Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇಂದು ಕೇಂದ್ರ ಸಚಿವ ಬಾಬುಲ್ ಸುಪ್ರಿಯೋ...

ಇಂದು ಕೇಂದ್ರ ಸಚಿವ ಬಾಬುಲ್ ಸುಪ್ರಿಯೋ ಅವರ ಜೀವನಸಖಿಯಾಗಲಿದ್ದಾರೆ ಗಗನಸಖಿ ರಚನಾ

ಇದು ಆಗಸದಲ್ಲಿ ಅರಳಿದ ಪ್ರೀತಿ

ವಾರ್ತಾಭಾರತಿವಾರ್ತಾಭಾರತಿ9 Aug 2016 12:00 PM IST
share
ಇಂದು ಕೇಂದ್ರ ಸಚಿವ ಬಾಬುಲ್ ಸುಪ್ರಿಯೋ ಅವರ ಜೀವನಸಖಿಯಾಗಲಿದ್ದಾರೆ ಗಗನಸಖಿ ರಚನಾ

ಕೋಲ್ಕತ್ತಾ, ಅ.9: ಕೇಂದ್ರ ಸಚಿವ ಬಾಬುಲ್ ಸುಪ್ರಿಯೋ ಇಂದು ಜೆಟ್ ಏರ್‌ವೇಸ್‌ನ ಗಗನಸಖಿ ರಚನಾ ಶರ್ಮಾ ಅವರನ್ನು ವಿವಾಹವಾಗಲಿದ್ದಾರೆ. ಅಂದ ಹಾಗೆ ಅವರಿಬ್ಬರದು ಆಗಸದಲ್ಲಿ ಅರಳಿದ ಪ್ರೀತಿ. ರಚನಾ ಮೂಲತಃ ಪಂಜಾಬ್ ರಾಜ್ಯದ ಜಲಂಧರ್‌ನವರಾದರೂ ಕಳೆದೆರಡು ವರ್ಷಗಳಿಂದ ಅವರ ಕುಟುಂಬ ಕೋಲ್ಕತ್ತಾದಲ್ಲಿ ವಾಸಿಸುತ್ತಿದೆ.

ಬಾಬುಲ್ ಹಾಗೂ ರಚನಾ ಅವರು ಪ್ರಥಮ ಬಾರಿ ಭೇಟಿಯಾಗಿದ್ದು 2014ರಲ್ಲಿ ಅದು ಕೂಡ ಜೆಟ್ ಏರ್ ವೇಸ್ ವಿಮಾನದಲ್ಲಿ. ಆ ಸಂದರ್ಭ ರಚನಾರೊಂದಿಗೆ ಮಾತುಕತೆಗಿಳಿದ ಬಾಬುಲ್, ಅವರ ಹೆಸರು ಹಾಗೂ ಫೋನ್ ನಂಬರ್ ಕೇಳಿದ್ದರು. ಅಂದಿನಿಂದ ಆರಂಭವಾದ ಪ್ರೀತಿ ಇಂದು ವಿವಾಹವಾಗುವ ತನಕ ಮುಂದುವರಿದಿದೆ. ಮೂಲತಃ ಗಾಯಕರಾಗಿರುವ ಬಾಬುಲ್ ತಾವು ಯೋಗ ಗುರು ಬಾಬಾ ರಾಮ್ ದೇವ್ ಅವರನ್ನೂ ವಿಮಾನದಲ್ಲಿಯೇ ಮೊದಲು 2014 ರಲ್ಲಿ ಭೇಟಿಯಾಗಿದ್ದು ಎಂದು ನೆನಪಿಸುತ್ತಾರೆ. ರಾಮ್ ದೇವ್ ಅವರೇ ತಮ್ಮನ್ನು ರಾಜಕೀಯಕ್ಕೆ ತಂದಿದ್ದು ಎಂದು ಹೇಳುವ ಅವರು ಈ ನಡುವೆ ತಮಗೆ ಲೋಕಸಭಾ ಟಿಕೆಟ್ ದೊರೆತರೆ ನಾನು ಖಂಡಿತವಾಗಿಯೂ ವಿಜಯಿಯಾಗುತ್ತೇನೆಂದು ರಚನಾ ಹೇಳಿದ್ದರೆಂದು ವಿವರಿಸುತ್ತಾರೆ.

ಅವರಿಬ್ಬರ ವಿವಾಹಕ್ಕೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮುಂಚಿತವಾಗಿಯೇ ಉಡುಗೊರೆ ನೀಡಿದ್ದಾರೆ. ವಿವಾಹದ ಪ್ರಯುಕ್ತ ತಮಗೆ ಬಂಗಾಳ ಭವನ (ಈಗ ಭಾನ್ಗೋ ಭವನ್) ದಲ್ಲಿ ಕೆಲ ಕೊಠಡಿಗಳ ಅಗತ್ಯವಿದೆಯೆಂದು ಬಾಬುಲ್ ವಿನಂತಿಸಿದ್ದೇ ತಡ ಮಮತಾ ಸುಮಾರು 10 ಕೊಠಡಿಗಳನ್ನು ಅವರಿಗಾಗಿ ಮೀಸಲಿರಿಸಿ ಇದು ಅವರಿಗೆ ತಮ್ಮ ಪಾಲಿನ ವಿವಾಹದ ಉಡಗೊರೆಯೆಂದು ಹೇಳಿದ್ದಾರೆ.

ಅಂದ ಹಾಗೆ ಇದು ಬಾಬುಲ್ ಅವರಿಗೆ ಎರಡನೆ ವಿವಾಹ. ಅವರು 1995 ರಲ್ಲಿ ರಿಯಾ ಎಂಬವರನ್ನು ವಿವಾಹವಾಗಿದ್ದು 2006ರಲ್ಲಿ ಅವರಿಂದ ವಿಚ್ಛೇದನ ಪಡೆದಿದ್ದರು. ಅವರಿಬ್ಬರಿಗೆ 14 ವರ್ಷದ ಪುತ್ರಿಯೊಬ್ಬಳಿದ್ದಾಳೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X