Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ರಿಯೋ ಒಲಿಂಪಿಕ್ಸ್ ನಲ್ಲಿ ಸರಣಿ ಅಫಘಾತ;...

ರಿಯೋ ಒಲಿಂಪಿಕ್ಸ್ ನಲ್ಲಿ ಸರಣಿ ಅಫಘಾತ; ಇಬ್ಬರು ಅಥ್ಲೀಟ್ ಗಳಿಗೆ ಗಾಯ

ವಾರ್ತಾಭಾರತಿವಾರ್ತಾಭಾರತಿ9 Aug 2016 10:42 AM IST
share
ರಿಯೋ ಒಲಿಂಪಿಕ್ಸ್ ನಲ್ಲಿ  ಸರಣಿ ಅಫಘಾತ; ಇಬ್ಬರು  ಅಥ್ಲೀಟ್ ಗಳಿಗೆ ಗಾಯ

ರಿಯೋ ಡಿ ಜನೈರೊ, ಆ.9: ಫ್ರಾನ್ಸ್‌ ನ ಜಿಮ್ನಾಸ್ಟಿಕ್‌ ಪಟು ಸಮೀರ್‌ ಐತ್‌ ಸಯೀದ್ ಕಾಲು ಮುರಿತದಿಂದಾಗಿ ಕೂಟದಿಂದ ಹೊರಬಿದ್ದ ಬೆನ್ನಿಗೆ ಇನ್ನಿಬ್ಬರು ಅಥ್ಲೀಟ್‌ ಗಳು ಗಾಯಗೊಂಡು ರಿಯೋ ಒಲಿಂಪಿಕ್ಸ್‌ಗೆ ವಿದಾಯ ಹೇಳಿದ್ದಾರೆ.  ಬ್ರಿಟನ್ ಮಹಿಳಾ ಜಿಮ್ನಾಸ್ಟ್ ಎಲ್ಲಿ ಡೌನಿ ಮತ್ತು ಹಾಲೆಂಡ್ ನ  ಮಹಿಳಾ ಸೈಕ್ಲಿಸ್ಟ್ ಅನ್ನೆಮೀಕ್ ವಾನ್ ಲ್ಯೂಟೆನ್  ಒಲಿಂಪಿಕ್ಸ್‌ ಕೂಟದ ಮೂರನೆ ದಿನವಾಗಿರುವ ಸೋಮವಾರ ಗಾಯಗೊಂಡು ಕೂಟದಿಂದ ಹೊರ ನಡೆದರು.
 ಗ್ರೇಟ್‌ ಬ್ರಿಟನ್ ನ ಮಹಿಳಾ ಜಿಮ್ನಾಸ್ಟ್​ ಏಲ್ಲಿ ಡೌನಿಗೆ  ಗಾಯ:  ಇದೇ ಮೊದಲ ಬಾರಿ ಒಲಿಂಪಿಕ್ಸ್‌ ನಲ್ಲಿ ಪದಕದ ಬೇಟೆಗೆ ಹೊರಟಿದ್ದ ಯೂತ್ ಒಲಿಂಪಿಕ್ಸ್ ಪದಕ ವಿಜೇತೆ ಗ್ರೇಟ್‌ ಬ್ರಿಟನ್ ನ ಹದಿನೇಳರ ಹರೆಯದ ಏಲ್ಲಿ ಡೌನಿ  ಅವರು ವಾಲ್ಟ್ ಜಿಮ್ನಾಸ್ಟಿಕ್ಸ್ ನಲ್ಲಿ ಸ್ಪರ್ಧಿಸುತ್ತಿದ್ದಾಗ  ಆಯ ತಪ್ಪಿ ಕೆಳಕ್ಕೆ ಬಿದ್ದ ಪರಿಣಾಮವಾಗಿ ಅವರ   ಕುತ್ತಿಗೆಯ ಭಾಗಕ್ಕೆ ಗಾಯವಾಗಿದೆ.
