Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ವಲಸಿಗರಿಗೆ ಸೌದಿ ಸಂಕಟ : ಮೊಬೈಲ್ ಬಳಿಕ...

ವಲಸಿಗರಿಗೆ ಸೌದಿ ಸಂಕಟ : ಮೊಬೈಲ್ ಬಳಿಕ ಆರೋಗ್ಯ ಕ್ಷೇತ್ರದ ಸರದಿ

ವಾರ್ತಾಭಾರತಿವಾರ್ತಾಭಾರತಿ9 Aug 2016 2:43 PM IST
share
ವಲಸಿಗರಿಗೆ ಸೌದಿ ಸಂಕಟ  : ಮೊಬೈಲ್ ಬಳಿಕ ಆರೋಗ್ಯ ಕ್ಷೇತ್ರದ ಸರದಿ

ಜಿದ್ದಾ, ಆ. 9: ಸೌದಿ ಅರೇಬಿಯದ ಆರೋಗ್ಯ ಕ್ಷೇತ್ರದ ಎಲ್ಲ ಹುದ್ದೆಗಳನ್ನು ರಾಷ್ಟ್ರೀಕರಣಗೊಳಿಸುವ ಯೋಜನೆಯನ್ನು ಕಾರ್ಮಿಕ ಮತ್ತು ಸಮಾಜ ಕಲ್ಯಾಣ ಸಚಿವಾಲಯ ಹೊಂದಿದೆ. ಅದೇ ವೇಳೆ, ಸೌದೀಕರಣವನ್ನು ಔಷಧ ತಯಾರಿಕಾ ಕ್ಷೇತ್ರಕ್ಕಷ್ಟೇ ಸೀಮಿತಗೊಳಿಸಲಾಗುವುದಿಲ್ಲ.

 ಸೌದೀಕರಣವನ್ನು ಆರಂಭಿಸುವ ಯೋಜನೆಯೊಂದನ್ನು ಅಭಿವೃದ್ಧಿಪಡಿಸುವುದಕ್ಕಾಗಿ ಕಾರ್ಮಿಕ ಸಚಿವಾಲಯವು ಆರೋಗ್ಯ ಸಚಿವಾಲಯದ ಜೊತೆಗೂಡಿ ಜಂಟಿ ಸಮಿತಿಯೊಂದನ್ನು ರಚಿಸಿದೆ ಎಂದು ಓರ್ವ ಅಧಿಕಾರಿ ಸ್ಥಳೀಯ ಪತ್ರಿಕೆಯೊಂದಕ್ಕೆ ತಿಳಿಸಿದ್ದಾರೆ. ಇದಕ್ಕೆ ಅಧಿಕೃತ ಅಂಗೀಕಾರ ದೊರೆತ ಬಳಿಕ ಅನುಷ್ಠಾನ ಪ್ರಕ್ರಿಯೆಯನ್ನು ಆರಂಭಿಸಲಾಗುತ್ತದೆ.

ಔಷಧ ತಯಾರಿಕಾ ಕ್ಷೇತ್ರದ ಉದ್ಯೋಗಗಳನ್ನು ಸೌದೀಕರಣಗೊಳಿಸುವುದರಿಂದ ಪುರುಷರು ಮತ್ತು ಮಹಿಳೆಯರಿಗೆ ಲಭ್ಯವಿರುವ ಉದ್ಯೋಗಗಳ ಸಂಖ್ಯೆ 15,000ವನ್ನೂ ಮೀರುತ್ತದೆ ಎಂದು ಅವರು ವಿವರಿಸಿದರು. ಆದಾಗ್ಯೂ, ಆರೋಗ್ಯ ಕ್ಷೇತ್ರದಲ್ಲಿ ಲಭ್ಯವಿರುವ ಉದ್ಯೋಗಗಳ ಸಂಖ್ಯೆಯನ್ನು ಅವರು ಬಹಿರಂಗಪಡಿಸಲಿಲ್ಲ.

ಇದಕ್ಕೂ ಮೊದಲು, ಆಟೊಮೊಬೈಲ್ ಮಾರಾಟ ಕ್ಷೇತ್ರ (ಏಜನ್ಸಿಗಳು ಮತ್ತು ಕಾರು ಬಾಡಿಗೆ ಕಚೇರಿಗಳು)ದಲ್ಲಿನ ಉದ್ಯೋಗಗಳನ್ನು ರಾಷ್ಟ್ರೀಕರಣಗೊಳಿಸುವ ಇಂಗಿತವನ್ನು ಕಾರ್ಮಿಕ ಮತ್ತು ಸಮಾಜ ಕಲ್ಯಾಣ ಸಚಿವಾಲಯ ವ್ಯಕ್ತಪಡಿಸಿರುವುದನ್ನು ಸ್ಮರಿಸಬಹುದಾಗಿದೆ. ಅದು 2017ರ ಮೊದಲಾರ್ಧದಲ್ಲಿ ಅನುಷ್ಠಾನಕ್ಕೆ ಬರಲಿದೆ. ಅದು 9,000 ನಾಗರಿಕರಿಗೆ ಉದ್ಯೋಗಗಳನ್ನು ನೀಡುವುದೆಂದು ನಿರೀಕ್ಷಿಸಲಾಗಿದೆ.

ದೂರಸಂಪರ್ಕ ಕ್ಷೆತ್ರದ ಸೌದೀಕರಣ ಬಳಿಕ ಮುಂದಿನ ಗುರಿ ಆಟೊಮೊಬೈಲ್ ಕ್ಷೇತ್ರವಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಮುಂದಿನ ಹಂತದಲ್ಲಿ, ಚಿನ್ನ ಮತ್ತು ತರಕಾರಿ ಮುಂತಾದ ಮಾರುಕಟ್ಟೆಗಳನ್ನು ಸೌದೀಕರಣ ಮಾಡುವ ಬಗ್ಗೆ ಮಾತುಕತೆಗಳು ನಡೆಯುತ್ತಿವೆ ಎಂದಿದೆ.

ಮೊಬೈಲ್ ಫೋನ್ ಕ್ಷೇತ್ರವನ್ನು ಈಗಾಗಲೇ ಸೌದೀಕರಣ ಮಾಡಿರುವುದನ್ನು ಸ್ಮರಿಸಬಹುದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X