ಟೀಮ್ನ ಗೌರವಾಧ್ಯಕ್ಷ ಇಮ್ರಾನ್ ಮಜಿಲೋಡಿ ನೂತನ ಶಾಖೆಯನ್ನು ಉದ್ಘಾಟಿಸಿದರು. ರಾಷ್ಟ್ರೀಯ ಸಮಿತಿಯ ಕೋಶಾಕಾರಿ ಅಬ್ದುಸ್ಸಲಾಂ ಬಪ್ಪಳಿಗೆ, ಕಾರ್ಯದರ್ಶಿ ಮುಹಮ್ಮದ್ ರಫೀಕ್ ಸುರತ್ಕಲ್, ಸಂಚಾಲಕ ಆಸ್ಿ ಬಿ.ಸಿ ರೋಡ್ ಉಪಸ್ಥಿತರಿದ್ದರು.

ದಾರುನ್ನೂರ್ ಅಲ್ ಸತ್ವಾ ಶಾಖೆಯ ಗೌರವಾಧ್ಯಕ್ಷರಾಗಿ ಬಶೀರ್ ಬಂಟ್ವಾಳ್,ಅಧ್ಯಕ್ಷರಾಗಿ ಅಶ್ರ್ ಬಾಂಬಿಲ, ಉಪಾಧ್ಯಕ್ಷ ರಾಗಿ ತಾಜುದ್ದೀನ್ ಬೈರಿಕಟ್ಟೆ, ರಶೀದ್ ಬಿಕರ್ಣಕಟ್ಟೆ, ಶುಹೈಬ್ ಮಂಗಳೂರು, ಪ್ರಧಾನ ಕಾರ್ಯದರ್ಶಿಯಾಗಿ ರಮೀಝ್ ಮುಹಮ್ಮದ್ ಉಳ್ಳಾಲ, ಕಾರ್ಯದರ್ಶಿಯಾಗಿ ಆರ್ಿ ಮಂಗಳೂರು, ತಂಝೀಲ್ ಉಳ್ಳಾಲ, ಸಿದ್ದೀಕ್ ಸುಂಕದಕಟ್ಟೆ, ಕೋಶಾಕಾರಿಯಾಗಿ ಅಸ್ಪರ್ ಮಲಾರ್, ಸಂಚಾಲಕರಾಗಿ ಇಮ್ತಿಯಾಝ್ ಪುತ್ತೂರು, ಯೂನುಸ್ ಭಟ್ಕಳ್, ಅಮೀರ್ ಭಟ್ಕಳ್, ಶಂಶೀರ್ ಕೆ.ಸಿ ರೋಡ್, ಸಿದ್ದೀಕ್ ಆಲಡ್ಕ, ಇಫ್ತಿಕಾರ್‌ಕಾಶಿಪಟ್ನ, ಕಾರ್ಯಕಾರಿ ಸಮಿತಿ ಸದಸ್ಯ ರಾಗಿ ಯಾಸೀನ್ ಶಿರಾಳಿ, ಸುಲೈಮಾನ್ ಶಿರಾಳಿ, ಮುಸ್ತಾ ಬಿ.ಸಿ.ರೋಡ್, ನವಾಝ್ ಉಪ್ಪಿನಂಗಡಿ, ಅಮ್ಜದ್ ಮಂಗಳೂರು, ಮುಹಮ್ಮದ್ ಶಾಕಿರ್ ವೇಣೂರು, ಜಾವೇದ್ ಮಂಗಳೂರು, ಅಸ್ಕರ್ ಅಲಿ ಬಿ.ಸಿ. ರೋಡ್, ಅ್ತಾಬ್ ಕಿನ್ನಿಗೋಳಿ, ಮುಬೀನ್ ಕೆ.ಸಿ.ರೋಡ್, ಅ್ಲಾಲ್ ಬಜ್ಪೆ, ನಝೀರ್ ಅಹ್ಮದ್ ಕಾರಾಜೆ, ಹನ್ೀ ಭಟ್ಕಳ್‌ರನ್ನು ಆರಿಸಲಾಯಿತು.

 ದಾರುನ್ನೂರ್‌ನ್ನು ಪರಿಚಯಿಸುವ ಸಾಕ್ಷಚಿತ್ರವನ್ನು ಪ್ರದರ್ಶಿಸಲಾಯಿತು. ದಾರುನ್ನೂರ್ ಯುಎಇ ಇದರ ಸಂಘಟನಾ ಕಾರ್ಯದರ್ಶಿ ಹಮೀದ್ ಮನಿಲ ಸ್ವಾಗತಿಸಿದರು. ದಾರುನ್ನೂರ್‌ನ ಸಮಗ್ರ ಪರಿಚಯವನ್ನು ಪ್ರಧಾನ ಕಾರ್ಯದರ್ಶಿ ಬದ್ರುದ್ದೀನ್ ಹೆಂತಾರ್ ನೀಡಿದರು. ದಾರುನ್ನೂರ್ ಯುಎಇ ಉಪಾಧ್ಯಕ್ಷ ನವಾಝ್ ಬಿ.ಸಿ.ರೋಡ್ ವಂದಿಸಿದರು. ದಾರುನ್ನೂರ್ ಯುಎಇ ಕಾರ್ಯದರ್ಶಿ ಸಮೀರ್ ಇಬ್ರಾಹೀಂ ಕಲ್ಲರೆ ನೂತನ ಸಮಿತಿಯ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X