ಡೌನಿ ಅವರು ಅರ್ಹತಾ ಸುತ್ತಿನ ಅನ್​ಈವನ್ ಬಾರ್ಸ್ ಮತ್ತು ಬ್ಯಾಲೆನ್ಸ್ ಬೀಮ್ ಸ್ಪರ್ಧೆಯನ್ನು ಯಶಸ್ವಿಯಾಗಿ ಕೊನೆಗೊಳಿಸಿದ್ದರು.  3ನೇ ಸ್ಪರ್ಧೆ ಫ್ಲೋರ್​ನಲ್ಲಿ ಜಂಪ್ ಮಾಡಿ ಕೆಳಗಿಳಿಯುತ್ತಿದ್ದ  ವೇಳೆ ಆಯತಪ್ಪಿ ಕೆಳಕ್ಕೆ ಬಿದ್ದರು.  ಬಳಿಕ  ಸ್ಪರ್ಧೆಯನ್ನು ಮುಗಿಸುವ   ಪ್ರಯತ್ನ ಮಾಡಿದರೂ ಸಾಧ್ಯವಾಗದೆ  ಕುತ್ತಿಗೆಗೆ ಆಗಿದ್ದ ಗಾಯದಿಂದಾಗಿ ಒದ್ದಾಡಿದರು. ಅವರ ಪದಕದ ಕನಸು ಭಗ್ನಗೊಂಡಿತು. ವೈದ್ಯಕೀಯ ತಂಡ ಆಗಮಿಸಿ ಆಗಮಿಸಿ ಅವರನ್ನು ಚಿಕಿತ್ಸೆಗಾಗಿ ಕರೆದೊಯ್ದರು.
ಸೈಕ್ಲಿಸ್ಟ್ ಅನ್ನೆಮೀಕ್ ವಾನ್ ಲ್ಯೂಟೆನ್ ಗೆ  ತಪ್ಪಿದ ಚಿನ್ನ
ಹಾಲೆಂಡ್  ಸೈಕ್ಲಿಸ್ಟ್  33 ರ ಹರೆಯದ   ಅನ್ನೆಮೀಕ್ ವಾನ್ ಲ್ಯೂಟೆನ್ ಸ್ಪರ್ಧೆ ಮುಗಿಸಲು 10 ಕಿ.ಮೀ. ದೂರವಿದ್ದಾಗ, ರಸ್ತೆಯ ತಿರುವಿನಲ್ಲಿ ಅವರ ಸೈಕಲ್  ನಿಯಂತ್ರಣ ತಪ್ಪಿ  ರಸ್ತೆ ಬದಿಯ  ಚರಂಡಿಗೆ  ಬಿತ್ತು. ಪರಿಣಾಮವಾಗಿ  ಅನ್ನೆಮೀಕ್ ತಲೆಗೆ ಪೆಟ್ಟಾಯಿತು. ಗಾಯದಿಂದ ಪ್ರಜ್ಞೆಯನ್ನೇ ಕಳೆದುಕೊಂಡರು. ಅನ್ನೇಮೀಕ್  ಸ್ಪರ್ಧೆ ಅಲ್ಲಿಗೆ ಕೊನೆಗೊಂಡಿತು. ಆದರೆ ಅವರ ತಂಡದ ಅನಾ ವಾನ್ ಡೆರ್ ಬ್ರಿಗೆನ್  ಚಿನ್ನ ಗೆದ್ದರು. 
ರಿಯೊ ಒಲಿಂಪಿಕ್‌ ಕೂಟದಲ್ಲಿ ಶನಿವಾರ ಸಂಭವಿಸಿದ  ಅಪಘಾತದಲ್ಲಿ  ಫ್ರಾನ್ಸ್‌ನ ಜಿಮ್ನಾಸ್ಟಿಕ್ಸ್‌ ಸ್ಪರ್ಧಿ ಸಮೀರ್‌ ಐತ್‌ ಸಯೀದ್‌ ಅರ್ಹತಾ ಸುತ್ತಿನ ಪ್ರದರ್ಶನದ ವೇಳೆ ಕಾಲು ಮುರಿದುಕೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X