Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆಹಾರವಿಲ್ಲದೆ 500 ಗೋವುಗಳ ಸಾವು

ಆಹಾರವಿಲ್ಲದೆ 500 ಗೋವುಗಳ ಸಾವು

ವಾರ್ತಾಭಾರತಿವಾರ್ತಾಭಾರತಿ7 Aug 2016 11:58 PM IST
share

ಗೋಶಾಲೆಗೆ ಭೇಟಿ ನೀಡಿದ ರಾಜಸ್ಥಾನ ಸಚಿವೈಪುರ, ಆ.7: ರಾಜಸ್ಥಾನದ ಜೈಪುರದ ಸಮೀಪ ಗೋಶಾಲೆಯೊದರಲ್ಲಿ ಅಹಾರವಿಲ್ಲದೆ 500ಕ್ಕೂ ಹೆಚ್ಚು ಜಾನುವಾರುಗಳು 2 ವಾರಗಳಲ್ಲಿ ಸಾವಿಗೀಡಾಗಿರುವ ಕುರಿತು ಟೀಕೆ ಎದುರಿಸಿದ ಬಳಿಕ, ರಾಜ್ಯ ಸರಕಾರವು ತುರ್ತಾಗಿ ಕ್ರಮ ಕೈಗೊಂಡಿದ್ದು, ಹಿಂಗೋನಿಯ ಗೋಶಾಲೆಗೆ ಸಚಿವರೊಬ್ಬರನ್ನು ಕಳುಹಿಸಿದೆ.

ಇದಕ್ಕೆ ಕಾರಣರಾಗಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಭರವಸೆಯನ್ನು ಟ್ವಿಟರ್‌ನಲ್ಲಿ ನೀಡಿರುವ ಮುಖ್ಯಮಂತ್ರಿ ವಸುಂಧರಾ ರಾಜೇ, ಶೀಘ್ರವೇ ತಾನಲ್ಲಿಗೆ ಭೇಟಿ ನೀಡಲಿದ್ದೇನೆಂದು ತಿಳಿಸಿದ್ದಾರೆ.
ರಾಜಸ್ಥಾನ ಸರಕಾರವು ಶನಿವಾರ ಉನ್ನತ ಮಟ್ಟದ ತನಿಖೆಗೆ ಆದೇಶ ನೀಡಿದ್ದು ಕರ್ತವ್ಯ ನಿರ್ಲಕ್ಷದ ಆರೋಪದಲ್ಲಿ ಇಬ್ಬರು ಹಿರಿಯಧಿಕಾರಿಗಳನ್ನು ಅಮಾನತುಗೊಳಿಸಿದೆ.

ಹಿಂಗೋನಿಯ ಗೋಶಾಲೆಯ ಸುಮಾರು 250 ಗುತ್ತಿಗೆ ನೌಕರರು ವೇತನದ ವಿಚಾರದಲ್ಲಿ ಕಳೆದ ತಿಂಗಳು ಮುಷ್ಕರ ಆರಂಭಿಸಿದ ಬಳಿಕ, ಗೋವುಗಳಿಗೆ ಆಹಾರ ನೀಡಲು ಅಲ್ಲಿ ಯಾರೂ ಉಳಿದಿಲ್ಲ. ಗೋಶಾಲೆಯನ್ನು ಸ್ವಚ್ಛಗೊಳಿಸಿಲ್ಲ. ಇದರಿಂದಾಗಿ ಹಲವು ಹಸುಗಳು ಹಸಿವಿನಿಂದ ಸತ್ತಿವೆ. ಅವುಗಳ ಮೃತ ದೇಹಗಳು ಮಳೆಯಿಂದುಂಟಾದ ಕೆಸರು ಹಾಗೂ ಸೆಗಣಿಯಲ್ಲಿ ಹೂತು ಹೋಗಿವೆ.

ಮೇಯಿಂದ ಕೆಲಸಗಾರರಿಗೆ ಸಂಬಳ ಪಾವತಿಸಿಲ್ಲ. ಕೆಲಸಗಾರರೇ ಇಲ್ಲದ ಮೇಲೆ ತಾನೊಬ್ಬನೇ ಸಮಸ್ಯೆಯನ್ನು ಹೇಗೆ ನಿಭಾಯಿಸಲಿ? ಎಂದು ಗೋ ಶಾಲೆಯ ಅಧ್ಯಕ್ಷ ಭಗ್ವತ್ ಸಿಂಗ್ ದೇವಲ್ ಪ್ರಶ್ನಿಸುತ್ತಾರೆ.

ಇದಕ್ಕೆ ತುರ್ತು ಪರಿಹಾರ ಕಲ್ಪಿಸುವುದಕ್ಕಾಗಿ ಪಶು ಸಂಗೋಪನ ಸಚಿವ ಪ್ರಭುಲಾಲ್ ಸೈನಿ ಸ್ವಯಂ ಗೋ ಸೇವೆಗಿಳಿದಿದ್ದಾರೆ.
ತಾನೊಬ್ಬ ಕೃಷಿಕ ಹಾಗೂ ಜಾನುವಾರು ಸಾಕಣೆದಾರನಾಗಿದ್ದೇನೆ. ಹಸಿದಿದ್ದ ದನಗಳಿಗೆ ಆಹಾರ-ನೀರು ಕೊಟ್ಟಿದ್ದೇನೆ. ಏಳಲಾಗದವುಗಳನ್ನು ಎದ್ದು ನಿಲ್ಲುವಂತೆ ಮಾಡಿದ್ದೇನೆಂದು ಅವರು ತಿಳಿಸಿದ್ದಾರೆ.

ಈ ಘಟನೆಯನ್ನು ಗಮನಿಸಿದ ರಾಜಸ್ಥಾನ ಹೈಕೋರ್ಟ್, ಗೋಶಾಲೆಗೆ ರೂ. 20 ಕೋಟಿ ಅನುದಾನವಿದ್ದರೂ, ಗುತ್ತಿಗೆ ನೌಕರರ ವೇತನ ಯಾಕೆ ಪಾವತಿಯಾಗಲಿಲ್ಲವೆಂಬ ಕುರಿತು ಆ.10ರೊಳಗೆ ವರದಿಯೊಂದನ್ನು ನೀಡುವಂತೆ ಭ್ರಷ್ಟಾಚಾರ ನಿಗ್ರಹ ಬ್ಯೂರೊಗೆ ಆದೇಶ ನೀಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X